• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊದಲ ಬಾರಿಗೆ ತುಮಕೂರಿಗೆ ಕೇಂದ್ರ ಸಚಿವ ಸ್ಥಾನ

Jun 10 2024, 12:30 AM IST
ಕಲ್ಪತರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಂತಾಗಿದೆ. ಪಾರ್ಲಿಮೆಂಟ್‌ನಲ್ಲಿ ತುಮಕೂರಿನ ಸಂಸದ ವಿ. ಸೋಮಣ್ಣ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇಂತದ್ದೊಂದು ಹುದ್ದೆ ತುಮಕೂರು ಪಾಲಾಗಿದ್ದು ಸಹಜವಾಗಿ ಜನರಲ್ಲಿ ಸಂತೋಷವನ್ನುಂಟು ಮಾಡಿದೆ.

ಬಿಜೆಪಿ ದ್ವೇಷ ನಡೆಗೆ ಪ್ರಜ್ಞಾವಂತ ಮತದಾರ ವಿರೋಧ: ಮಾಜಿ ಸಚಿವ ಎಚ್.ಆಂಜನೇಯ ಪ್ರತಿಕ್ರಿಯೆ

Jun 09 2024, 01:36 AM IST
ನಲವತ್ತು ವರ್ಷಗಳಿಂದಲೂ ಬಿಜೆಪಿ ಹಿಡಿತ ಸಾಧಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆಲುವು

ಶ್ರೇಯಸ್‌ ಪಟೇಲ್‌ ಗೆಲ್ಲಿಸಿದ್ದಕ್ಕೆ ಸಚಿವ ರಾಜಣ್ಣ ಮತದಾರರಿಗೆ ಅಭಿನಂದನೆ

Jun 09 2024, 01:33 AM IST
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ ಅವರನ್ನು ಗೆಲ್ಲಿಸಿದ್ದಕ್ಕೆ ಜಿಲ್ಲೆಯ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹೇಳಿದರು. ಸಕಲೇಶಪುರ ಶನಿವಾರ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರರ ಪುತ್ಥಳಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಸಚಿವ ಸಂಪುಟ ಬಗ್ಗೆ ಟೀವಿ ಸುದ್ದಿಗಳು ಸುಳ್ಳು: ಮೋದಿ

Jun 08 2024, 12:37 AM IST
ಕೆಲವರಿಗೆ ಇಂಥ ಖಾತೆಗಳು ಸಿಗಲಿವೆ, ಇಂಥವರೇ ಸಚಿವರಾಗತ್ತಾರೆ ಎಂಬ ಸುದ್ದಿಗಳು ಇತ್ತೀಚೆಗೆ ಬರುತ್ತಿವೆ. ಇವುಗಳಿಗೆ ಯಾವ ಎನ್‌ಡಿಎ ಸಂಸದರೂ ಬಲಿಯಾಗಬಾರದು. ಏಕೆಂದರೆ ಇವು ಇಂಡಿಯಾ ಕೂಟದ ಸುಳ್ಳು ಸುದ್ದಿ ಹರಡುವ ಸಂಚು ಇರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ

ವಾಲ್ಮೀಕಿ ನಿಗಮ ಅಕ್ರಮದಲ್ಲಿ ಸಚಿವ ಶರಣಪ್ರಕಾಶ್‌ ಕೂಡ ಭಾಗಿ: ಅಶ್ವತ್ಥ್‌

Jun 08 2024, 12:37 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ್ ಅವರೂ ಶಾಮೀಲಾಗಿರುವ ಅನುಮಾನವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಪಾದಿಸಿದ್ದಾರೆ.

ಎಚ್‌ಡಿಕೆ ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ: ನಿಖಿಲ್ ಕುಮಾರಸ್ವಾಮಿ

Jun 08 2024, 12:33 AM IST

ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಮೊದಲಾಗಲಿ ಅಥವಾ ಚುನಾವಣೆ ನಂತರವಾಗಲಿ ನಾನು ಮಂತ್ರಿಯಾಗಬೇಕು, ನನಗೆ ಈ ಖಾತೆಯೇ ಬೇಕು ಎಂದು ಬಿಜೆಪಿ ನಾಯಕರೆದುರು ಬೇಡಿಕೆ ಇಟ್ಟಿಲ್ಲ.  

ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆ ರಾಜಕೀಯ ಗಿಮಿಕ್: ಸುರೇಶ್‌ಗೌಡ

Jun 08 2024, 12:32 AM IST
ಸಚಿವ ಚಲುವರಾಯಸ್ವಾಮಿ ಅವರಿಂದ ಅಧಿಕಾರ ತ್ಯಾಗದ ನಿರೀಕ್ಷೆ ಮಾಡಬೇಡಿ. ಅವರೆಂದೂ ಕೊಟ್ಟ ಮಾತಿನಂತೆ ನಡೆಯುವುದಿಲ್ಲ. ಅಧಿಕಾರ, ಹಣಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಅವರಿಗೆ ಈಗ ಸಿಕ್ಕಿರುವುದು ಕೊನೆಯ ಅವಕಾಶ. ಲೂಟಿ ಮಾಡುವುದಷ್ಟೇ ಮುಖ್ಯ ಗುರಿಯಾಗಿದೆ.

ಪಕ್ಷ ಕೇಳಿದರೆ ರಾಜೀನಾಮೆ ನೀಡುವೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2024, 12:34 AM IST

ಸೋಲು ಎಲ್ಲರಿಗೂ ಆಗಿದೆ. ೨೦೧೯ರಲ್ಲಿ ಅವರದ್ದೇ ಸರ್ಕಾರ ಇದ್ದಾಗಲೂ ಅವರ ಮಗ ಸೋತಿರಲಿಲ್ಲವೇ..?, ಈಗ ನಮಗೆ ಸೋಲಾಗಿದೆ. ಚುನಾವಣೆ ಎಂದ ಮೇಲೆ ಎಲ್ಲಾ ರೀತಿಯಲ್ಲೂ ಎದುರಿಸಬೇಕಾಗುತ್ತದೆ. ಜಿಲ್ಲೆಯ ಜನರ ತೀರ್ಪಿನ ಬಗ್ಗೆ ಏನನ್ನೂ ಹೇಳುವುದಿಲ್ಲ. ಅವರ ತೀರ್ಪಿಗೆ ತಲೆ ಬಾಗಬೇಕಷ್ಟೇ.  

ಸಚಿವ ರಾಮಲಿಂಗರೆಡ್ಡಿಯಿಂದ ರಥಬೀದಿಯ ಕಾಮಗಾರಿ ವೀಕ್ಷಣೆ

Jun 07 2024, 12:32 AM IST
ಚಿಕ್ಕತಿರುಪತಿ ಗ್ರಾಮ ಒಂದು ಪ್ರಸಿದ್ಧ ಯಾತ್ರಾಸ್ಥಳವಾಗಿದ್ದು, ಇಲ್ಲಿ ಪ್ರತಿವರ್ಷವೂ ಜಾತ್ರಾ ಮಹೋತ್ಸವ ನಡೆಯುತ್ತದೆ. ಬ್ರಹ್ಮರಥೋತ್ಸವವು ಸಹ ವಿಶೇಷವಾಗಿದ್ದು, ರಥ ಸಾಗುವ ಮಾರ್ಗಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರು, ಮುಖಂಡರು ಮನವಿ ಮಾಡಿದ್ದರು.

ವಾಲ್ಮೀಕಿ ನಿಗಮ: ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ

Jun 06 2024, 01:45 AM IST
ನೆಕ್ಕುಂಟಿ, ನಾಗೇಶ್ವರ ಸೆರೆಯಾಗಿದ್ದು, ಹಣ ವರ್ಗದಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ಸಿಬಿಐ ಪ್ರವೇಶ ಮಾಡಿದ್ದು, ಎಫ್‌ಐಆರ್ ದಾಖಲು ಮಾಡಿದೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved