ಅಘೋಷಿತ ವನ್ಯಜೀವಿ-ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಸರ್ಕಾರಕ್ಕೆ ಅಧ್ಯರ್ಪಿಸಲು 90 ದಿನಗಳ ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ಅಂದರೆ, 2024ರ ಏಪ್ರಿಲ್ 9 ರವರೆಗೆ ಒಟ್ಟು 192 ಜನರು ಸದರಿ ಅವಕಾಶವನ್ನು ಉಪಯೋಗಿಸಿಕೊಂಡಿದ್ದಾರೆ.
ರಾಜ್ಯ ಸರ್ಕಾರದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಆರೋಪಿಸಿದರು.