• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅಗತ್ಯವಿಲ್ಲದವರು ಹಿಂದಿರುಗಿಸಲಿ: ಸಚಿವ ಮಂಕಾಳ ವೈದ್ಯ

Sep 03 2024, 01:42 AM IST

ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು, ಆರ್ಥಿಕವಾಗಿ ಮೇಲ್ವರ್ಗದಲ್ಲಿರುವ ಜನರು ಪಡೆಯುತ್ತಿದ್ದಲ್ಲಿ ಅದನ್ನು ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಅರ್ಹ ವ್ಯಕ್ತಿಗಳಿಗೆ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡಬೇಕು

ಆರತಿ ಉಕ್ಕಡ ಅಹಲ್ಯಾದೇವಿ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

Sep 03 2024, 01:35 AM IST
ದೇಗುಲಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚು ಒತ್ತು ನೀಡಲಾಗುವುದು. ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸುವುದಿರಂದ ವಾಹನಗಳ ದಟ್ಟಣೆ ಹಾಗೂ ರಸ್ತೆಗಳು ಕಿರಿದಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಮೊದಲು ಇಲ್ಲಿನ ರಸ್ತೆ ಅಭಿವೃದ್ಧಿ ಕುರಿತಾಗಿ ನಕ್ಷೆ ತಯಾರಿಸಿ ಸಾಕಷ್ಟು ಅನುದಾನಗಳ ಬಿಡುಗಡೆಗೆ ಒತ್ತು ನೀಡಲಾಗುವುದು.

ಛಲವಾದಿ ನಾರಾಯಣಸ್ವಾಮಿ ಬಗ್ಗೆ ಲಘುಮಾತು: ಸಚಿವ ಎಂ.ಬಿ.ಪಾಟೀಲ್ ಬಹಿರಂಗ ಕ್ಷಮೆಗೆ ಆಗ್ರಹ

Sep 03 2024, 01:31 AM IST
ಈ ಹಿಂದೆ ಕೆಐಎಡಿಬಿ ವತಿಯಿಂದ ಸೈಟ್ ಅಲಾಟ್ ಮಾಡಲಾಗಿದೆ. ಸಿಎ ಸೈಟ್ ಪಡೆಯಲು 283 ಅರ್ಜಿ ಹೋಗಿವೆ. ಆದರೆ ತರಾತುರಿಯಲ್ಲಿ ಒಂದು ತಿಂಗಳೊಳಗೆ 193 ಸೈಟುಗಳನ್ನು ವಿತರಿಸಲಾಗಿದೆ. ಈ ಬಗ್ಗೆ ನಾರಾಯಣಸ್ವಾಮಿ ಅವರು ತನಿಖೆಗೆ ಒತ್ತಾಯಿಸಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾರಾಯಣಸ್ವಾಮಿ ವಿರುದ್ಧ ಅವಮಾನಕಾರಿಯಾಗಿ ಮಾತನಾಡುತ್ತಿದ್ದಾರೆ.

ಇಂದು ಯಾದಗಿರಿಗೆ ಸಚಿವ ವಿ. ಸೋಮಣ್ಣ

Sep 03 2024, 01:31 AM IST
Today Yadagiri Minister V. Somanna

ರಾಜ್ಯಪಾಲರು ದಲಿತರು ಎಂಬ ಕಾರಣಕ್ಕೆ ಮುಗಿಬಿದ್ದ ಕಾಂಗ್ರೆಸ್‌ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Sep 02 2024, 02:17 AM IST
ಹಿಂದುಳಿದ ವರ್ಗದವರು ಎಂಬ ಕಾರಣಕ್ಕೆ ತಮ್ಮನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ. ರಾಜ್ಯಪಾಲರೂ ಅತ್ಯಂತ ಕೆಳವರ್ಗದಿಂದಲೇ ಬಂದವರು ಎಂಬುದನ್ನು ಅರಿಯಬೇಕು ಎಂದು ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.

ಎಲ್ಲ ಜಾತಿ, ಧರ್ಮಗಳಲ್ಲೂ ಸಮಾನತೆ ಮೂಡಲಿ: ಸಚಿವ ಮಧು ಬಂಗಾರಪ್ಪ

Sep 02 2024, 02:10 AM IST
ಆನವಟ್ಟಿಯಲ್ಲಿ ಶರಣ ನೂಲಿ ಚಂದಯ್ಯ ಅವರ 917ನೇ ಜಯಂತ್ಯೋತ್ಸವಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.

ವಿವಾದಿತ ಎತ್ತಿನಹೊಳೆ ಯೋಜನೆ ಗೌರಿಹಬ್ಬದ ದಿನ ಸೆ. 6 ರಂದು ಸಿಎಂ ಉದ್ಘಾಟನೆ : ಸಚಿವ ಕೆ.ಎಚ್‌ ಮುನಿಯಪ್ಪ

Sep 02 2024, 02:09 AM IST

ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯನ್ನು ಮುಖ್ಯಮಂತ್ರಿಗಳು ಸೆ. 6 ರಂದು ಸಕಲೇಶಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌ ಮುನಿಯಪ್ಪ ತಿಳಿಸಿದರು.

ಉಳ್ಳವರು ಗ್ಯಾರಂಟಿ ಯೋಜನೆ ಪಡೆದರೆ ಬಂದ್‌: ಸಚಿವ ಮಂಕಾಳ ವೈದ್ಯ

Sep 02 2024, 02:03 AM IST
ಸರ್ಕಾರ ನುಡಿದಂತೆ ನಡೆದಿದೆ. ಸುಳ್ಳು ಹೇಳಲು, ರಾಜಕೀಯ ಮಾಡಲು ಈ ಯೋಜನೆ ತಂದಿಲ್ಲ. ಇದು ಬಡವರಿಗೆ ಕೊಡುವ ಯೋಜನೆ ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಸಚಿವ ಎಂ.ಪಿ. ಪಾಟೀಲ್‌ ಕ್ಷಮೆಯಾಚಿಸಬೇಕು

Sep 01 2024, 02:00 AM IST
ಅನುಮಾನಕ್ಕೆ ಸಮಜಾಯಿಷಿ ನೀಡುವ ಬದಲು ಕಾಂಗ್ರೆಸ್‌ ನಾಯಕರು ವಿಷಯಾಂತರ ಮಾಡಲು ಮುಂದಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ದರಿಂದ ಭಯ ಕಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Sep 01 2024, 01:57 AM IST
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿದ ತಪ್ಪು ಮುಚ್ಚಿಕೊಳ್ಳುವ ಉದ್ದೇಶದಿಂದ ಬಿಜೆಪಿ ನಾಯಕರ ಮೇಲೂ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 348
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved