• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ವರ್ಷದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ಸಿದ್ಧ: ಸಚಿವ ಸತೀಶ ಜಾರಕಿಹೊಳಿ

Sep 17 2024, 12:53 AM IST
ಮೂರು ವರ್ಷದಲ್ಲಿ ₹50 ಕೋಟಿ ವೆಚ್ಚದಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಅಭಿವೃದ್ದಿ ಪಥದತ್ತ ಮನಗೂಳಿ ಪಟ್ಟಣ: ಸಚಿವ ಪಾಟೀಲ

Sep 17 2024, 12:51 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ಪರಿಣಾಮ ಪಟ್ಟಣ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದೆ ಎಂಧು ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸಿಎಂ ಬದಲಾವಣೆ ಚರ್ಚೆ ನಮ್ಮ ಪಕ್ಷದಲ್ಲಿಲ್ಲ: ಸಚಿವ ತಂಗಡಗಿ

Sep 17 2024, 12:50 AM IST
ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.

ಮುಸ್ಲಿಂ ಧರ್ಮಕ್ಕೆ ಪೈಗಂಬರರ ಕೊಡುಗೆ ಅಪಾರ: ಸಚಿವ ತಂಗಡಗಿ

Sep 17 2024, 12:48 AM IST
ಶಾಂತಿಧೂತರಾಗಿದ್ದ ಪೈಗಂಬರರು ತತ್ವಾದರ್ಶಗಳ ಮೂಲಕ ಶೋಷಿತ ಮಹಿಳೆಯರನ್ನು ಮುನ್ನೆಲೆಗೆ ತಂದರು. ಇಂತಹ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ಜೀವನ ಸಾರ್ಥಕವಾಗಲಿದೆ.

ಸಾಮೂಹಿಕ ವಿವಾಹ ಕಾರ್ಯ ಶ್ಲಾಘನೀಯ: ಸಚಿವ

Sep 17 2024, 12:48 AM IST
ಈದ್ಗಾ ಕಮೀಟಿಯ ಸಾಮಾಜಿಕ ಸೇವೆಗಾಗಿ ರಾಜ್ಯ ಸರ್ಕಾರದಿಂದ ಆ್ಯಂಬುಲೆನ್ಸ್‌ ನೀಡುವ ಭರವಸೆ ನೀಡುವುದಾಗಿ ಘೋಷಿಸಿದರು.

ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಚಿವ ತಿಮ್ಮಾಪೂರ ಕರೆ

Sep 17 2024, 12:46 AM IST
ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮತದಾನ ಮೌಲ್ಯದ ಮಹತ್ವವನ್ನು ಮನೆ ಮನೆಗೆ ತೆರಳಿ ಪ್ರತಿಯೊಂದು ಹಂತದಲ್ಲಿ ತಿಳಿಸುವ ಕಾರ್ಯವಾಗಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು.

ಭಾವೈಕ್ಯದಿಂದ ಪ್ರಜಾಪ್ರಭುತ್ವದ ಉಳಿವು: ಸಚಿವ ಮುನಿಯಪ್ಪ

Sep 16 2024, 01:58 AM IST
ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಬಸವ ತತ್ವಾಧಾರಿತ ಸಂವಿಧಾನ ಸ್ಮರಣೀಯವಾದುದು: ಸಚಿವ ಈಶ್ವರ ಖಂಡ್ರೆ

Sep 16 2024, 01:58 AM IST
ಬಸವಣ್ಣನವರ ಸಂಸತ್ತಿನಲ್ಲಿ ವಿವಿಧ ಸಮಾಜದ 770 ಶರಣರಿದ್ದರು. ಮಹಿಳೆಯರ ಸಮಾನತೆಗಾಗಿಯು ಅವರು ಶ್ರಮಿಸಿದ್ದರು. ಅವರ ತತ್ವ ಸಿದ್ದಾಂತಗಳನ್ನು ಡಾ.ಅಂಬೇಡ್ಕರರು ಸಂವಿಧಾನದ ಮೂಲಕ ಜಾರಿಗೆ ತಂದು ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದರು

ರಾಹುಲ್‌ ಗಾಂಧಿ ದೇಶದ ನಂ.1 ಭಯೋತ್ಪಾದಕ: ಸಚಿವ, ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು

Sep 16 2024, 01:54 AM IST

ಕೇಂದ್ರ ಸಚಿವ ರವೀಂದ್ರ ಸಿಂಗ್ ಬಿಟ್ಟು ರಾಹುಲ್ ಗಾಂಧಿಯವರನ್ನು 'ನಂ.1 ಭಯೋತ್ಪಾದಕ' ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ.  

ಚನ್ನಪಟ್ಟಣ ಟಿಕೆಟ್ : ಡಾ.ಸಿ.ಎನ್.ಮಂಜುನಾಥ್ ದಂಪತಿ ಸಮೇತ ನನಗೆ ಬೆಂಬಲ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

Sep 16 2024, 01:53 AM IST
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದು, ಟಿಕೆಟ್ ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 349
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved