• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ

May 05 2025, 12:48 AM IST
ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ

ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ: ಸಚಿವ ಜೋಶಿ

May 05 2025, 12:48 AM IST
ಇಂದಿನ ದಿನಮಾನಗಳಲ್ಲಿ ಲಕ್ಷಾಂತರ ವೆಚ್ಚ ಮಾಡಿ ಬಡವರಿಗೆ ಮದುವೆ ಮಾಡುವುದು ಸುಲಭದ ಮಾತಲ್ಲ. ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆ ಮಾಡುವುದು ಉತ್ತಮ. ಇಲ್ಲಿ ಉ‍ಳಿತಾಯವಾಗುವ ಹಣವನ್ನು ಸಂಸಾರ ಸಾಗಿಸಲು, ಮುಂದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಬಳಸಬಹುದು

ಹಾವೇರಿ 350 ಹಾಸಿಗೆಯ ಆಸ್ಪತ್ರೆಗೆ ಅನುದಾನ ನೀಡಿ: ಸಚಿವ ಶಿವಾನಂದ ಪಾಟೀಲ

May 05 2025, 12:46 AM IST
ಎರಡು ವರ್ಷದಲ್ಲಿ 7 ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿದ್ದೇವೆ. ₹1350 ಕೋಟಿಯಲ್ಲಿ ಹಾವೇರಿಗೆ ಕುಡಿಯುವ ನೀರು, ₹884 ಕೋಟಿಯಲ್ಲಿ ಜಲಜೀವನ ಮಿಷನ್, ₹643 ಕೋಟಿಯಲ್ಲಿ ಸ್ವಚ್ಛ ಭಾರತ ಯೋಜನೆಗಳನ್ನು ಸಾಕಾರಗೊಳಿಸಿದ್ದೇವೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

May 04 2025, 01:36 AM IST
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.

ಮತ್ಸ್ಯಸಂಜೀವಿನಿ ಯೋಜನೆ ಅನುಷ್ಠಾನ ದೇಶದಲ್ಲೇ ಮೊದಲು: ಸಚಿವ ಮಂಕಾಳ ವೈದ್ಯ

May 04 2025, 01:33 AM IST
ದೇಶದಲ್ಲೇ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರ ಮಹಿಳೆಯರ ಉತ್ಪಾದಕ ಕಂಪನಿ ರಚಿಸುವ ಮೂಲಕ ಮೀನುಗಾರಿಕೆ ಮೌಲ್ಯ ಸರಪಳಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮತ್ಸ್ಯಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ವೀರಶೈವ ಲಿಂಗಾಯತ ಸಂಘಟಿತ ಶಕ್ತಿ ಆಗಬೇಕು: ಅರಣ್ಯ ಸಚಿವ ಈಶ್ವರ ಖಂಡ್ರೆ

May 04 2025, 01:33 AM IST
ವೀರಶೈವ ಲಿಂಗಾಯತ ಸಮುದಾಯ ಯಾಕೆ ಕವಲು ದಾರಿಯಲ್ಲಿದೆಯೆಂಬುದನ್ನು ಸ್ವಯಂ ಪ್ರೇರಿತರಾಗಿ ನಾವೇ ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಸಂಘಟನಾತ್ಮಕವಾಗಿ ಸಮಾಜ ಸಂಘಟಿತಸಬೇಕಾದ ತುರ್ತು ಅಗತ್ಯವಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.

ಸಚಿವ ಜಮೀರ ಸುಮ್ಮನಿದ್ದರೆ ಸಾಕು

May 04 2025, 01:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀರ ಅಹಮ್ಮದ ಶಾಂತವಾಗಿದ್ದರೆ ಸಾಕು, ನೀವೇನೂ ಮಾಡೋದು ಬೇಡ. ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನು ನಂಬಿ ನೀವು ಸುಮ್ಮನಿರಿ. ನಿಮ್ಮ ಭಾಷಣ ಬೇಡ, ನೀವು ಹೋಗೋದು ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಪಹಲ್ಗಾಂ ಉಗ್ರರ ಹುಡುಕಿ ಹುಡುಕಿ ಹೊಡಿತೀವಿ - ಒಬ್ಬ ಉಗ್ರನನ್ನೂ ಬಿಡಲ್ಲ: ಗೃಹ ಸಚಿವ ಶಾ

May 02 2025, 04:43 AM IST

‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧಗೈದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಡುಗಿದ್ದಾರೆ.

ಭೀಷ್ಮಕೆರೆ ಈಗ ವಿಹಾರ ಧಾಮವಾಗಿದೆ: ಸಚಿವ ಎಚ್.ಕೆ. ಪಾಟೀಲ

May 02 2025, 12:08 AM IST
ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.

ಇನ್ನು 36 ಗಂಟೆಯಲ್ಲಿ ಭಾರತದಿಂದ ದಾಳಿ : ಪಾಕ್‌ ಸಚಿವ ಆತಂಕ

May 01 2025, 06:21 AM IST

ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಪಹಲ್ಗಾಂ ನರಮೇಧದ ನಂತರ ಭಾರತದಿಂದ ದಾಳಿ ಭೀತಿ ಎದುರಿಸುತ್ತಿರುವ ಪಾಕಿಸ್ತಾನ, ಇದೀಗ ಅದನ್ನು ಬಹಿರಂಗವಾಗೇ ಹೇಳಿಕೊಳ್ಳುತ್ತಿದೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved