• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಂದ್ರಗುತ್ತಿ ಮಾದರಿ ಕ್ಷೇತ್ರವಾಗಿಸಲು ಬದ್ಧ: ಸಚಿವ ಮಧು ಬಂಗಾರಪ್ಪ

Aug 11 2024, 01:34 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನ ಆಡಳಿತ ಮಂಡಳಿ ಕಛೇರಿಯಲ್ಲಿ ದೇವಸ್ಥಾನ ಸರ್ವಾಂಗೀಣ ಅಭಿವೃದ್ಧಿ ಮತ್ತು ಗ್ರಾಮದ ಮೂಲಭೂತ ಸೌಕರ್ಯಗಳ ಕುರಿತು ಸಭೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಿಐಎಸ್‌ಎಲ್‌ ಪುನಾರಂಭ ಕಾಂಗ್ರೆಸ್‌ ಸರ್ಕಾರದ ಆಶಯ: ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

Aug 11 2024, 01:32 AM IST
ಎಂಪಿಎಂ ಕಾರ್ಖಾನೆಯೂ ಆರಂಭವಾದರೆ ರಾಜ್ಯಕ್ಕೆ ಅನುಕೂಲ. ಅದರೆ, ಇಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ಕಾರ್ಖಾನೆಯನ್ನು ಸರ್ಕಾರ ನಡೆಸುವುದು ಸದ್ಯದ ಮಟ್ಟಿಗೆ ಆಗುವುದಿಲ್ಲ ಎಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಮಾಜಿ ಸಚಿವ ರಾಜಾ ಶ್ರೀ ರಂಗದೇವರಾಯಲು ಪ್ರಥಮ ಪುಣ್ಯಸ್ಮರಣೋತ್ಸವ

Aug 11 2024, 01:30 AM IST
ಗಂಗಾವತಿ ನಗರದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀರಂಗದೇವರಾಯಲು ನಿವಾಸದಲ್ಲಿ ಮಾಜಿ ಸಚಿವ ಹಾಗೂ ರಾಜವಂಶಸ್ಥ ಶ್ರೀರಂಗದೇವರಾಯಲು ಪ್ರಥಮ ಪುಣ್ಯಸ್ಮರಣೋತ್ಸವ ಜರುಗಿತು.

ಹಿಂದು ಅಶ್ಲೀಲ ಪದ ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ : ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್

Aug 10 2024, 09:22 AM IST

‘ಹಿಂದೂ’ ಎಂಬುದು ಅಶ್ಲೀಲ ಪದ ಎನ್ನುವ ಮೂಲಕ ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಆ.27ಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.

60ಕ್ಕೆ ನಿವೃತ್ತಿ ಆಗದೇ ಶ್ರೀಗಳಿಂದ ಅಕ್ರಮ - ಪ್ರಶ್ನಿಸಿದವರನ್ನು ಕುಡುಕರು ಎಂದಿದ್ದಾರೆ: ಮಾಜಿ ಸಚಿವ ಕಿಡಿ

Aug 10 2024, 07:29 AM IST

 ಶಿವಮೂರ್ತಿ ಶಿವಾಚಾರ್ಯರ  ಶ್ರೀಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ಜಮೀನಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿಯಿಂದ ಭತ್ತ ನಾಟಿ

Aug 10 2024, 01:43 AM IST

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.

ಒಳ್ಳೆಯ ಸರ್ಕಾರದ ಯೋಜನೆಗಳ ಸಹಿಸಲು ಬಿಜೆಪಿಗೆ ಆಗದೆ ಪಾದಯಾತ್ರೆ : ಸಚಿವ ಜಮೀರ್ ಅಹ್ಮದ್ ಖಾನ್

Aug 10 2024, 01:38 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಳ್ಳೆಯ ಆಡಳಿತ ಸಹಿಸಲು ಆಗದೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಅಲ್ಪಸಂಖ್ಯಾತರ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಕಚೇರಿ ಅವ್ಯವಸ್ಥೆಗೆ ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ತರಾಟೆ

Aug 10 2024, 01:37 AM IST
ಚನ್ನಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಪರಿಶೀಲಿಸಿದ ವೇಳೆ ಕಚೇರಿಯಲ್ಲಿನ ಅವ್ಯವಸ್ಥೆ ಕಂಡು ಎಸಿ ಮತ್ತು ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಗೃಹ ಸಚಿವ ಪರಮೇಶ್ವರ್ ಹುಟ್ಟುಹಬ್ಬ ಆಚರಣೆ

Aug 09 2024, 12:38 AM IST
ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬ್ರೆಡ್ ಹಣ್ಣುಗಳನ್ನು ವಿತರಣೆ ಮಾಡಿದರು. ಇದೇ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಬಳಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾನು ನಾಗಸಮುದ್ರ, ಎಸ್.ಸಿ. ಎಸ್.ಟಿ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಸನ್ನ ಹೊಸೂರು, ಭೀಮಾರ್ಮಿ ಜಿಲ್ಲಾ ಅಧ್ಯಕ್ಷ ದೊರೆ, ಕಾಂಗ್ರೆಸ್ ಮುಖಂಡ ಮಹೇಶ್‌ಕಬ್ಬಾಳು, ತಾಲೂಕು ಒಬಿಸಿ ಘಟಕ ಅಧ್ಯಕ್ಷ ರಾಮು, ಗೋವಿಂದರಾಜು, ಜಿ.ಪರಮೇಶ್ವರ್ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿ.ಮಹೇಶ್ ಮತ್ತಿತರಿದ್ದರು.

ಮಾರ್ಚ್ 2026ರೊಳಗೆ ಭದ್ರಾ ಮೇಲ್ದಂಡೆ ಪೂರ್ಣ : ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ

Aug 09 2024, 12:36 AM IST
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ, 2023-24ನೇ ಸಾಲಿನ ಬಜೆಟ್‌ನಲ್ಲಿ ಭದ್ರಾ ಯೋಜನೆಗೆ ಕೇಂದ್ರವು ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ, ಅನುದಾನ ಮೀಸಲಿಟ್ಟಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡುವ ವಾಗ್ದಾನ ಮಾಡಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 312
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved