• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪದತ್ಯಾಗ ಮಾಡಲು ಸಿಎಂ ಸೂಚನೆ ಹಿನ್ನೆಲೆ ಸಚಿವ ಬಿ.ನಾಗೇಂದ್ರಇಂದೇ ರಾಜೀನಾಮೆ?

Jun 06 2024, 01:45 AM IST
ವಾಲ್ಮೀಕಿ ನಿಗಮ ಕೇಸ್‌ ಸಿಬಿಐ ತನಿಖೆ ಹಿನ್ನೆಲೆ ರಾಜೀನಾಮೆ ನೀಡಲು ನಾಗೇಂದ್ರರಿಗೆ ಸೂಚಿಸಿದ್ದು, ಸಚಿವಗೆ ಅಕ್ರಮ ಹಣ ವರ್ಗಾವಣೆ ಉರುಳು ಆಗಿದೆ.

ರಾಘವೇಂದ್ರಗೆ ಸಚಿವ ಸ್ಥಾನ ಲಭಿಸಲು ವಿಶೇಷ ಪೂಜೆ

Jun 06 2024, 12:31 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬ ದೇವಿ ಸನ್ನಿಧಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು

ಓವರ್‌ ಕಾನ್ಫಿಡೆನ್ಸೇ ಕಾಂಗ್ರೆಸ್‌ ಹಿನ್ನೆಡೆಗೆ ಕಾರಣ: ಸಚಿವ ಸತೀಶ

Jun 06 2024, 12:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಡಬಲ್‌ ಡಿಜಿಟ್‌ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್‌ ಕಾನ್ಫಿಡೆನ್ಸೇ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪಕ್ಷಾತೀತವಾಗಿ ಎಚ್ಡಿಕೆಗೆ ಅತ್ಯಧಿಕ ಮತಕೊಟ್ಟ ಮತದಾರರಿಗೆ ಮಾಜಿ ಸಚಿವ ಸಿಎಸ್ಪಿ ಕೃತಜ್ಞತೆ

Jun 06 2024, 12:30 AM IST
2023 ವಿಧಾನಸಭೆ ಚುನಾವಣೆ ಸೋಲಿನ ಬಳಿಕ ನನ್ನ ಮನಸ್ಸಿಗೆ ಸಾಕಷ್ಟು ನೋವುಂಟಾಗಿತ್ತು. ಲೋಕಸಭೆ ಚುನಾವಣೆಯ ಗೆಲುವು ನನ್ನ ಸೋಲಿನ ನೋವು ಮರೆಸಿದೆ. ನಾನು ಶಾಸಕನಾಗಿದ್ದ ವೇಳೆ ಪಟ್ಟಣದ ತಮ್ಮ ನಿವಾಸದಲ್ಲಿ ಪ್ರತಿ ಸೋಮವಾರ ಮತ್ತು ಗುರುವಾರ ಜನರ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿದ್ದೆ. ನನ್ನ ಸೋಲಿನ ಬಳಿಕ ಆ ಕೆಲಸವನ್ನು ಸಹ ಮಾಡುತ್ತಿರಲಿಲ್ಲ.

ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ಚಿಂತನೆ: ಸಚಿವ ಖಂಡ್ರೆ

Jun 06 2024, 12:30 AM IST
ಕಿ.ಮೀ.ವಾರು ವೃಕ್ಷ ಹನನಕ್ಕೆ ಇನ್ನು ಮುಂದೆ ಅನುಮತಿ ಇಲ್ಲ. ಪರಿಸರ ಹಾನಿಯ ಸಮಗ್ರ ಅಧ್ಯಯನ ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.

ದ್ವೇಷದ ರಾಜಕಾರಣ ತಿರಸ್ಕರಿಸಿದ ಮತದಾರರು: ಸಚಿವ ದರ್ಶನಾಪುರ

Jun 05 2024, 12:30 AM IST
ಶಹಾಪುರ ತಾಲೂಕಿನ ಭೀಮರಾಯನ ಗುಡಿಯ ಬಾಪುಗೌಡ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರವರ ನೇತೃತ್ವದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಸಚಿವ ನಾಗೇಂದ್ರ ರಾಜೀನಾಮೆ ಕೇಳಿಲ್ಲ: ಸಿದ್ದರಾಮಯ್ಯ

Jun 04 2024, 10:04 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರೆ, ಅವರ ಸಂಪುಟದ ಕೆಲ ಸಚಿವರು ನಾಗೇಂದ್ರ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಕಾಂಗ್ರೆಸ್ 8 ಸ್ಥಾನ ಗೆಲ್ಲುತ್ತದೆಂದರೆ ಆಶ್ಚರ್ಯ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

Jun 04 2024, 12:32 AM IST
ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ. ಚುನಾವಣೆ ಎಂಬುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು. ಕಾಂಗ್ರೆಸ್‍ನವರ ಟೀಕೆಗೆ ಉತ್ತರ ಕೊಡಬೇಕಾಗಿಲ್ಲ. ಜೂ.4ರವರೆಗೂ ಅವರು ಕಾಂಗ್ರೆಸೇ ಅಧಿಕಾರಕ್ಕೆ ಬರುತ್ತೇ ಎಂದು ಹೇಳುತ್ತಲೇ ಇರುತ್ತಾರೆ. ಒಂದು ವೇಳೆ ಸೋತರೆ ಇವಿಎಂ ಮಿಷನ್ ಮೇಲೆ ಆರೋಪ ಹೊರಿಸುತ್ತಾರೆ.

ಪ್ರಧಾನಿ ಮೋದಿ ದೇವಮಾನವರಾದರೆ ಅವರ ತಾಯಿ ಯಾರು? ಸಚಿವ ತಂಗಡಗಿ

Jun 04 2024, 12:32 AM IST
ಪ್ರಧಾನಿ ಮೋದಿ ಮೊದಲು ಅಭಿವೃದ್ಧಿಯೆಂದರು, ಎರಡನೇ ಬಾರಿ ಚೌಕಿದಾರ್ ಎಂದರು. ಈಗ ಮೂರನೇ ಬಾರಿಗೆ ಸ್ವತಃ ದೇವಮಾನವ, ದೇವಧೂತನೆಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸಿ ಮತ ಕೇಳುತ್ತಿದ್ದಾರೆ.

ಜಿಎನ್‌ಡಿ ಪ್ರಕರಣದಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಪೌರಾಡಳಿತ ಸಚಿವ ರಹೀಮ್‌ ಖಾನ್

Jun 03 2024, 12:31 AM IST
ತಪ್ಪು ಯಾರೇ ಮಾಡಿದರೂ ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಇಲ್ಲಿ ಯಾರ ಮೇಲೂ ಒತ್ತಡ ಹೇರುವ, ಯಾರಿಗಾದರೂ ನಾನು ಕಿರಿಕಿರಿ ನೀಡುವ ಪ್ರಶ್ನೆಯೇ ಉದ್ಭವಿಸದು
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved