• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಡಲೇ ಪರಿಹಾರ ಒದಗಿಸಲು ಸಚಿವ ಜಾರ್ಜ್‌ ಅಧಿಕಾರಿಗಳಿಗೆ ಸೂಚನೆ

Jul 29 2024, 12:46 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಧಾರಾಕಾರ ಮಳೆ ಸುರಿದು ಮಲೆನಾಡು ಭಾಗದ ತಾಲೂಕುಗಳಾದ ಮೂಡಿಗೆರೆ, ಶೃಂಗೇರಿ, ಕಳಸ, ಕೊಪ್ಪ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರು ತಾಲೂಕುಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಹಲವು ಮನೆಗಳು ಧರೆಗುರುಳಿದ್ದು, ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಲ್ಕು ಜಿಲ್ಲೆಗಳಲ್ಲಿ ೪೧೭೦೦ ಪೋಡಿ ದುರಸ್ತಿ ಪ್ರಕರಣ ಬಾಕಿ: ಸಚಿವ ಕೃಷ್ಣ ಭೈರೇಗೌಡ

Jul 29 2024, 12:46 AM IST
ಮಂಡ್ಯ ಜಿಲ್ಲೆಯ ೩೯೮೭೭ ರೈತರಿಗೆ ೮೩೦೩೪ ಎಕರೆ, ಮೈಸೂರು ಜಿಲ್ಲೆಯ ೩೦೧೬೩ ರೈತರಿಗೆ ೧೧೩೫೯೫ ಎಕರೆ, ಚಾಮರಾಜನಗರ ಜಿಲ್ಲೆಯ ೩೪೨೬೦ ರೈತರಿಗೆ ೭೯೮೦೪ ಹಾಗೂ ಹಾಸನ ಜಿಲ್ಲೆಯ ೬೧೫೮೨ ರೈತರಿಗೆ ೧೩೬೫೬೨ ಎಕರೆ ಜಮೀನನ್ನು ಮಂಜೂರು ಮಾಡಲಾಗಿದ್ದು, ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ ೧೫೯೬೬ ಪ್ರಕರಣಗಳಲ್ಲಿ ಪೋಡಿ ದುರಸ್ತಿ ಆಗಿದ್ದರೆ ೮೩೩ ಪ್ರಕರಣಗಳು ಬಾಕಿ ಉಳಿದಿವೆ.

ಕೇಂದ್ರದ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ : ಸಚಿವ ಡಾ .ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ

Jul 28 2024, 02:11 AM IST
ಕೇಂದ್ರ ಸರ್ಕಾರ ನಿರಂತರವಾಗಿ ರಾಜ್ಯಕ್ಕೆ ಬರ ಬೇಕಾದ ಅನುದಾನಗಳನ್ನು ಮತ್ತು ಹೊಸ ಕಾರ್ಯಕ್ರಮಗಳನ್ನು ನೀಡುವ ಕೆಲಸ ಮಾಡುತ್ತಿಲ್ಲ. ನಮ್ಮ ತೆರಿಗೆ ಪಾಲನ್ನು ಕೊಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ. ನಮ್ಮ ಜನರ ತೆರಿಗೆ ನಮಗೇ ನೀಡುತ್ತಿಲ್ಲ.

ಕೊಳ್ಳೂರು (ಎಂ) ಸೇತುವೆ ಎತ್ತರಕ್ಕೆ ಪ್ರಯತ್ನ : ಸಚಿವ ದರ್ಶನಾಪುರ

Jul 28 2024, 02:11 AM IST
ಕೊಳ್ಳೂರ(ಎಂ)ಗ್ರಾಮದ ಕೃಷ್ಣಾ ನದಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರ, ಸಂಸದ ಜಿ.ಕುಮಾರ್ ನಾಯಕ, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಭೇಟಿ ನೀಡಿ ಪರಿಶೀಲಿಸಿದರು.

ಇಂದು ಜಿಲ್ಲಾ ಉಸ್ತುವಾರಿ ಸಚಿವ ಖಂಡ್ರೆ ಪ್ರವಾಸ

Jul 28 2024, 02:09 AM IST
District In-charge Minister Khandre visit today

ಶಿಕ್ಷಣದಿಂದ ಸ್ವಾವಲಂಭಿ ಜೀವನ ನಡೆಸುವ ಸಾಮರ್ಥ್ಯ ಪ್ರಾಪ್ತ: ಸಚಿವ ಡಿ.ಸುಧಾಕರ್

Jul 28 2024, 02:09 AM IST
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿದ ಸಚಿವ

Jul 28 2024, 02:07 AM IST
ರೈತರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

ಆಗಸ್ಟ್‌ನಲ್ಲಿ ಸಿಎಂ ಜನಸ್ಪಂದನಾ ಸಭೆ: ಸಚಿವ ಖರ್ಗೆ

Jul 28 2024, 02:07 AM IST
ಜನಸ್ಪಂದನೆ ನಡೆಯಲಿರುವ ಗುಲ್ಬರ್ಗ ವಿವಿ ಮೈದಾನದಲ್ಲಿ ಸ್ಥಳ ಪರಿಶೀಲನೆ । ಗಾಣಗಾಪುರ ಅಭಿವೃದ್ಧಿಗೆ ನಾನು ಬದ್ಧ

ಚಾಮರಾಜನಗರದ ಮಾದಪ್ಪ ಬೆಟ್ಟ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ರೇಷ್ಮೆ ಸಚಿವ ಕೆ.ವೆಂಕಟೇಶ್‌

Jul 28 2024, 02:06 AM IST
ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪ್ರಾಧಿಕಾರದ ವತಿಯಿಂದ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಡೆಂಘೀ ಬಗ್ಗೆ ಆತಂಕ ಬೇಡ, ಎಚ್ಚರ ಇರಲಿ: ಸಚಿವ ಡಿ.ಸುಧಾಕರ್

Jul 28 2024, 02:04 AM IST
ಮಳೆಗಾಲ ಆರಂಭವಾಗಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಆದ್ದರಿಂದ ತಾಲೂಕು ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮುಂಜಾಗ್ರತಾ ಕ್ರಮ ಪಾಲಿಸಿಕೊಂಡು ಜ್ವರ ನಿಯಂತ್ರಣಕ್ಕೆ ಶ್ರಮಿಸಬೇಕು
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved