• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಯಕೊಂಡ ಪರಿಶಿಷ್ಟ, ಹಿಂದುಳಿದ ರೈತರ ಒಕ್ಕಲೆಬ್ಬಿಸಬೇಡಿ: ಸಚಿವ ಈಶ್ವರ ಖಂಡ್ರೆಗೆ ಶಾಸಕ ಮನವಿ

Sep 01 2024, 01:46 AM IST
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಸುಮಾರು 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ಜಮೀನು ಉಳುಮೆ ಮಾಡಿಕೊಂಡು ಬಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಶಾಸಕ ಕೆ.ಎಸ್. ಬಸವಂತಪ್ಪ, ಬೆಂಗಳೂರಿನಲ್ಲಿ ಶನಿವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ - ರಾಜ್ಯಪಾಲರೇ ತಪ್ಪಿತಸ್ಥರು: ಶಿಕ್ಷಣ ಸಚಿವ ಮಧು ಬಂಗಾರಪ್ಪ

Aug 31 2024, 01:43 AM IST

ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯಾಪಾರದ ರಾಜಕಾರಣ ಮಾಡುತ್ತಿದ್ದಾರೆ. ಈ ಎರಡು ಪಕ್ಷಗಳ ಅಧಿಕಾರವಧಿಯಲ್ಲಿ ಈಗಾಗಲೇ ಶೇ.40 ಪರ್ಸೆಂಟ್ ಕಮಿಷನ್ ಗಿರಾಕಿಗಳೆಂದು ಖ್ಯಾತಿ ಹೊಂದಿದ್ದಾರೆ.  

ಗ್ಯಾರಂಟಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಸರ್ಕಾರ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

Aug 31 2024, 01:41 AM IST
ಗ್ಯಾರಂಟಿ ಯೋಜನೆ ನಿಜವಾಗಿಯೂ ಯಾರು ಕಷ್ಟದಲ್ಲಿದ್ದಾರೆ, ಯಾರಿಗೆ ಅಗತ್ಯವಿದೆ ಅಂತಹ ಬಡವರಿಗೆ ತಲುಪಬೇಕು. ಫಲಾನುಭವಿಗಳಿಗೆ ಯೋಜನೆ ತಲುಪುವಲ್ಲಿ ಅನ್ಯಾಯವಾಗಬಾರದು. ಅಗತ್ಯವಿಲ್ಲದವರಿಗೆ ಕೊಟ್ಟು ಪ್ರಯೋಜನವಿಲ್ಲ ಎಂದರು.

ಸಿಎಂ ಹುದ್ದೆಗೇರುವ ಮುಂಚೆಯೇ ಸಿದ್ದರಾಮಯ್ಯನವರಿಗೆ ಜನಬೆಂಬಲವಿದೆ-ಸಚಿವ ಎಚ್‌.ಕೆ. ಪಾಟೀಲ

Aug 31 2024, 01:41 AM IST
ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರಿಗೆ ಜನಪ್ರಿಯತೆ ಬಂದಿಲ್ಲ. ಅದಕ್ಕಿಂತ ಮುಂಚೆಯೂ ಅವರಿಗೆ ಜನ ಬೆಂಬಲವಿದೆ ಎಂದು ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಎಂಎಸ್‌ಪಿ ಅಡಿ ಉದ್ದು, ಸೋಯಾಬೀನ್ ಖರೀದಿಗೆ ಕೇಂದ್ರ ಅನುಮತಿ: ಸಚಿವ ಜೋಶಿ

Aug 31 2024, 01:38 AM IST
ರಾಜ್ಯದ ರೈತರು ಬೆಳೆದ 19,760 ಮೆಟ್ರಕ್ ಟನ್ ಉದ್ದಿನ ಬೇಳೆ ಹಾಗೂ 1,03,315 ಮೆಟ್ರಕ್ ಟನ್ ಸೋಯಾಬಿನ್ ಬೆಳೆ ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ.

ಗುಣಮಟ್ಟದ ಚಿಕಿತ್ಸೆಯ ಆಸ್ಪತ್ರೆಗಳಿಗೆ ಬೇಡಿಕೆ: ಸಚಿವ ದಿನೇಶ್‌ ಗುಂಡೂರಾವ್‌

Aug 31 2024, 01:38 AM IST
ಪಂಪ್‌ವೆಲ್‌ನಲ್ಲಿ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯ ನೂತನ ಇಂಡಿಯಾನಾ ಕ್ಯಾನ್ಸರ್ ಕೇಂದ್ರ(ಐಸಿಸಿ) ಉದ್ಘಾಟನೆಗೊಂಡಿತು.

ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರಲಿದೆ: ಸಚಿವ ಎಂ.ಬಿ. ಪಾಟೀಲ

Aug 31 2024, 01:34 AM IST
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರವೇನೂ ಇಲ್ಲ. ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರುತ್ತದೆ. ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. ಅವರ ಮೇಲೆ ಸುಳ್ಳು ಮೊಕದ್ದಮೆ ಹಾಕಿರುವ ಬಿಜೆಪಿಯವರು ಹಣೆ ಹಣೆ ಬಡಿದುಕೊಳ್ಳಬೇಕಾಗುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಸರ್ಕಾರಿ ಶಾಲೆಗಳ ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನೆ: ಸಚಿವ ದಿನೇಶ್ ಗುಂಡೂರಾವ್‌

Aug 31 2024, 01:33 AM IST
ಕೆಡಿಪಿ ತ್ರೈಮಾಸಿಕ ಸಭೆಯ ವೇದಿಕೆಯ ಆಸನ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡರು ಜಿಲ್ಲಾಧಿಕಾರಿ ವಿರುದ್ಧ ಗರಂ ಆದ ಪ್ರಸಂಗ ನಡೆಯಿತು.

ಆರೋಗ್ಯ, ತಂತ್ರಜ್ಞಾನಕ್ಕೆ ಕೆಎಲ್‌ಇ ಕೊಡುಗೆ ಅಪಾರ: ಸಚಿವ ಎಂ.ಬಿ. ಪಾಟೀಲ

Aug 31 2024, 01:32 AM IST
ಕೆಎಲ್ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಆ್ಯಂಡ್‌ ರಿಸರ್ಚ್ ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆ ಹೊಂದಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ಮತ್ತು ಸಂಶೋಧನೆ ಉತ್ತೇಜಿಸುವ ದೂರದೃಷ್ಟಿಯೊಂದಿಗೆ ಬೇರೂರಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಬೆಂಗ್ಳೂರಲ್ಲಿ ಶೀಘ್ರ ಸ್ಪೋರ್ಟ್ಸ್‌ ಸಿಟಿ ನಿರ್ಮಾಣ : ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Aug 30 2024, 01:13 AM IST
ರಾಜ್ಯ ಒಲಿಂಪಿಕ್‌ ಸಂಸ್ಥೆ, ಕ್ರೀಡಾ ಇಲಾಖೆಯಿಂದ ಕ್ರೀಡಾ ದಿನಾಚರಣೆ. ಆಫ್ರಿಕಾ ಸೇರಿ ಕೆಲ ಸಣ್ಣ ಸಣ್ಣ ದೇಶಗಳು ಏನೂ ಸೌಲಭ್ಯಗಳಿಲ್ಲದಿದ್ದರೂ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುತ್ತವೆ. ಇದು ನಮ್ಮಿಂದ ಯಾಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದ ಪರಮೇಶ್ವರ್‌.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 348
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved