• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದಲ್ಲಿ 5 ವರ್ಷ ಬಿಜೆಪಿಯದ್ದೇ ಅಧಿಕಾರ: ಕೇಂದ್ರ ಸಚಿವ ಅಠಾವಳೆ

Jul 15 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕಡಿಮೆಯಾಗಿಲ್ಲ. ಕಾಂಗ್ರೆಸ್ ಮಾಡದ ಅಭಿವೃದ್ದಿ ಕೆಲಸಗಳನ್ನು ಮೋದಿ ಮಾಡಿರುವುದರಿಂದ ನಮಗೆ ಕರ್ನಾಟಕ ಸೇರಿ ಎಲ್ಲೆಡೆ ಉತ್ತಮ ಬೆಂಬಲ ದೊರೆತಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 6 ದಿನ ಮೊಟ್ಟೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jul 15 2024, 01:47 AM IST
ಪೋಲಿಸ್ ಇಲಾಖೆಯ ವತಿಯಿಂದ ಪಟ್ಟಣದ ರಥಬೀದಿಯಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

ಕಲೆ ಸಮಾಜಕ್ಕೆ ಮೆರುಗು: ಸಚಿವ ಶರಣಪ್ರಕಾಶ ಪಾಟೀಲ

Jul 15 2024, 01:46 AM IST
ಬಯಲು ಬೆಳಕು ಅಭಿನಂದನಾ ಗ್ರಂಥ ಹಾಗೂ ಪ್ರೊ ವಿಜಿ ಅಂದಾನಿ ಕುರಿತು ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಎಂ.ಎಸ್. ಮೂರ್ತೂರ್‌ ಮಾತನಾಡಿ, ಮೌಲ್ಯಧಾರಿತ ಹಾಗೂ ನೇತಿಕ ಪ್ರಜ್ಞೆಯುಳ್ಳ ಕಲೆಗೆ ಘನತೆ ಬರುತ್ತದೆ. ಅಂದಾನಿ ಅವರು ಕಲಾ ವ್ಯಾಮೋಹಿ ಆಗಿದ್ದು ಕಲಾ ಕ್ಷೇತ್ರಕ್ಕೆ ಅಮೋಘವಾದ ಕೊಡುಗೆ ನೀಡುವಲ್ಲಿ ಅವಿರತ ಶ್ರಮಪಟ್ಟಿದ್ದಾರೆ.

ಬಿಜೆಪಿಯವರದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಡಿ. ಸುಧಾಕರ

Jul 15 2024, 01:46 AM IST
ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದ ಕಾರಣಕ್ಕೆ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಡಾದಲ್ಲಿ ಆಗಿದೆ ಎನ್ನಲಾದ ಹಗರಣ ಬಿಜೆಪಿ ಆಡಳಿತದ ಅವಧಿಯಲ್ಲಿಯದು.

ವಾಲ್ಮೀಕಿ ಹಗರಣದಲ್ಲಿ ಸಿಎಂ ಪಾತ್ರ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

Jul 15 2024, 01:46 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗಣರದ ಬಗ್ಗೆ ಇಡಿ ಸಂಸ್ಥೆಯಿಂದ ವಿಚಾರಣೆ ನಡೆಯುತ್ತಿದ್ದು ಕಾನೂನು ಪ್ರಕಾರ ಏನಿದೆಯೋ ಅದನ್ನು ಇಡಿ ತನಿಖೆ ನಡೆಸಲಿದ್ದಾರೆ. ಯಾವುದೇ ವಿಷಯದ ಬಗ್ಗೆ ವಿಚಾರಣೆ ನಡೆಯವ ಸಂದರ್ಭದಲ್ಲಿ ಈಗಲೇ ಅಂತಿಮ ನಿರ್ಧಾರ ಹೇಳಲು ಬರುವುದಿಲ್ಲ

ಮಾಧ್ಯಮಗಳು ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಅಗತ್ಯ: ಸಚಿವ ಡಿ.ಸುಧಾಕರ್

Jul 14 2024, 01:41 AM IST
ಚಿತ್ರದುರ್ಗದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆಗೆ ಡಿವಿಜಿ ಹಾಗೂ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.

ಕೇಂದ್ರ ಸಚಿವ ಎಚ್ಡಿಕೆಗೆ ಇಂದು ಅಭಿನಂದನಾ ಸಮಾರಂಭ

Jul 14 2024, 01:41 AM IST
ಅಭಿನಂದನಾ ಕಾರ್ಯಕ್ರಮ ಯಶಸ್ವಿಗೆ ತಡೆಯೊಡ್ಡಲು ವಿರೋಧಿಗಳು ಅಪಪ್ರಚಾರಕ್ಕೆ ಹುನ್ನಾರ ನಡೆಸಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಕೆಲವರಿಗೆ ಮದ್ಯ ಹಂಚಿಕೆ ಮಾಡಿ ಕೆಟ್ಟ ಹೆಸರು ತರಲು ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ನಮ್ಮ ಪಕ್ಷದ ಯುವ ಸಮುದಾಯ ಮತ್ತು ಕಾರ್ಯಕರ್ತರು ಶಿಸ್ತಿನಿಂದ ವರ್ತಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಅಬಕಾರಿ ಇಲಾಖೆಗೆ ಸೂಚನೆ ನೀಡಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಬೇಕು.

ಸಿಸಿಟೀಟಿ ಕಣ್ಗಾವಲಿನಲ್ಲಿ ನೇಮಕ ಪರೀಕ್ಷೆ- ಅಭ್ಯರ್ಥಿ ಪಕ್ಕ ಕೂತ ಸಿಬ್ಬಂದಿ: ವಿಡಿಯೋದಲ್ಲಿ ಪತ್ತೆ ಹಚ್ಚಿ ಕರೆ ಮಾಡಿ ಸಚಿವ ಕ್ಲಾಸ್‌- ವೆಬ್‌ಕಾಸ್ಟಿಂಗ್‌ ಬೆನ್ನಲ್ಲೇ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಸಂಖ್ಯೆ ಶೇ.34ಕ್ಕೆ ಕುಸಿತ!

Jul 14 2024, 01:40 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ನಿಗಮ, ಮಂಡಳಿಗಳ ಖಾಲಿ ಹುದ್ದೆಗಳ ಭರ್ತಿಗೆ ಶನಿವಾರ ಸಿಸಿಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ ನಡೆಸಿದ್ದು, ಶೇ.34.5 ರಷ್ಟು ಮಂದಿ ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ.

ಆನ್‌ಲೈನ್‌ ಸಿಇಟಿಗೆ ಚಿಂತನೆ : ಸಚಿವ ಡಾ। ಸುಧಾಕರ್‌

Jul 14 2024, 01:37 AM IST

  ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು(ಸಿಇಟಿ) ಕಂಪ್ಯೂಟರ್‌ ಆಧಾರಿತ ಆನ್‌ಲೈನ್‌ ಪರೀಕ್ಷೆ (ಸಿಬಿಟಿ) ಯಾಗಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ಉದ್ಯೋಗ ನೀಡಲು ಕೈಗಾರಿಕೆ ಅತ್ಯಾವಶ್ಯಕ: ಸಚಿವ ಡಾ.ಎಂ.ಸಿ.ಸುಧಾಕರ್

Jul 14 2024, 01:36 AM IST
ಒಂದಡೆ ಕೃಷಿಭೂಮಿ ಬಿಡುವುದಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ಇನ್ನೊಂದಡೆ ಉದ್ಯೋಗ ಸೃಷ್ಟಿ ಮಾಡಿ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡಬೇಕಾದರೆ ಕೈಗಾರಿಕೆಗಳನ್ನು ತರಲೇಬೇಕು. ಕೈಗಾರಿಕೆಗಳನ್ನು ಆಕಾಶದಲ್ಲಿ ಸ್ಥಾಪಿಸಲಾಗುತ್ತದೆಯೇ,
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved