ಸಚಿವ ರಾಜಣ್ಣ ಜನ್ಮದಿನ: ಜಿಲ್ಲೆಯಿಂದ ಕಾರ್ಯಕ್ರಮಕ್ಕೆ 5 ಸಾವಿರ ಜನ- ವೀರಣ್ಣ
Jun 12 2025, 04:31 AM ISTಮಹರ್ಷಿ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನ ಹಿನ್ನೆಲೆ ಜೂ.21ರಂದು ತುಮಕೂರಿನಲ್ಲಿ ಅಮೃತ ಮಹೋತ್ಸವ ಸಮಾರಂಭ- ಅಭಿನಂದನಾ ಗ್ರಂಥ ಬಿಡುಗಡೆ ನಡೆಯಲಿದೆ. ಜಿಲ್ಲೆಯಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದೇವೆ ಎಂದು ಜಿಲ್ಲಾ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಹಿರಿಯ ಬಿ.ವೀರಣ್ಣ ಹೇಳಿದ್ದಾರೆ.