• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಸಾಗರ ಜಲಾಶಯಕ್ಕೆ ಸಚಿವ ದರ್ಶನಾಪುರ ಬಾಗಿನ ಅರ್ಪಣೆ

Aug 21 2024, 12:43 AM IST
minister darshnapur pooja done to Basavasagar Reservoir

ಶೋಷಿತರ ಏಳಿಗೆಗೆ ಶ್ರಮಿಸಿದ್ದ ಅರಸರು: ಪೌರಾಡಳಿತ ಸಚಿವ ರಹೀಂಖಾನ್

Aug 21 2024, 12:41 AM IST
ಬೀದರ್ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ. ದೇವರಾಜ ಅರಸು ಜಯಂತಿ ಆಚರಿಸಲಾಯಿತು.

ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಮಂಕಾಳ ವೈದ್ಯ

Aug 21 2024, 12:32 AM IST
ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವ ಬಗ್ಗೆ ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ ವಿರುದ್ಧ ದೂರು ಬಂದಲ್ಲಿ ಅಂತಹ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಭೇಟಿ : ಕಲಮಸ್ಸೇರಿ HMT ಕಾರ್ಖಾನೆ ಭವಿಷ್ಯದ ದರ್ಶನ

Aug 20 2024, 12:58 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಕಲಮಸ್ಸೇರಿಯಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್‌ಎಂಟಿ) ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉತ್ಪಾದನೆ, ಬೇಡಿಕೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚಿಸಿದರು.

ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಲ್ಲ: ಸಚಿವ ಎಚ್‌.ಕೆ. ಪಾಟೀಲ

Aug 20 2024, 12:52 AM IST
10 ದಿನ ತಡೆಯಿರಿ ಸರ್ಕಾರ ಉಳಿಯುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ ಭವಿಷ್ಯ ನುಡಿಯುತ್ತಿದ್ದಾರೆ. ಇವರೇನು ಭವಿಷ್ಯ ಹೇಳುತ್ತಾರೆಯೇ? ಜ್ಯೋತಿಷಿಗಳಾ? ಎಂದು ಸಚಿವ ಎಚ್‌.ಕೆ. ಪಾಟೀಲ ಪ್ರಶ್ನಿಸಿದರು.

ರಾಜ್ಯಪಾಲರ ನಡೆಗೆ ಸಚಿವ, ಶಾಸಕರ ಆಕ್ರೊಶ

Aug 20 2024, 12:48 AM IST
ರಾಯಚೂರು ನಗರದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಮಾತನಾಡಿದರು.

ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ಸಮ್ಮತಿ : ಸಚಿವ ವಿ.ಸೋಮಣ್ಣ

Aug 19 2024, 12:57 AM IST

ನಗರದ ರೈಲ್ವೆ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿಸಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.

ಬಿಜೆಪಿ- ಜೆಡಿಎಸ್ ನಾಯಕರಿಂದ ರಾಜ್ಯಪಾಲರ ದುರುಪಯೋಗ :ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Aug 19 2024, 12:54 AM IST
ಇದು ಕಾನೂನು ಬಾಹಿರವಾದ ಪ್ರಾಸಿಕ್ಯೂಷನ್ ಆಗಿದೆ. ಬಿಜೆಪಿಯ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ಮಾಜ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಸಂವಿಧಾನ ಬದ್ಧವಾಗಿ ತನಿಖೆಯಾಗಿ ಕ್ರಮ ತೆಗೆದುಕೊಳ್ಳಲು ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಆದರೆ, ಅದಕ್ಕೆ ಏಕೆ ಅನುಮತಿ ನೀಡಿಲ್ಲ.

ಸಾರ್ವಜನಿಕರಿಗೆ ಪ್ರತ್ಯೇಕ ರಸ್ತೆ, ವಾಹನ ನಿಲುಗಡೆಗೆ ಅವಕಾಶ: ಸಚಿವ ಮಂಕಾಳ ವೈದ್ಯ

Aug 19 2024, 12:51 AM IST
ವಸತಿಗೃಹದ ಸುತ್ತ ಕಾಂಪೌಂಡ್ ನಿರ್ಮಿಸಿಕೊಡುವ ಭರವಸೆ ನೀಡಿದರು. ಪೊಲೀಸ್ ವಸತಿಗೃಹ ಸುತ್ತ ಕಾಂಪೌಂಡ್ ನಿರ್ಮಿಸಿ ಮೈದಾನವನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲು ಡಿವೈಎಸ್ಪಿ ಮಹೇಶ ಅವರಿಗೆ ಸಚಿವರು ಸೂಚಿಸಿದರು.

ಕೊಟ್ಟು ಕಿತ್ತುಕೊಂಡಿದ್ದ ಕಚೇರಿ ಉದ್ಘಾಟಿಸಿದ ಸಚಿವ ಸೋಮಣ್ಣ

Aug 19 2024, 12:51 AM IST
ಲಕ್ಷಾಂತರ ರು. ವೆಚ್ಚದಲ್ಲಿ ನವೀಕರಣಗೊಂಡಿದ್ದ ಪ್ರವಾಸಿ ಮಂದಿರದ ಹಳೇ ಸರ್ಕ್ಯೂಟ್ ಹೌಸ್‌ನಲ್ಲಿದ್ದ ಕಚೇರಿಯನ್ನು ಕೊನೆಗಳಿಗೆಯಲ್ಲಿ ಲೋಕೋಪಯೋಗಿ ಇಲಾಖೆ ವಾಪಸ್ ಪಡೆದ ವಿವಾದ ತಿಳಿಯಾಗಿದ್ದು ಭಾನುವಾರ ಅದೇ ಕಚೇರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರವೇಶ ಮಾಡಿದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 348
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved