• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಲೆ ಏರಿಸಿ ಜನತೆಗೆ ದ್ರೋಹ ಬಗೆದ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Jun 20 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.

ತೈಲ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ: ಮಾಜಿ ಸಚಿವ ಅಲ್ಕೋಡ್ ಹನುಮಂತಪ್ಪ

Jun 20 2024, 01:00 AM IST
ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಈ ರೀತಿ ತೈಲ, ಬಾಂಡ್‌ ಹಾಗೂ ಇತರೆ ವಸ್ತುಗಳ ಬೆಲೆ ಏರಿಕೆ ಮಾಡುವುದು ತಪ್ಪು. ಜತೆಗೆ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ.

ಕರಾರಿನಂತೆ ಸಂಸ್ಕರಿಸಿದ ನೀರನ್ನುಕೋಲಾರಕ್ಕೆ ಹರಿಸಿ: ಸಚಿವ ಸುರೇಶ್‌

Jun 20 2024, 01:00 AM IST

ಕೋರಮಂಗಲ ಮತ್ತು ಚಲ್ಲಘಟ್ಟ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ತಾಲೂಕಿನ 126 ಕೆರೆಗಳಿಗೆ ಈ ಹಿಂದೆ ಆಗಿರುವ ಕರಾರಿನಂತೆ ನೀರು ಹರಿಸಬೇಕೆಂದು ಕೋಲಾರ ಉಸ್ತುವಾರಿ ಸಚಿವ ಬಿ.ಎಸ್‌.ಸುರೇಶ್‌  ಸೂಚಿಸಿದರು.

ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಪದತ್ಯಾಗಕ್ಕೆ ಆಗ್ರಹ

Jun 19 2024, 01:06 AM IST
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ನಡೆದಿರುವ ರೈಲು ಅಪಘಾತ ಘಟನೆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಗಣಿಗಾರಿಕೆಗೆ ಕೇಂದ್ರ ಸಚಿವ ಎಚ್‌ಡಿಕೆ ಅನುಮತಿ: ಹಿರೇಮಠ ಆಕ್ರೋಶ

Jun 19 2024, 01:05 AM IST
ಸಂಡೂರು ತಾಲೂಕಿನ ಎರಡು ಪ್ರದೇಶಗಳಲ್ಲಿ ಗಣಿಗಾರಿಕೆ ಮಾಡಲು ಕೆಐಒಸಿಎಲ್‌ ಹಾಗೂ ಎಸ್‌ಎಐಎಲ್‌ ಎಂಬೆರಡು ಕಂಪನಿಗಳಿಗೆ ನೀಡಿರುವ ಗಣಿ ಗುತ್ತಿಗೆಯನ್ನು ರದ್ದುಪಡಿಸಬೇಕು.

ಕೇಂದ್ರ ಸಚಿವ ಎಚ್‌ಡಿಕೆಗೆ ಮುಖಂಡರಿಂದ ಅಭಿನಂದನೆ

Jun 19 2024, 01:03 AM IST
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜ್ಯದ ಜೆಡಿಎಸ್ ಅಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುಳೇದಗುಡ್ಡ ಭಾಗದ ಅವರ ಅನೇಕ ಅಭಿಮಾನಿಗಳು ಹಾಗೂ ಜೆಡಿಎಸ್‌ ಕಾರ್ಯಕರ್ತರು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಗಿ ಅಭಿನಂದನೆಗಳನ್ನು ಸಲ್ಲಿಸಿದರು. ಅಲ್ಲದೇ, ಗುಳೇದಗುಡ್ಡ ಖಣದಿಂದ ತಯಾರಿಸಿದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.

ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ-ಮಾಜಿ ಸಚಿವ ಬಿಸಿಪಾ

Jun 19 2024, 01:01 AM IST
ಹಿರೇಕೆರೂರ ತಾಲೂಕು ಸರ್ವಜ್ಞ ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿರುವ ಹಾಗೂ ತಾಲೂಕಿನ ಗ್ರಾಮದ ೩೩೫ ಕೋಟಿ ರು.ವೆಚ್ಚದ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸದಿರುವ ಬಗ್ಗೆ ಡಿ.ಕೆ. ಶಿವಕುಮಾರ ಹಾಗೂ ಪ್ರಿಯಾಂಕ ಖರ್ಗೆ ಅವರಿಗೆ ಪತ್ರ ಬರೆಯಲಾಗಿದ್ದು, ಶೀಘ್ರವೇ ಯೋಜನೆಗಳನ್ನು ಸರ್ಕಾರ ಪೂರ್ಣಗೊಳಿಸಿ ತಾಲೂಕಿನ ಜನತೆಗೆ ಅನುಕೂಲ ಮಾಡಿಕೊಡಬೇಕು.

ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಚಿವ ತಿಮ್ಮಾಪುರ

Jun 18 2024, 12:56 AM IST
ಮುಧೋಳದ ಈದ್ಗಾ ಮೈದಾನದಲ್ಲಿ ಸೋಮವಾರ ಬಕ್ರೀದ್ ಹಬ್ಬದಂಗವಾಗಿ ನಡೆದ ಪ್ರಾರ್ಥನೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಸಮಾಜದವರಿಗೆ ಶುಭ ಕೋರಿದರು.

ಕೇಂದ್ರ ಸಚಿವ ಎಚ್ಡಿಕೆಗೆ ಮೈತ್ರಿ ಕಾರ್ಯಕರ್ತರ ಅಭಿನಂದನೆ

Jun 18 2024, 12:53 AM IST
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾಬಸ್‌ಪೇಟೆ ಪಟ್ಟಣದ ಮೂಲಕ ಸಿದ್ದಗಂಗಾ ಮಠಕ್ಕೆ ತೆರಳುವ ವೇಳೆ ಪಟ್ಟಣದ ಉದ್ದಾನೇಶ್ವರ ವೃತ್ತದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿ ಪಟಾಕಿ ಹಚ್ಚಿ, ಸಿಹಿ ತಿನ್ನಿಸಿ ಅಭಿನಂದಿಸಿ ಬೀಳ್ಕೊಟ್ಟರು.

ಪ್ರತಿಯೊಬ್ಬರು ಸಹೋದರರಂತೆ ಜೀವನ ನಡೆಸುವಂತಾಗಲಿ: ಸಚಿವ ಶಿವರಾಜ ತಂಗಡಗಿ

Jun 18 2024, 12:46 AM IST
ಬಕ್ರೀದ್ ಹಬ್ಬದ ಆಚರಣೆಯೊಂದಿಗೆ ಪ್ರತಿಯೊಬ್ಬರು ಸಹೋದರರಂತೆ ಜೀವನ ನಡೆಸುವಂತಾಗಬೇಕು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 311
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved