• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ದಶಕಗಳಿಂದ ಉಗ್ರವಾದಕ್ಕೆ ಬೆಂಬಲ : ಪಾಕ್‌ ರಕ್ಷಣಾ ಸಚಿವ

Apr 25 2025, 11:53 PM IST

 ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಎಂ ಅಸೀಫ್‌ ತಮ್ಮ ದೇಶ ಭಯೋತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಒಪ್ಪಿಕೊಂಡಿದ್ದಾರೆ.  

ಕ್ಷೇತ್ರದಲ್ಲಿ ರೈತರಿಗೆ ನೀರು, ವಿದ್ಯುತ್‌ಗೆ ಕೊರತೆಯಿಲ್ಲ: ಸಚಿವ ಆರ್.ಬಿ. ತಿಮ್ಮಾಪೂರ

Apr 25 2025, 11:53 PM IST
ಮುಧೋಳ ತಾಲೂಕಿನ ಮಾಚಕನೂರ ಗ್ರಾಮದಲ್ಲಿ ನೂತನ ವಾಗಿ ಸ್ಥಾಪಿಸಲಾದ ವಿದ್ಯುತ್ ಉಪ ಕೇಂದ್ರವನ್ನು ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸಿದರು.

ಮಿಮ್ಸ್ ಹೆರಿಗೆ ಆಸ್ಪತ್ರೆಗೆ ಮತ್ತಷ್ಟು ಮೂಲ ಸೌಲಭ್ಯಕ್ಕೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

Apr 24 2025, 11:51 PM IST
ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಹಾಗೂ ಕಳಪೆ ಗುಣಮಟ್ಟದ ಕುಡಿಯುವ ನೀರು ಘಟಕಗಳ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಆದೇಶ ನೀಡಲಾಗಿದೆ. ಆದರೂ ಸಹ ಕೆಳಹಂತದ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸಮರ್ಪಕವಾಗಿ ಅನುಷ್ಠಾನ ಸಾಧ್ಯವಾಗುತ್ತಿಲ್ಲ.

ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

Apr 24 2025, 11:48 PM IST
ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸಹಕಾರ ಬ್ಯಾಂಕ್‌ಗಳಿಗೆ ₹439.12 ಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಮತ್ತವರ ಇಬ್ಬರು ಆಪ್ತರ ವಿರುದ್ಧ ನ್ಯಾಯಾಲಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚಿನ ಪುಟಗಳ ಬೃಹತ್‌ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿದೆ.

ಆನೆ ದಾಳಿಗೊಳಗಾದ ರೈತನ ಭೇಟಿ ಮಾಡಿದ ಅರಣ್ಯ ಸಚಿವ

Apr 24 2025, 11:46 PM IST
ಹನೂರು ತಾಲೂಕಿನ ಒಡೆಯರ್ ಪಾಳ್ಯ ಗ್ರಾಮದ ರೈತ ಬಸವರಾಜ್ ಆನೆ ದಾಳಿಯಿಂದ ಬಲಗೈ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದು.

ಸಚಿವ ಲಾಡ್‌ ತಂಡದಿಂದ ಕನ್ನಡಿಗರಿಗೆ ನೆರವು - ಕಾಶ್ಮೀರದಲ್ಲಿ 200ಕ್ಕೂ ಹೆಚ್ಚು ರಾಜ್ಯದ ಪ್ರವಾಸಿಗರು

Apr 24 2025, 08:55 AM IST

ಪಹಲ್ಗಾಂ ಉಗ್ರರ ದಾಳಿ ಘಟನೆ ಬಳಿಕ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರ ವಾಪಸ್‌ ಕರೆತರಲು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ನೇತೃತ್ವದ ಸಚಿವರ ತಂಡ ಮಂಗಳವಾರದಿಂದಲೇ ಕನ್ನಡಿಗರನ್ನು ಸಂಪರ್ಕಿಸಿ, ಅವರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯದಲ್ಲಿ ನಿರತವಾಗಿದೆ.

ಕಡೇಚೂರು ಬಾಡಿಯಾಳ ವಿಷಗಾಳಿ - ಸರ್ಕಾರ ಗಂಭೀರವಾಗಿ ಪರಿಗಣಿಸಿದೆ : ಸಚಿವ ಈಶ್ವರ ಖಂಡ್ರೆ

Apr 24 2025, 02:04 AM IST

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದ ಕೆಮಿಕಲ್‌ ಕಂಪನಿಗಳಿಂದ ಹೊರಸೂಸುತ್ತಿರುವ ವಿಷಗಾಳಿ -ತ್ಯಾಜ್ಯ ಘಾಟು ಆರೋಪ- ಆತಂಕದ ಕುರಿತು, ಈ ಭಾಗದ ಜನರ ಜೀವನದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ "ಕನ್ನಡಪ್ರಭ " ಪ್ರಕಟಿಸುತ್ತಿರುವ ಸರಣಿ ವರದಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಮನೆಗೊಬ್ಬರು ಸೇನೆಗೆ ಕಡ್ಡಾಯವಾಗಲಿ : ಮಾಜಿ ಸಚಿವ ಬಿ. ಶ್ರೀರಾಮುಲು

Apr 24 2025, 02:02 AM IST
ಮಾಜಿ ಸಚಿವ ಬಿ. ಶ್ರೀರಾಮುಲು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೃಷಿ ವಿವಿಗಾಗಿ ಸಚಿವ ಚಲುವರಾಯಸ್ವಾಮಿ ಏಕಾಂಗಿ ಹೋರಾಟ: ರಮೇಶ್‌ರಾಜು

Apr 24 2025, 12:02 AM IST
ಕಾಂಗ್ರೆಸ್ ಶಾಸಕರಿಗೆ ಕೃಷಿಯ ಬಗ್ಗೆ ಜ್ಞಾನವಿಲ್ಲ. ನೀರಿನ ಸೂಕ್ಷ್ಮತೆಯ ಅರಿವಿಲ್ಲ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಹಾಸನ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸದಂತೆ ಒತ್ತಡ ಹೇರಿದಾಗಲೂ ಜಿಲ್ಲೆಯ ಶಾಸಕರಿಂದ ಪ್ರಬಲ ವಿರೋಧ ವ್ಯಕ್ತವಾಗಲೇ ಇಲ್ಲ.

ಸಚಿವ ಸಂಪುಟಕ್ಕೆ ಕ್ಷಣಗಣನೆ: ಮಾದಪ್ಪನ ಬೆಟ್ಟ ಜಗಮಗ

Apr 24 2025, 12:01 AM IST
ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು ಇಡೀ ಕ್ಷೇತ್ರ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 327
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved