• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಜಿಲ್ಲೆಯಲ್ಲಿ 496 ಡೆಂಘೀ ಸಕ್ರಿಯ ಪ್ರಕರಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ

Jul 08 2024, 12:34 AM IST
ಮೈಸೂರು ಜಿಲ್ಲೆಯಲ್ಲಿ 3595 ಜನರು ಡೆಂಘಿ ಪರೀಕ್ಷೆಗೆ ಒಳಗಾಗಿದ್ದು, 496 ದೃಢಪಟ್ಟಿದೆ. ಸಮುದಾಯ ಆರೋಗ್ಯಾಧಿಕಾರಿ ಸ್ವಯಂ ಔಷಧ ಸೇವಿಸಿದ್ದರಿಂದ ಮೃತಪಟ್ಟಿದ್ದಾರೆ. ಹಿಂದಿನ ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಕುಸಿದಿದೆ. ಮೈಸೂರು ನಗರದ ಬಳಿಕ ಹುಣಸೂರು ತಾಲೂಕಿನಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಬರುತ್ತಿದೆ.

ರೈತ ಸಭಾಂಗಣಕ್ಕೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ, ಪರಿಶೀಲನೆ

Jul 08 2024, 12:33 AM IST
ಶ್ರೀ ನಿರ್ಮಲಂದನಾಥ ಸ್ವಾಮೀಜಿಯವರ ಆಸೆಯಂತೆ, ಕರ್ನಾಟಕ ಸಂಘದ ಜಯಪ್ರಕಾಶ್ ಗೌಡರ ಅಭಿಲಾಷೆಯಂತೆ, ಆಡಳಿತ ಮಂಡಳಿಯ ನಿರೀಕ್ಷೆಯಂತೆ ಅತ್ಯಾಧುನಿಕವಾಗಿ ನವೀಕರಿಸುವ ಸಲುವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಮಾಜಿ ಸಚಿವ ಪುಟ್ಟರಾಜು ಜೊತೆ ಸೇರಿ ಪರಿಶೀಲನೆ ನಡೆಸಿದ್ದಾರೆ.

ಡೆಂಘೀ ನಿಯಂತ್ರಣಕ್ಕೆ ಕ್ರಮ ಜರುಗಿಸಿ: ಸಚಿವ ಸೂಚನೆ

Jul 08 2024, 12:32 AM IST
ಡೆಂಘೀಜ್ವರ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚದಂತೆ, ಸೊಳ್ಳೆಗಳ ನಿರ್ಮೂಲನೆಗೆ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯೋನ್ಮುಖ ಆಗುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧಿಕಾರಿಗಳಿಗೆ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.

ಮಹಿಳೆಯರು ಉದ್ಯೋಗದಾತೆಯರಾಗಿ ಹೊರಹೊಮ್ಮಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jul 08 2024, 12:30 AM IST
ದೊಡ್ಡ ಪ್ರಮಾಣದಲ್ಲಿ ಭಾರತ ಬಟ್ಟೆಗಳನ್ನು ಉತ್ಪಾದನೆ ಮಾಡಿ, ವಿದೇಶಗಳಿಗೆ ರಪ್ತು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರು ಸಹಕರಿಸಿ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

Jul 07 2024, 01:28 AM IST
ಈಗಾಗಲೇ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ೧೨೦೦ ಬೆಡ್‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಿದ್ದು ,ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಹೆಚ್ಚಿನ ಸಿಬ್ಬಂದಿಯ ಅವಶ್ಯಕತೆ ಇದೆ. ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು.

ರಸ್ತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಕೇಂದ್ರ ಸಚಿವ ಜೋಶಿ

Jul 07 2024, 01:27 AM IST
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿ: ಸಚಿವ ಎನ್‌ ಎಸ್‌ ಭೋಸರಾಜು ಸೂಚನೆ

Jul 07 2024, 01:23 AM IST
ಕಳೆದ ಕೆಲವು ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದೆ. ಈ ಬಾರಿಯ ಮಳೆಗಾಲದಲ್ಲಿ ಆಗಬಹುದಾದ ಅವಘಡಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಬಿಜೆಪಿ ಒತ್ತಾಯ

Jul 07 2024, 01:22 AM IST
ಡೆಂಘೀ ಮಹಾಮಾರಿ ರಾಜ್ಯದಲ್ಲಿ ತಾಂಡವಾಡುತ್ತಿದ್ದರೂ ಎಲಿಸಾ ಪರೀಕ್ಷೆ ನಡೆಸದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯವಹಿಸಿದೆ ಎಂದು ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ ದೂರಿದರು.

ಮುಡಾ ಹಗರಣ ಸಿಬಿಐಗೆ ಕೊಡಿ: ಕೇಂದ್ರ ಸಚಿವ ಜೋಶಿ ಆಗ್ರಹ

Jul 07 2024, 01:21 AM IST
ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

ಸಿದ್ಧಾರೂಢರು ಭಗವಂತನ ಸಾಕ್ಷಾತ್ಕಾರದ ಪ್ರತಿರೂಪ: ಕೇಂದ್ರ ಸಚಿವ ಜೋಶಿ

Jul 07 2024, 01:17 AM IST
ಶನಿವಾರ ಸಂಜೆ ಮಠದ ಆವರಣದಲ್ಲಿ ಸಿದ್ಧಾರೂಢ ಶ್ರೀಗಳ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved