• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಾವತಿ ಪಂಪ್ಡ್ ಸ್ಟೋರೇಜ್ ಹಣ ಹೊಡೆಯುವ ಯೋಜನೆ: ಮಾಜಿ ಸಚಿವ ಹೆಚ್.ಹಾಲಪ್ಪ

Sep 13 2024, 01:37 AM IST
ಶರಾವತಿ ನದಿನೀರು ಒಯ್ಯುವ ಯೋಜನೆಯಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ. ಯೋಜನೆ ಅವೈಜ್ಞಾನಿಕ ಎನ್ನುವುದನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು ಎಂದು ಮಾಜಿ ಸಚಿವ ಹೆಚ್.ಹಾಲಪ್ಪ ಹೇಳಿದರು.

ಮಂಡ್ಯದಲ್ಲಿ ದಾಂಧಲೆ: ಕಾಂಗ್ರೆಸ್ ಓಲೈಕೆ ರಾಜಕಾರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

Sep 13 2024, 01:33 AM IST
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ದಾಂಧಲೆಯನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಪೊಲೀಸರ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾರಿಗೂ ಸಾಧ್ಯವಿಲ್ಲ: ಸಚಿವ ಮಧು ಬಂಗಾರಪ್ಪ

Sep 12 2024, 08:35 AM IST

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್

Sep 12 2024, 06:23 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ : ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ

Sep 12 2024, 02:00 AM IST
ತಾವೂ ಮುಖ್ಯಮಂತ್ರಿ ಆಗಬೇಕು ಎಂದು ಕೆಲ ಹಿರಿಯ ಸಚಿವರು ಸೇರಿದಂತೆ ಏಳೆಂಟು ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ಶನಿವಾರಸಂತೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಮಧುಗಿರಿ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಸಚಿವ ಕೆ.ಎನ್‌.ರಾಜಣ್ಣ

Sep 12 2024, 01:54 AM IST
ಮಧುಗಿರಿ ತಾಲೂಕಿನ ಎಲ್ಲ ಕೆರೆಗಳಿಗೆ ಮುಂದಿನ ಮಳೆಗಾಲದ ವೇಳೆಗೆ ಎತ್ತಿನಹೊಳೆ ಯೋಜನೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭರವಸೆ ನೀಡಿದರು. ಮಧುಗಿರಿಯಲ್ಲಿ ಗ್ರಾಪಂ ಮಟ್ಟದ ಜನಸ್ಪಂದನ ಮತ್ತು ಖಾತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಡಂಚಿನ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ: ಸಚಿವ ದಿನೇಶ ಗುಂಡೂರಾವ್‌

Sep 12 2024, 01:53 AM IST
ಕಾಡಂಚಿನಲ್ಲಿರುವ ಖಾನಾಪುರ ತಾಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆನಿರ್ಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ- ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ : ಸಚಿವ ಗುಂಡೂರಾವ್

Sep 12 2024, 01:52 AM IST
ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ. ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಬೆಳಗಾವಿ, ಸಿಎಂ, ರೇಸ್‌, ದಿನೇಶ ಗುಂಡೂರಾವ್‌

ಕೈಗಾರಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧ: ಸಚಿವ ಕೆ.ಎಚ್ ಮುನಿಯಪ್ಪ

Sep 12 2024, 01:50 AM IST
ಕಂಪನಿಗಳು ಉದ್ಯೋಗಕ್ಕೆ ಅನುಗುಣವಾಗಿ ಸ್ಥಳೀಯ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಕಂಪನಿಗಳ ಮುಖ್ಯಸ್ಥರಿಗೆ ಸಲಹೆ ನೀಡಿದರು. ದೊಡ್ಡಬಳ್ಳಾಪುರದಲ್ಲಿ ಕೈಗಾರಿಕೆ ಮುಖ್ಯಸ್ಥರಿಗೆ ಹಮ್ಮಿಕೊಂಡಿದ್ದ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ: ಸಚಿವ ಮಧು ಬಂಗಾರಪ್ಪ

Sep 12 2024, 01:47 AM IST
ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 349
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved