• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ರು ದೇಣಿಗೆ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Aug 14 2024, 01:01 AM IST
ಕಳೆದ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ಮರಿದೇವರ ಶ್ರೀಗಳ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ. ಜೀವನದಿ ಪುರಸ್ಕಾರದೊಂದಿಗೆ ನೀಡಿರುವ 50 ಸಾವಿರಕ್ಕೆ ನನ್ನ ತಂದೆ-ತಾಯಿ ಹೆಸರಿನಲ್ಲಿ 50 ಸಾವಿರ ಸೇರಿಸಿ ಬೇಬಿಗ್ರಾಮದ ಡಿಎಂಎಸ್ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದು ಲಕ್ಷ ನೀಡಲಾಗುವುದು.

ಅಣೆಕಟ್ಟು ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ: ಸಚಿವ ಚಲುವರಾಯಸ್ವಾಮಿ

Aug 14 2024, 12:58 AM IST
ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಅಂತಾರಲ್ಲ ಹಾಗೆ ಬಿಜೆಪಿಯವರಿಗೆ ದೇಶವೆಲ್ಲ ಹಳದಿಯಾಗಿ ಕಾಣುತ್ತಿದೆ. ಇದು ರಾಜಕೀಯ ಮಾಡುವ ಸಂದರ್ಭವಲ್ಲ. ಕೆಆರ್‌ಎಸ್ ಅಣೆಕಟ್ಟುಸುಭದ್ರವಾಗಿದೆ, ಆತಂಕಪಡುವ ಅವಶ್ಯಕತೆ ಇಲ್ಲ.

ಒಗ್ಗಟ್ಟಾಗಿ ನಾಡು ಕಟ್ಟಿದಾಗ ಶರಣರ ಚಿಂತನೆಗಳು ಫಲಪ್ರದ: ಸಚಿವ ಎಂ.ಬಿ.ಪಾಟೀಲ್‌

Aug 14 2024, 12:58 AM IST
ಭದ್ರಾವತಿ ಗೋಣೀಬೀಡಿನ ಶೀಲಸಂಪಾದನಾ ಮಠದಲ್ಲಿ ನಡೆದ ೧೦೦ನೇ ಅನುಭಾವ ಸಂಗಮ ಶತಮಾಸೋತ್ಸವ ಸಮಾರಂಭ ನಡೆಯಿತು.

40 ದ್ವಿಚಕ್ರ ಗಸ್ತು ವಾಹನಗಳಿಗೆ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ

Aug 14 2024, 12:57 AM IST
ಈ ಹಿಂದೆ ನಿರ್ಭಯ ಸ್ಕೀಮ್‌ನ ಅಡಿಯಲ್ಲಿ ನೀಡಲಾಗಿದ್ದ ಗಸ್ತು ಬೈಕ್‌ಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದ ಕಾರಣ ಎಲ್ಲಾ ಬೈಕ್ ಗಳಿಗೆ ಹೊಸರೂಪ ಕೊಟ್ಟು, ಬ್ಲಿನ್ಕ್ ಕರ್ಸ್ ಗಳು ಮತ್ತು ಸೈರನ್, ಮೈಕ್ ಸ್ಪೀಕರ್‌ಗಳನ್ನು ಅಳವಡಿಸಲಾಗಿದೆ.

ಸಂಪುಟ ಪುನಾರಚನೆ ಚರ್ಚೆಯಲ್ಲಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Aug 14 2024, 12:50 AM IST
ನಿನ್ನೆ ಭತ್ತದ ನಾಟಿ ಮಾಡಿದ್ದಾರೆ. ನಾನು ಬೇರೆ ಕಡೆಗೆ ಹೋದಾಗ ಟ್ರ್ಯಾಕ್ಟರ್ ಎಲ್ಲಾ ಓಡಿಸುತ್ತೇನೆ. ಅದನ್ನು ರಾಜಕೀಯ ವಿಚಾರ ಮಾಡುವುದಿಲ್ಲ. ನಾನು ನಾಟಿ ಮಾತ್ರ ಮಾಡುವುದಿಲ್ಲ. ನೇಗಿಲು ಹಿಡಿದು ಉಳುಮೆನೂ ಮಾಡುತ್ತೇನೆ. ಜಿಲ್ಲೆಯ ರೈತರಿಗೆ ಹೊಸ ಮಾದರಿಯಲ್ಲಿ ನಾಟಿ‌ ಮಾಡೋದನ್ನ ಕಲಿಸೋಕೆ ಬಂದಿದ್ದರೇನೋ ಪಾಪ...

ರಾಜ್ಯದಲ್ಲಿ ಒಂದೇ ವರ್ಷ 68000 ಏಡ್ಸ್‌ ಕೇಸ್‌ ಪತ್ತೆ! ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Aug 13 2024, 12:57 AM IST
ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68450 ಎಚ್‌ಐವಿ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಆಧುನಿಕ ಪರಿಕಲ್ಪನೆಯಲ್ಲಿ ಸೊರಬ ಅಭಿವೃದ್ಧಿಗೆ ಆದ್ಯತೆ: ಸಚಿವ ಮಧು ಬಂಗಾರಪ್ಪ

Aug 13 2024, 12:54 AM IST
ಸೊರಬ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ ಸಾಮಾನ್ಯ ಸಭೆಯು ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜರುಗಿತು.

ಧಾರ್ಮಿಕ ಪೂಜೆಗಳು ಸೌಹಾರ್ದತೆಯ ಪ್ರತೀಕ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

Aug 13 2024, 12:54 AM IST
ಹಿಂದೂ ಸಂಪ್ರದಾಯದ ಧಾರ್ಮಿಕ ಪೂಜಾ ಕೈಂಕರ್ಯಗಳು ಸೌಹಾರ್ದತೆಯ ಪ್ರತೀಕ. ದೇವಾಲಯಗಳು ಗ್ರಾಮಸ್ಥರ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುತ್ತವೆ ಎಂದು ಆಹಾರ ನಾಗರಿಕ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಕುಂದಾಣ ಹೋಬಳಿಯ ದೊಡ್ಡಚೀಮನಹಳ್ಳಿ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ನನಗೆ ಅಧಿಕಾರ ಸಿಕ್ಕರೆ ರೈತರ ಸಮಸ್ಯೆಗಳಿಗೆ ಪರಿಹಾರ: ಕೇಂದ್ರ ಸಚಿವ ಎಚ್‌ಡಿಕೆ

Aug 13 2024, 12:49 AM IST
ಮುಖ್ಯಮಂತ್ರಿಯಾಗಿ ಕೆಲಸ ಮಾಡುವುದಕ್ಕೂ ಕೇಂದ್ರ ಸಚಿವನಾಗಿ ಕೆಲಸ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಿಕ್ಕ ಅವಕಾಶ ತುಂಬಾ ಕಡಿಮೆ. ಆದರೂ ಆ ಅವಧಿಯಲ್ಲಿ ರೈತಪರ, ಜನಪರವಾದ ಆಡಳಿತ ನಡೆಸಿದ್ದೇನೆ.

ಐಆರ್‌ಬಿಯಿಂದ ಸಾವಿರಾರು ಜನ ಬಲಿಯಾದರೂ ತುಟಿ ಬಿಚ್ಚದ ಬಿಜೆಪಿಗರು: ಸಚಿವ ಮಂಕಾಳ ವೈದ್ಯ

Aug 13 2024, 12:47 AM IST
ಐಆರ್‌ಬಿ ಮಾಲೀಕ ಬಿಜೆಪಿಯವರೇ. ಆದರೂ ಅದನ್ನು ಬದಿಗಿಟ್ಟು ಜನರ ಸಲುವಾಗಿ ಪಕ್ಷಾತೀತವಾಗಿ ಹೋರಾಡಬೇಕಿದೆ. ಇಲ್ಲವಾದಲ್ಲಿ ಜನ ಕ್ಷಮಿಸುವುದಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 312
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved