• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹ ಸಚಿವ ಅಮಿತ್ ಶಾ ಮತ್ತು ನಡ್ಡಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Aug 01 2024, 12:16 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.  

ಜೀವ ವಿಮೆ ಮತ್ತು ಆರೋಗ್ಯ ವಿಮೆ ಪ್ರೀಮಿಯಂ ಮೇಲೆ ಶೇ.18ರಷ್ಟು ಜಿಎಸ್‌ಟಿ: ಸಚಿವ ಗಡ್ಕರಿ ವಿರೋಧ

Aug 01 2024, 12:15 AM IST
ಜೀವ ವಿಮೆ ಮತ್ತು ಆರೋಗ್ಯ ವಿಮೆ ಪ್ರೀಮಿಯಂ ಮೇಲೆ ವಿಧಿಸಲಾಗುತ್ತಿರುವ ಶೇ.18ರಷ್ಟು ಜಿಎಸ್ಟಿ ರದ್ದುಪಡಿಸುವಂತೆ ಕೋರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಮನವಿ ಮಾಡಿದ್ದಾರೆ.

ಹು-ಧಾ ಮಹಾನಗರದ ಅಭಿವೃದ್ಧಿಗೆ ಅಧಿಕಾರಿಗಳು ಆದ್ಯತೆ ನೀಡಿ: ಸಚಿವ ಲಾಡ್ ಸೂಚನೆ

Jul 31 2024, 01:10 AM IST
ಮುಂದಿನ 20 ವರ್ಷಗಳಲ್ಲಿ ಮಹಾ ನಗರ ಹೇಗೆ ಅಭಿವೃದ್ಧಿಯಾಗಬೇಕು ಎಂಬುದರ ಕುರಿತು ಯೋಜನೆ ರೂಪಿಸಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಪ್ರವಾಹ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವ ತಿಮ್ಮಾಪುರ

Jul 31 2024, 01:09 AM IST
ಜಿಲ್ಲೆಯ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸಮೀಪದ ನಂದಗಾಂವ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ಶರಾವತಿ ನದಿಪಾತ್ರದ ಜನರ ಬಗ್ಗೆ ಎಚ್ಚರ ವಹಿಸಿ: ಸಚಿವ ಮಾಂಕಾಳು ವೈದ್ಯ

Jul 31 2024, 01:06 AM IST
ಲಿಂಗನಮಕ್ಕಿ ಮೈದುಂಬಿದ ಹಿನ್ನೆಲೆ ಜಲಾಶಯಕ್ಕೆ ಬಂದರು ಒಳನಾಡು ಹಾಗೂ ಮೀನುಗಾರಿಕೆ ಸಚಿವ ಮಾಂಕಾಳು ವೈದ್ಯ ಬಾಗಿನ ಅರ್ಪಿಸಿದರು.

ಮುಡಾ ಹಗರಣ ಮಾಡಿದ್ದೇ ಬಿಜೆಪಿ: ಸಚಿವ ದರ್ಶನಾಪುರ

Jul 31 2024, 01:05 AM IST
ಭ್ರಷ್ಟಾಚಾರದಲ್ಲಿ ಬಿಜೆಪಿ ಎತ್ತಿದ ಕೈ, ಮುಡಾದಲ್ಲಿ ಹಗರಣ‌ ಮಾಡಿದ್ದೇ ಬಿಜೆಪಿಗರು, ತಾವು ತಿಂದು‌ ಬೇರೆಯವರ ಮೂತಿಗೆ ಒರೆಸುತ್ತಿದ್ದಾರೆ ಎಂದು ಸಣ್ಣ ಕೈಗಾರಿಕೆ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶರಣಬಸಪ್ಪಗೌಡ ಹೇಳಿದರು.

ಮಾಧ್ಯಮಗಳು ಸುದ್ದಿಯ ಸತ್ಯಾಸತ್ಯತೆ ಅರಿಯಿರಿ : ಸಚಿವ ದರ್ಶನಾಪುರ

Jul 31 2024, 01:02 AM IST
ಮಾಧ್ಯಮಗಳು ಯಾವುದೇ ವಿಷಯವನ್ನು ಜನರಿಗೆ ತಿಳಿಸುವ ಮುನ್ನ ಅದರ ಸತ್ಯಾಸತ್ಯತೆ ಅರಿತು, ನಿಖರವಾದ ಮಾಹಿತಿ ತಿಳಿಸಬೇಕು. ತಪ್ಪಾಗಿ ನೀಡಿದರೆ ಸಮಾಜದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ ಎಂದು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅಭಿಪ್ರಾಯಪಟ್ಟರು.

ಎಂಡಿಎ ಹಗರಣಕ್ಕೆ ಸಚಿವ ಬೈರತಿ ಸುರೇಶ್ ನೇರ ಕಾರಣ

Jul 31 2024, 01:02 AM IST
ಎಂಡಿಎ ಹಗರಣಕ್ಕೆ ಕಾರಣರಾದ ಸಚಿವ ಬೈರತಿ ಸುರೇಶ್, ಆಯುಕ್ತರಾಗಿದ್ದ ನಟೇಶ್, ದಿನೇಶ್ ಕುಮಾರ ಅವರನ್ನು ಜೈಲಿಗೆ ಕಳುಹಿಸಿ

ಮುಂದೆ ನಾನು ಮಂತ್ರಿ ಆಗಿ ಇರೋತ್ತೇನೋ ಇಲ್ಲವೋ ಗೊತ್ತಿಲ್ಲ: ವಸತಿ ಸಚಿವ ಜಮೀರ್‌ ಅಹಮದ್ ಖಾನ್!

Jul 30 2024, 12:13 PM IST

‘ಮುಂದೆ ನಾನು ಮಂತ್ರಿ ಆಗಿಯೇ ಇರ್ತೀನೋ ಗೊತ್ತಿಲ್ಲ. ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

ಮೈಷುಗರ್ ಪುನಶ್ಚೇತನಕ್ಕೆ ಎರಡು ಡಿಪಿಆರ್ ಸಿದ್ಧ: ಸಕ್ಕರೆ ಸಚಿವ ಶಿವಾನಂದಪಾಟೀಲ್

Jul 30 2024, 12:45 AM IST
ರಾಜ್ಯದಲ್ಲಿ ಎಪಿಎಂಸಿ ಆದಾಯ ೨೦೧೯ರಲ್ಲಿ ೬೦೦ ಕೋಟಿ ರು. ಇತ್ತು. ಈಗ ಅದು ೧೮೦ ಕೋಟಿ ರು.ಗೆ ಕುಸಿದಿದೆ. ಇದನ್ನು ಮತ್ತೆ ೩೫೦ ಕೋಟಿ ರು.ಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಎಪಿಎಂಸಿಗಳಿಗೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಎಪಿಎಂಸಿಗಳಿಗೆ ಬರುವ ಆದಾಯ ಕೈತಪ್ಪಿಹೋದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಲಾಗುವುದು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 312
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved