• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ಕೊಡಿ: ಸಚಿವ ಜಮೀರ್‌ ಅಹ್ಮದ್ ಖಾನ್

Aug 17 2024, 12:47 AM IST
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರದ ಜೊತೆಗೆ ಸಕಾಲದಲ್ಲಿ ಸೇವೆಗಳು ಸಿಗುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕಾಂಗ್ರೆಸ್‌ ಸರ್ಕಾರ ಶೀಘ್ರವೇ ಪತನ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Aug 17 2024, 12:47 AM IST
5 ಗ್ಯಾರಂಟಿ ಯೋಜನೆ ಹಾಗೂ ಭರವಸೆಗಳೂ ನಿಲ್ಲಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಪತನವಾಗಲಿದೆ ಎಂದರು. ಗ್ಯಾರಂಟಿ ಬಗ್ಗೆ ಕಾಂಗ್ರೆಸ್ ಸರ್ಕಾರವೇ ಗೊಂದಲದಲ್ಲಿದೆ

ಈ ಬಾರಿ ಅದ್ಧೂರಿಯಾಗಿ ನಾಡಹಬ್ಬ ದಸರಾ ಆಚರಣೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ

Aug 17 2024, 12:46 AM IST
ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು.

ರಸ್ತೆ ಗುಂಡಿಗಳ ಬಗ್ಗೆ ಸ್ವತಃ ಸಚಿವ ಕೃಷ್ಣಬೈರೇಗೌಡ ಅವರು ಟ್ವೀಟ್‌ ಮಾಡಿ ತೀವ್ರ ಅಸಮಾಧಾನ

Aug 16 2024, 01:48 AM IST
ರಸ್ತೆ ಗುಂಡಿಗಳ ಬಗ್ಗೆ ಸ್ವತಃ ಸಚಿವ ಕೃಷ್ಣಬೈರೇಗೌಡ ಅವರು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಪ್ರತಿ ಪಕ್ಷ ನಾಯಕ ಆರ್‌.ಅಶೋಕ್‌ ಟೀಕಾ ಪ್ರಹಾರ ನಡೆಸಿದ್ದಾರೆ.

ಬಗರ್‌ಹುಕುಂ ಸಾಗುಳಿದಾರರು, ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ: ಸಚಿವ ಮಧು ಬಂಗಾರಪ್ಪ

Aug 16 2024, 01:01 AM IST

ಮುಳುಗಡೆ ಸಂತ್ರಸ್ಥರು ಮತ್ತು ಬಗರ್‌ಹುಕುಂ ಸಾಗುವಳಿದಾರರಿಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.  

ಮಂಡ್ಯ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರು. ಅನುದಾನ: ಕೃಷಿ ಸಚಿವ ಸಿಆರ್‌ಎಸ್‌

Aug 16 2024, 01:00 AM IST

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮತ್ತು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕದ ಪಬ್ಲಿಕ್‌ ಶಾಲೆಗಳಿಗೆ ಸಿಎಸ್‌ಆರ್‌ ಅಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ.  

ಮಂಗಳೂರಿನಲ್ಲಿ ಇಂಟಿಗ್ರೇಟೆಡ್‌ ಟೌನ್‌ ಶಿಪ್‌ಅಭಿವೃದ್ಧಿ: ಸಚಿವ ದಿನೇಶ್‌ ಗುಂಡೂರಾವ್‌

Aug 16 2024, 01:00 AM IST
ಮಳೆಯ ಸಿಂಚನದ ನಡುವೆ ಮಂಗಳೂರು ನೆಹರೂ ಮೈದಾನದಲ್ಲಿ ಗುರುವಾರ ನಡೆದ ದ.ಕ.ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ತೋಟಗಾರಿಕೆ ಬೆಳೆ ಸಂಗ್ರಹಿಸಲು ದೃಢ ಸಂಕಲ್ಪ ಅಗತ್ಯ: ಸಚಿವ ಶಿವಾನಂದ ಪಾಟೀಲ

Aug 16 2024, 01:00 AM IST
ಚಿಕ್ಕಬಾಸೂರ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ 10 ಕೋಟಿ ವೆಚ್ಚದ ಶೀತಲಗೃಹ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಸರ್ಕಾರಿ ಜಮೀನುಗಳ ಒತ್ತುವರಿ ಪತ್ತೆಗೆ ಲ್ಯಾಂಡ್‌ಬೀಟ್ ಯೋಜನೆ: ಸಚಿವ ಕೃಷ್ಣ ಭೈರೇಗೌಡ

Aug 16 2024, 12:59 AM IST
ಲ್ಯಾಂಡ್‌ಬೀಟ್‌ ಯೋಜನೆ ಮೂಲಕ ಸರ್ಕಾರಿ ಜಮೀನುಗಳ ಒತ್ತುವರಿಯನ್ನು ಗುರುತಿಸಲು ಕಂದಾಯ ಇಲಾಖೆ ಕ್ರಮ ವಹಿಸಿದೆ.

ಚಂದ್ರಗಿರಿ ಚಿಕ್ಕಬೆಟ್ಟಕ್ಕೆ ಸಚಿವ ಡಿ.ಸುಧಾಕರ್ ಭೇಟಿ

Aug 16 2024, 12:57 AM IST
ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಶ್ರವಣಬೆಳಗೊಳದ ಚಂದ್ರಗಿರಿ ಚಿಕ್ಕಬೆಟ್ಟಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಮನೆದೇವರಾದ ಶ್ರೀ ಪಾರ್ಶ್ವನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 348
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved