• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಭಾರಿ ಮಳೆಯಿಂದ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ : ಸಚಿವ ಕೃಷ್ಣ ಭೈರೆಗೌಡ

Aug 06 2024, 12:34 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ಹೇಳಿದರು.

ಮೃತ ಪಿಎಸ್‌ಐ ಪತ್ನಿಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ದೂರವಾಣಿ ಕರೆ, ಸಾಂತ್ವಾನ

Aug 06 2024, 12:32 AM IST
ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿರುವ ಮೃತ ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಅವರ ತವರು ಮನೆಗೆ ಜೆಡಿಎಸ್‌ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.

ಬೆಳೆಹಾನಿಗೆ ವಾರದಲ್ಲೇ ಪರಿಹಾರ ನೀಡಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ

Aug 06 2024, 12:31 AM IST
ರಾಜ್ಯದಲ್ಲಿ ಶೇ. 32ರಷ್ಟು ಹೆಚ್ಚು ಮಳೆಯಾಗಿದೆ. ಇದರ ಹಿನ್ನೆಲೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ಜಿಲ್ಲಾಡಳಿತವನ್ನು ಚುರುಕು ಮಾಡಿ ಪರಹಾರ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಪ್ರಯತ್ನವನ್ನು ಮಾಡುತ್ತಿದೆ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Aug 05 2024, 12:47 AM IST
ರಾಜ್ಯದ ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಶಾಸಕರು ಸುಮ್ಮನೆ ಇರುತ್ತಾರೆಯೇ ಎಂದು ಕೇಂದ್ರ ಸಚಿವ ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದರು

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯದ ಅಂತಿಮ ಯಾತ್ರೆ ಆರಂಭ: ಕೇಂದ್ರ ಸಚಿವ ಕುಮಾರಸ್ವಾಮಿ

Aug 05 2024, 12:41 AM IST

 ಇಳಿ ವಯಸ್ಸಿನಲ್ಲಿ ಯಡಿಯೂರಪ್ಪ ಮೇಲೆ ಸುಳ್ಳು ಕೇಸು ಹಾಕಿ, ಅವರನ್ನು ಕೆಣಕಿ ನೋವು ಕೊಟ್ಟಿದ್ದೀರಿ. ನಮ್ಮ ಆಸ್ತಿ ಕೇಳಿ ನನ್ನನ್ನು ಕೆರಳಿಸಿದ್ದೀರಿ. ನಾನು ನನ್ನ ಕುಟುಂಬದ ಆಸ್ತಿ ಬಗ್ಗೆ ಯಾವ ತನಿಖೆಗೂ ಸಿದ್ಧನಿದ್ದೇನೆ -   ಕುಮಾರಸ್ವಾಮಿ  

ಹಿಪ್ಪಿಯವರ ಕುಟುಂಬಕ್ಕೆ ಸಾಂತ್ವನ ಹೇಳಿದ ಕೇಂದ್ರ ಸಚಿವ ಜೋಶಿ

Aug 05 2024, 12:41 AM IST
ಅತಿ ಮಳೆಯಿಂದ ಮನೆ ಹಾನಿ ಆಗಿರುವ ಜನರಿಗೆ ಮನೆ ದುರಸ್ತಿ ಅಥವಾ ನೂತನ ಮನೆ ಕಟ್ಟಿಕೊಳ್ಳಲು ಆರ್ಥಿಕ ನೆರವು ನೀಡಲು ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

Aug 05 2024, 12:41 AM IST

 ತನಿಖೆ ಮಾಡಲು ಒಂದು ಸಿಬಿಐ, ಇಡಿ ಸಾಕಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಡಿ.ಕೆ. ಶಿವಕುಮಾರ್ ಅಕ್ರಮ ತನಿಖೆಗೆ ಇ.ಡಿ. ಸಾಕಾಗಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

Aug 05 2024, 12:39 AM IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್‌ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ  

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

Aug 05 2024, 12:37 AM IST
ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.

ಕೃಷ್ಣಾರೆಡ್ಡಿ ಹೇಳಿಕೆ ಹತಾಶೆಯ ಪ್ರತೀಕ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮೇಲಿನ ಆರೋಪಕ್ಕೆ ತಿರುಗೇಟು

Aug 05 2024, 12:36 AM IST
ಮಾಜಿ ಶಾಸಕ ಜೆಕೆ ಕೃಷ್ಷಾರೆಡ್ಡಿ ಸಲ್ಲಿಸಿರುವ ಆದಾಯ ತೆರಿಗೆ ದಾಖಲೆಗಳನ್ನು ಮರುಪರಿಶೀಲಿಸುವಂತೆ ದಾಖಲೆ ಸಮೇತ ಆದಾಯ ತೆರಿಗೆ ಇಲಾಖೆಯಲ್ಲಿ ನಾವು ದಾವೆಯನ್ನು ಹೂಡಿದ್ದು ಪ್ರಕರಣದ ವಿಚಾರಣೆಯು ಅಂತಿಮ ಹಂತದಲ್ಲಿದೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 312
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved