• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಆಧುನಿಕ ಪದ್ಧತಿ ಅಳವಡಿಸಿಕೊಳ್ಳಿ: ಸಚಿವ ಖಂಡ್ರೆ ಸಲಹೆ

Sep 19 2024, 01:47 AM IST
Farmers adopt modern practices: Minister Khandre advises

ಅಕ್ರಮ ತಡೆಯಲು ಅದಿರು, ಕಲ್ಲು, ಮರಳು ಲಾರಿಗಿನ್ನು ಜಿಪಿಎಸ್‌ ಅಳವಡಿಕೆ: ಸಚಿವ ಎಸ್ಸೆಸ್ಸೆಂ

Sep 19 2024, 01:46 AM IST
ಅಕ್ರಮ ಖನಿಜ ಸೇರಿದಂತೆ ಕಲ್ಲು, ಜಲ್ಲಿ, ಮರಳು ಸಾಗಣೆ ಮಾಡುತ್ತಿದ್ದ ಲಾರಿಗಳ ಮೇಲೆ ಈಗ ನಿಗಾ ವಹಿಸಲಾಗಿದೆ. ಆ ಮೂಲಕ ಸರ್ಕಾರಕ್ಕೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್‍.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ : ಬಿಜೆಪಿ ಸ್ವಾಗತ

Sep 19 2024, 01:45 AM IST
ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪ್ರಸ್ತಾವವನ್ನು ಬಿಜೆಪಿ ಸ್ವಾಗತಿಸಿದರೆ, ವಿಪಕ್ಷಗಳು ಟೀಕಿಸಿವೆ.

ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸಿದ ಮೋದಿ-ಮಾಜಿ ಸಚಿವ ಬಿ.ಸಿ. ಪಾಟೀಲ್‌

Sep 18 2024, 01:50 AM IST
ವಿಶ್ವಮಟ್ಟದಲ್ಲಿ ಭಾರತದ ಗೌರವವನ್ನು ಹೆಚ್ಚಿಸುವ ದಿಕ್ಕಿನಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ ನರೇಂದ್ರ ಮೋದಿ ಕಾರಣಿಬೂತರಾಗಿದ್ದಾರೆ. ಅವರ ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಗಳ ಮೂಲಕ ಆಚರಿಸುವ ಮೂಲಕ ಈ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ: ಸಚಿವ ದರ್ಶನಾಪುರ ಧ್ವಜಾರೋಹಣ

Sep 18 2024, 01:48 AM IST
Kalyan Karnataka Utsav: Minister Darshanpur flag hoisting

ಮಹನೀಯರ ತ್ಯಾಗ-ಬಲಿದಾನದಿಂದ ಕಲ್ಯಾಣ ಕರ್ನಾಟಕ ವಿಮೋಚನೆ: ಸಚಿವ ರಹೀಂ ಖಾನ್

Sep 18 2024, 01:46 AM IST
ಭಾರತ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 13 ತಿಂಗಳ ಬಳಿಕ ಸ್ವಾತಂತ್ರ್ಯ ದೊರೆಯಿತು ಎಂದು ಸಚಿವ ರಹೀಂ ಖಾನ್ ಹೇಳಿದರು.

ಕಲಬುರಗಿ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ - ಸಿದ್ದರಾಮಯ್ಯ

Sep 17 2024, 10:20 AM IST

ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಚರ್ಚೆ ಮತ್ತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ 

10 ವರ್ಷಗಳ ಬಳಿಕ ಇಂದು ಕಲಬುರಗೀಲಿ ಸಚಿವ ಸಂಪುಟ ಸಭೆ-ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚರ್ಚೆ

Sep 17 2024, 05:17 AM IST
ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆ ನಿರೀಕ್ಷಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡಲು ಸುಳ್ಳು ಆರೋಪ: ಸಚಿವ ತಿಮ್ಮಾಪೂರ

Sep 17 2024, 12:56 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡುವ ಉದ್ದೇಶದಿಂದ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಆರೋಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು.

ಮುಂಬೈ-ಬೆಂಗಳೂರಿಗೆ 14 ಪಥದ ಹೊಸ ಎಕ್ಸ್‌ಪ್ರೆಸ್‌ ವೇ-6 ತಿಂಗಳಲ್ಲಿ ಕಾಮಗಾರಿ ಆರಂಭ: ಸಚಿವ ನಿತಿನ್‌ ಗಡ್ಕರಿ

Sep 17 2024, 12:53 AM IST
ಮುಂಬೈ-ಬೆಂಗಳೂರು ನಡುವೆ ಹೊಸ 14 ಪಥದ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಲಿದ್ದು, 6 ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ಹೆದ್ದಾರಿಯು ಮುಂಬೈನ ಅಟಲ್ ಸೇತುವೆಯಿಂದ ಆರಂಭವಾಗಿ ಪುಣೆ ರಿಂಗ್ ರಸ್ತೆ ಮೂಲಕ ಸಾಗಲಿದೆ.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 349
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved