• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಿವಾಸಿ ಭಾರತೀಯರು ಭಟ್ಕಳದ ಅಭಿವೃದ್ಧಿಗೆ ಹಣ ವಿನಿಯೋಗಿಸಲಿ: ಸಚಿವ ಮಂಕಾಳ ಎಸ್. ವೈದ್ಯ

Jul 14 2024, 01:34 AM IST
ಶನಿವಾರ ಭಟ್ಕಳ ಪಟ್ಟಣದ ಲೈಫ್‌ ಕೇರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯು, ಆಪರೇಷನ್ ಥಿಯೇಟರ್ ಉದ್ಘಾಟಿಸಲಾಯಿತು.

ಸೊಳ್ಳೆ ತಾಣ ನಾಶ ಪಡಿಸಿ, ಡೆಂಘೀ ನಿಯಂತ್ರಿಸಿ: ಸಚಿವ ಡಿ.ಸುಧಾಕರ್

Jul 14 2024, 01:34 AM IST
ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ನೈರ್ಮಲ್ಯ ಕಾಪಾಡುವ ಸಲುವಾಗಿ ಚರಂಡಿ ಸ್ವಚ್ಛತೆಗೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು.

ಹಾಲು ಖರೀದಿ ದರ ಕಡಿತ ಅನಿವಾರ್ಯ: ಸಚಿವ .ಎಂ.ಸಿ.ಸುಧಾಕರ್

Jul 14 2024, 01:33 AM IST

25 ವರ್ಷಗಳ ಹಿಂದೆಯೂ ಹಾಲು ಉತ್ಪಾದನೆ ಜಾಸ್ತಿಯಾದಾಗ ವಾರಕ್ಕೊಮ್ಮೆ ಹಾಲು ಪಡೆಯುತ್ತಿರಲಿಲ್ಲ. ವಿರೋಧ ಪಕ್ಷಗಳು ಕೇವಲ ವಿರೋಧ ಮಾಡುವ ಸಲುವಾಗಿಯೇ ರಾಜಕೀಯದ ತೆವಲಿನಿಂದ ರಾಜಕೀಯ ಮಾಡುತ್ತಿವೆ.

ವೇತನ ಆಯೋಗ ವರದಿ ಜಾರಿಗೊಳಿಸುವಂತೆ ಕಾಟರಗಿಯಲ್ಲಿ ಸಚಿವ ತಂಗಡಗಿಗೆ ಮನವಿ

Jul 14 2024, 01:32 AM IST
ಏಳನೇ ವೇತನ ಆಯೋಗ ವರದಿ ಯಥಾವತ್ ಜಾರಿಗೊಳಿಸಬೇಕು ಮತ್ತು ಎನ್‌ಪಿಎಸ್ ನೌಕರರನ್ನು ಒಪಿಎಸ್‌ಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರಿಗೆ ಶನಿವಾರ ಕಾರಟಗಿಯಲ್ಲಿ ಮನವಿ ಸಲ್ಲಿಸಿದರು.

₹೧೪೦ ಕೋಟಿ ಕಾಮಗಾರಿಗೆ ಶೀಘ್ರ ಚಾಲನೆ:ಸಚಿವ ಮಧು ಎಸ್.ಬಂಗಾರಪ್ಪ

Jul 14 2024, 01:31 AM IST
ಶರಾವತಿ ನದಿಯಿಂದ ನೀರು ಪೂರೈಕೆಗೆ ೬೦೦ ಕೋಟಿ ರು. ವೆಚ್ಚದಲ್ಲಿ ಕ್ರಿಯಾಯೋಜನೆ ಸಿದ್ಧವಾಗುತ್ತಿದೆ ಎಂದು ಸಚಿವ ಮಧು ಎಸ್.ಬಂಗಾರಪ್ಪ ಹೇಳಿದ್ದಾರೆ.

ಮಾನ್ಸೂನ್ ಮ್ಯಾರಥಾನ್ ಓಟಕ್ಕೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ

Jul 14 2024, 01:31 AM IST
ಚಿನಕುರಳಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ಆವರಣದಿಂದ ಹೊರಟ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆಯಲ್ಲಿ ಶಾಲೆಯ 700ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಓಡುವ ಸ್ಥಳಗಳಲ್ಲಿ ಮಕ್ಕಳ ರಕ್ಷಣೆಗಾಗಿ ಪೊಲೀಸರು ಹಾಗೂ ಶಾಲಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಕಾವೇರಿ ವಿವಾದ: ಕೇಂದ್ರ ಸಚಿವ ಎಚ್‌ಡಿಕೆ ಮಧ್ಯಪ್ರವೇಶಕ್ಕೆ ಕಾಂಗ್ರೆಸ್‌ ಆಗ್ರಹ

Jul 14 2024, 01:31 AM IST
ಕೇಂದ್ರ ಸರ್ಕಾರದ ಪ್ರಭಾವಿ ಸಚಿವರಲ್ಲೊಬ್ಬರಾಗಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಮಾತುಕತೆ ನಡೆಸಿ ಕರ್ನಾಟಕದಲ್ಲಿರುವ ನೀರಿನ ಪರಿಸ್ಥಿತಿ, ಸಮಿತಿಯ ಶಿಫಾರಸಿನಿಂದ ಆಗಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಮರಳು ನಿಕ್ಷೇಪ ಜಂಟಿ ಪರಿಶೀಲನೆಗೆ ಸಚಿವ ಕೆ.ಜೆ. ಜಾರ್ಜ್‌ ಸೂಚನೆ

Jul 13 2024, 01:41 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದೆಯೇ ?, ಈ ರೀತಿಯ ಸಂದೇಹ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವ್ಯಕ್ತವಾಯಿತು.

ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಸತೀಶ ಜಾರಕಿಹೊಳಿ

Jul 13 2024, 01:40 AM IST
ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ವಾಲ್ಮೀಕಿ ಹಗರಣದಲ್ಲಿ ಸಚಿವರು, ಶಾಸಕರು ಶಾಮೀಲಾಗಿದ್ರೆ ಕಳಂಕ: ಸಚಿವ ಸತೀಶ ಜಾರಕಿಹೊಳಿ

Jul 13 2024, 01:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಈ ಪ್ರಕರಣದಲ್ಲಿ ಸಚಿವರು, ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved