ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯ, ಜನಪ್ರತಿನಿಧಿಗಳ ನಡವಳಿಕೆ ಕಾರಣ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
Jul 26 2024, 01:44 AM ISTಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುವಲ್ಲಿ ಇಲ್ಲಿನ ಜನಪ್ರತಿನಿಧಿಗಳ ನಡವಳಿಕೆ ಕಾರಣ. ಜನಪ್ರತಿನಿಧಿಗಳು ತಟ್ಟೆ, ಲೋಟ ಹಿಡಿದು ಪ್ರದರ್ಶನ ಮಾಡುವ ಶೂರರೇ ಹೊರತು ಕೇಂದ್ರದೊಂದಿಗೆ ಸಜ್ಜನಿಕೆಯಿಂದ ನಡೆದುಕೊಳ್ಳುವ ಕರ್ತವ್ಯ ಮಾಡದೆ ಇರುವುದು ಬಜೆಟ್ನಲ್ಲಿ ಅನ್ಯಾಯವಾಗಲು ಪ್ರಮುಖ ಕಾರಣವಾಗಿದೆ.