ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು, ಆರ್ಥಿಕವಾಗಿ ಮೇಲ್ವರ್ಗದಲ್ಲಿರುವ ಜನರು ಪಡೆಯುತ್ತಿದ್ದಲ್ಲಿ ಅದನ್ನು ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಅರ್ಹ ವ್ಯಕ್ತಿಗಳಿಗೆ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡಬೇಕು
ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯನ್ನು ಮುಖ್ಯಮಂತ್ರಿಗಳು ಸೆ. 6 ರಂದು ಸಕಲೇಶಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.