• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ಕೃಷ್ಟ ಸೇವೆಗೆ ತಂತ್ರಜ್ಞಾನ ಅನಿವಾರ್ಯ: ಸಚಿವ ಶಿವಾನಂದ ಪಾಟೀಲ

Jun 23 2025, 11:47 PM IST
ಕಂದಾಯ ಇಲಾಖೆ ಸರ್ಕಾರದ ಜೀವನಾಡಿಯಾಗಿದೆ. ಅಲ್ಲಿರುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ವಿಶ್ವದ ಜನತೆಗೆ ಯೋಗವೆಂಬ ಅಮೃತ ನೀಡಿದ ಭಾರತ: ಸಚಿವ ಆರ್.ಬಿ. ತಿಮ್ಮಾಪೂರ

Jun 23 2025, 12:33 AM IST
ದೇಶ, ವಿದೇಶಗಳು ಅನುಕರಿಸುತ್ತಿರುವ ಹಾಗೂ ವಿಶ್ವವೇ ನಮ್ಮತ್ತ ತಿರುಗಿ ನೋಡುವಂತೆ ಮಾಡಿದ ನಮ್ಮ ಹಿರಿಯರು ನೀಡಿದ ಯೋಗ ಜ್ಞಾನ ಅಮೃತಕ್ಕೆ ಸಮಾನವಾಗಿದೆ. ಅದನ್ನು ಕೊಟ್ಟ ನಮ್ಮ ಋಷಿ ಮುನಿಗಳು ನಮ್ಮ ಹೆಮ್ಮೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಸಿಎಂ, ಸಚಿವರು ರಾಜೀನಾಮೆ ನೀಡಿ : ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

Jun 23 2025, 12:33 AM IST

 ಆಶ್ರಯ ಯೋಜನೆಯಡಿ ಮನೆಗಳನ್ನು ಬಡವರಿಗೆ ಹಂಚುವ ಬದಲು ಅವರಿಂದ ಲಂಚ ಪಡೆದಿರುವುದು  ಸಾಬೀತಾಗಿದೆ. ಕೂಡಲೇ ಮುಖ್ಯಮಂತ್ರಿ ಸೇರಿದಂತೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆಗ್ರಹಿಸಿದರು.

ಜೂ.29 ರಂದು ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Jun 22 2025, 11:48 PM IST
ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಆರ್.ಗುಂಡೂರಾವ್, ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿ ನಂತರ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತಂದರಾದರು ಪಕ್ಷವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಬ್ಯಾಡಗಿ ಸಮಗ್ರ ಅಭಿವೃದ್ಧಿ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Jun 22 2025, 11:47 PM IST
ಮಾರುಕಟ್ಟೆಗೆ ರೈತ ಭವನ ನೂತನ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಬ್ಯಾಡಗಿ ಮತಕ್ಷೇತ್ರದಲ್ಲಿ ರೈತರು ಮತ್ತು ವ್ಯಾಪಾರಸ್ಥರ ಅನುಕೂಲಕ್ಕಾಗಿ ಚಿಕ್ಕಬಾಸೂರ ಹಾಗೂ ಹೂಲಿಹಳ್ಳಿ ಮೆಗಾ ಮಾರುಕಟ್ಟೆಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ 2 ಶಿಥಲೀಕರಣ ಘಟಕಗಳನ್ನು ನಿರ್ಮಿಸಲು ಮುಂದಾಗಿದೆ.

ಸಚಿವ ಎಚ್ಕೆಪಿ ಪತ್ರಕ್ಕೆ ಸಿಎಂ ಸ್ಪಂದನೆ ಏನು?: ಸಂಸದ ಬೊಮ್ಮಾಯಿ

Jun 22 2025, 11:47 PM IST
ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯವೇನು? ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸು ವರದಿಯನ್ನು ಬೇಗ ಕೊಡಿ : ಸಚಿವ ಮಧುಬಂಗಾರಪ್ಪ

Jun 22 2025, 01:19 AM IST
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸುಗಳ ವರದಿಯನ್ನು ಬೇಗನೇ ಸರ್ಕಾರಕ್ಕೆ ಸಲ್ಲಿಸುವಂತೆ ನಿವೃತ್ತ ನ್ಯಾಯ ಮೂರ್ತಿ ನಾಗಮೋಹನ ದಾಸ್ ಅವರಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮನವಿ ಮಾಡಿದರು.

ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಸಚಿವ ಎಚ್ಕೆಪಿ ಪತ್ರ

Jun 22 2025, 01:19 AM IST
ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತ, ತೀವ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾನೂನು, ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗಳಿಗೆ ಸುದೀರ್ಘ ಏಳು ಪುಟಗಳ ಪತ್ರ ಬರೆದಿದ್ದಾರೆ.

ಗೋಶಾಲೆಗಳಲ್ಲಿ ಗೋವುಗಳಿಗೆ ರಕ್ಷಣೆ: ಸಚಿವ ಮಂಕಾಳ ವೈದ್ಯ

Jun 22 2025, 01:19 AM IST
ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು.

ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ

Jun 22 2025, 01:18 AM IST
ಬಡವರ ಬಗ್ಗೆ ಅಪಾರ ಕಾಳಜಿಯುಳ್ಳವರು. ಅವರ ಸೇವೆ ಮಾಡಲು ರಾಜಕೀಯ ಅಧಿಕಾರ ಮುಖ್ಯವಾಗಿದ್ದು, ಬಡವರಿಗಾಗಿ ಸಿದ್ಧರಾಮಯ್ಯ ಅವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved