• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋವಿಂದ ಕಾರಜೋಳ, ರಮೇಶ್‌ ಜಿಗಜಿಣಗಿಗೆ ಸಚಿವ ಸ್ಥಾನಕ್ಕೆ ಮಾದಿಗ ಮಹಾಸಭಾ ಒತ್ತಾಯ

Jun 11 2024, 01:33 AM IST
ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿಜಯಪುರ ಸಂಸದ ರಮೇಶ್‌ ಜಿಗಜಿಣಗಿ ಅವರಲ್ಲಿ ಒಬ್ಬರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು.

ಕೇಂದ್ರ ಸಚಿವ ಸ್ಥಾನ: ಎಚ್‌.ಡಿ.ಕುಮಾರಸ್ವಾಮಿ ತವರಲ್ಲಿ ಸಂಭ್ರಮ ವಾತಾವರಣ

Jun 11 2024, 01:33 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊಳೆನರಸೀಪುರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸತತವಾಗಿ ಎರಡು ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿ, ಜೈಕಾರ ಕೂಗುತ್ತ, ಕುಣಿದು ಸಂಭ್ರಮಿಸಿದರು.

ಕೇಂದ್ರ ಸಚಿವ ವಿ.ಸೋಮಣ್ಣ ಫ್ಲೇಕ್ಸ್ ಹರಿದ ಕಿಡಿಗೇಡಿಗಳು

Jun 11 2024, 01:32 AM IST
ತುಮಕೂರು ಲೋಕಸಭೆ ಸಂಸದ ವಿ.ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಹಾಗೂ ಜಾತ್ರಾ ಮಹೋತ್ಸವ ನಿಮಿತ್ತ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಫ್ಲೇಕ್ಸ್ ಹಾಕಿದ್ದನ್ನು ಕಿಡಿಕೇಡಿಗಳು ಹರಿದು ಹಾಕಿದ ಘಟನೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೀತಕ್ಕ ಸೋತರೂ ಜನರ ಮನಸ್ಸು ಗೆದ್ದಿದ್ದಾರೆ: ಸಚಿವ ಮಧು ಬಂಗಾರಪ್ಪ

Jun 11 2024, 01:32 AM IST
ಕೇಂದ್ರದಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಆಯ್ಕೆಗೆ ಬೆಲೆ ಕೊಡಬೇಕು. ಅವರ ಅಭಿಪ್ರಾಯವನ್ನು ಗೌರವಿಸಬೇಕು. ಆದ್ದರಿಂದ, ಈ ಸೋಲು ಮುಂದಿನ ಬದಲಾವಣೆಗೆ ಸ್ಫೂರ್ತಿ ಆಗಲಿದೆ. ಚುನಾವಣೆಯಲ್ಲಿ 5.30 ಲಕ್ಷ ಮತ ಪಡೆಯುವ ಮೂಲಕ ಕ್ಷೇತ್ರದ ಮತದಾರರ ಹೃದಯ ಗೆ‍ದ್ದಿದ್ದೇವೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬಿ ಬಡವರ ಹಸಿವು ನೀಗಿಸುತ್ತಿದೆ.

ಎಚ್‌ಡಿಕೆ, ಸೋಮಣ್ಣಗೆ ಸಚಿವ ಸ್ಥಾನ: ಅಭಿವೃದ್ಧಿಗೆ ವೇಗ ಹೆಚ್ಚಳ

Jun 11 2024, 01:31 AM IST
ತುಮಕೂರು ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿರುವುದು ಸಂತಸವಾಗಿದ್ದು, ಎಚ್‌.ಡಿ ಕುಮಾರಸ್ವಾಮಿ, ಸೋಮಣ್ಣ ಕೇಂದ್ರ ಸಚಿವರಾಗಿರುವುದು ಅಭಿವೃದ್ಧಿಗೆ ವೇಗ ನೀಡಿದಂತಾಗಿದೆ ಎಂದು ಮಾಜಿ ಶಾಸಕ ಎಚ್.ನಿಂಗಪ್ಪ ಹೇಳಿದರು.

ವಾಲ್ಮೀಕಿ ಸಮುದಾಯ ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪುರ

Jun 11 2024, 01:30 AM IST
ಲೋಕಾಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.

ನಡ್ಡಾಗೆ ಕೇಂದ್ರ ಸಚಿವ ಹುದ್ದೆ: ಬಿಜೆಪಿ ನೂತನ ಅಧ್ಯಕ್ಷ ಹುದ್ದೆ ಯಾರಿಗೆ?

Jun 10 2024, 12:52 AM IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್‌ ನಡ್ಡಾ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಗಣೇಶ್ ಗೆ ಸಚಿವ ಸ್ಥಾನ ನೀಡಲು ಒತ್ತಾಯ

Jun 10 2024, 12:48 AM IST
ತಾವು ಮೊದಲ ಬಾರಿಗೆ ಶಾಸಕರಾದಾಗ ಬಿಜೆಪಿ ಅಧಿಕಾರದಲ್ಲಿದ್ದರೂ ಕೋಟ್ಯಂತರ ರುಪಾಯಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ.

ಬಾಂಜಾರುಮಲೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಭೇಟಿ

Jun 10 2024, 12:47 AM IST
ಗ್ರಾಮದ ಯುವಕರನ್ನು ಶಾಲು ಹೊದಿಸಿ ಅಭಿನಂದಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರದ ಕುರಿತು ಚರ್ಚಿಸಿದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದರು.

ಡಯಾಬಿಟ್‌ ಆಸ್ಪತ್ರೆ ಗ್ರಾಮೀಣ ಜನರಿಗೆ ಅನುಕೂಲ: ಸಚಿವ ಆರ್.ಬಿ. ತಿಮ್ಮಾಪುರ

Jun 10 2024, 12:46 AM IST
ಲೋಕಾಪುರ ಪಟ್ಟಣದಲ್ಲಿ ಡಯಾಬಿಟ್‌ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved