• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆ- ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ : ಸಚಿವ ಸತೀಶ ಜಾರಕಿಹೊಳಿ

Jul 26 2024, 01:44 AM IST
ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸತೀಶ ಜಾರಕಿಹೊಳಿ, ಗುರುವಾರ ರಾಯಬಾಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಗುರುವಿನ ಮಹತ್ವ ಅರಿತು ಸಾಗೋಣ: ಸಚಿವ ಮುನಿಯಪ್ಪ

Jul 24 2024, 12:27 AM IST
ಅಜ್ಞಾನದ ಕತ್ತಲಿನಿಂದ ಜ್ಞಾನದ ಬೆಳಕಿನೆಡೆಗೆ ನಡೆಸುವ ಗುರುವಿನ ಮಹತ್ವ ಅರಿತು ಅವರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ವಿಜಯಪುರದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ರಾಜೀನಾಮೆಗೆ ದಸಂಸ ಒತ್ತಾಯ

Jul 24 2024, 12:25 AM IST
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಕ್ಕಳ ಶಿಕ್ಷಣದ ಹಕ್ಕನ್ನೇ ಕಸಿಯುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ ಎಂದು ಎ. ಚಿದಾನಂದ ಆರೋಪಿಸಿದರು.

ಹುಸಿ ಕಲ್ಪನೆ ಅನಾವರಣಗೊಳಿಸಿರುವ ಬಜೆಟ್: ಸಚಿವ ಪಾಟೀಲ

Jul 24 2024, 12:15 AM IST
ಪರಿಶಿಷ್ಟ ಜಾತಿ ಮತ್ತು ಜನಾಂಗದ ಹಾಗೂ ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತರ ಅವಕಾಶ ವಂಚಿತ ಜನರ ಕಲ್ಯಾಣಕ್ಕಾಗಿ ಪರಿಣಾಮಕಾರಿಯಾದ ಯಾವುದೇ ಯೋಜನೆ ಜಾರಿಗೆ ತಂದಿಲ್ಲ

192 ಜನರಿಂದ 703 ವನ್ಯಜೀವಿ ಅಂಗಾಂಗ - ಪದಾರ್ಥಗಳ ಅಧ್ಯರ್ಪಣೆ: ಸಚಿವ ಈಶ್ವರ ಬಿ.ಖಂಡ್ರೆ

Jul 23 2024, 12:43 AM IST

  ಅಘೋಷಿತ ವನ್ಯಜೀವಿ-ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಸರ್ಕಾರಕ್ಕೆ ಅಧ್ಯರ್ಪಿಸಲು 90 ದಿನಗಳ ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ಅಂದರೆ, 2024ರ ಏಪ್ರಿಲ್ 9 ರವರೆಗೆ ಒಟ್ಟು 192 ಜನರು ಸದರಿ ಅವಕಾಶವನ್ನು ಉಪಯೋಗಿಸಿಕೊಂಡಿದ್ದಾರೆ.

ನಾಳೆಗೆ.............ಗುರುವಿನ ಮಹತ್ವ ಅರಿತು ಸಾಗೋಣ: ಸಚಿವ ಮುನಿಯಪ್ಪ

Jul 23 2024, 12:37 AM IST
ಅಜ್ಞಾನದ ಕತ್ತಲಿನಿಂದ ಜ್ಞಾನದ ಬೆಳಕಿನೆಡೆಗೆ ನಡೆಸುವ ಗುರುವಿನ ಮಹತ್ವ ಅರಿತು ಅವರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ವಿಜಯಪುರದಲ್ಲಿ ಹಮ್ಮಿಕೊಂಡ ಗುರುಪೌರ್ಣಿಮೆ ಹಾಗೂ ಡಾ.ಶಿವಕುಮಾರ ಸ್ವಾಮೀಜಿ ಅವರ ೧೧೭ನೇ ಜನ್ಮದಿನೋತ್ಸವದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಶಕ್ತಿಮೀರಿ ಪ್ರಯತ್ನ: ಕೃಷಿ ಸಚಿವ ಸಿಆರ್‌ಎಸ್

Jul 23 2024, 12:35 AM IST
ಈ ಹಿಂದೆ ನಾನು ಶಾಸಕ ಮತ್ತು ಸಚಿವನಾಗಿದ್ದ ಅವಧಿಯಲ್ಲಿ ತಾಲೂಕಿನ ಬಹುತೇಕ ಗ್ರಾಮಗಳಿಗೆ ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡಿಸಲಾಗಿತ್ತು. ಕಳೆದ ಐದು ವರ್ಷದಲ್ಲಿ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಯಾವ ರಸ್ತೆಗಳು ಅಭಿವೃದ್ಧಿಯಾಗಿವೆ ಎಂಬುದನ್ನು ಜನರೇ ಅರ್ಥೈಸಿಕೊಳ್ಳಬೇಕು.

ಸಕಾಲಕ್ಕೆ ಬೆಳೆ ಪರಿಹಾರ ನೀಡಲು ಮುಂದಾಗಿ: ಸಚಿವ ಮಧು ಬಂಗಾರಪ್ಪ

Jul 23 2024, 12:35 AM IST
ಸೊರಬ ತಾಲೂಕಿನ ವರದಾ ನದಿ ಪ್ರವಾಹದಿಂದ ಮುಳುಗಡೆ ಹೊಂದಿರುವ ಕಡಸೂರು ಗ್ರಾಮದ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು.

ಸೊರಬದಲ್ಲಿ ಮಾವಿನಹೊಳೆ ಮತ್ತು ವರದಾನದಿಗಳ ಪ್ರವಾಹದಿಂದ ನೆರೆ : ಸಚಿವ ಮಧು ಬಂಗಾರಪ್ಪ ಭೇಟಿ

Jul 22 2024, 01:27 AM IST
ತಾಳಗುಪ್ಪ ಹೋಬಳಿಯ ನೆರೆಪೀಡಿತ ಪ್ರದೇಶಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು.

ರಾಜ್ಯದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ: ಕೇಂದ್ರ ಸಚಿವ ಹೆಚ್ . ಡಿ ಕುಮಾರಸ್ವಾಮಿ

Jul 22 2024, 01:25 AM IST

ರಾಜ್ಯ ಸರ್ಕಾರದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಆರೋಪಿಸಿದರು.

  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved