• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವತಿ ಆರೋಗ್ಯ ವಿಚಾರಿಸಿದ ಸಚಿವ ತಿಮ್ಮಾಪುರ

May 26 2024, 01:37 AM IST
ಬೆಳಗಾವಿ: ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಯುವತಿಯ ಆರೋಗ್ಯವನ್ನು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ವಿಚಾರಿಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಡವಳೇಶ್ವರದ ಕವಿತಾ ಹರಳಿ ಅವರಿಗೆ ಸಿಡಿಲು ಬಡಿದ ಪರಿಣಾಮ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪೂರ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವತಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.

ರೈತರಿಗೆ ಅನ್ಯಾಯವಾಗದಂತೆ ಬೆಳೆಹಾನಿ ಸರ್ವೆ ಮಾಡಿ: ಸಚಿವ ತಿಮ್ಮಾಪುರ

May 26 2024, 01:36 AM IST
ಬಿರುಗಾಳಿ ಮಳೆಗೆ ತುಳಸಿಗೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಉಂಟಾದ ಬೆಳೆಹಾನಿಯನ್ನು ಸಚಿವ ಆರ್.ಬಿ. ತಿಮ್ಮಾಪೂರ, ಶಾಸಕ ಜೆ.ಟಿ. ಪಾಟೀಲ ವೀಕ್ಷಣೆ ಮಾಡಿದರು.

ಸಚಿವ ಸ್ಥಾನ ಬಿಡುವೆ, ನನ್ನನ್ನುಕೆಪಿಸಿಸಿ ಅಧ್ಯಕ್ಷ ಮಾಡಿ: ರಾಜಣ್ಣ

May 26 2024, 01:31 AM IST
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸನ್ನಿವೇಶ ಸೃಷ್ಟಿಯಾದರೆ ನನ್ನನ್ನ ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಮಂತ್ರಿ ಸ್ಥಾನ ತ್ಯಜಿಸಲು ಸಿದ್ಧನಿದ್ದೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಬಿಜೆಪಿಗೆ ಸುಳ್ಳೇ ಬಂಡವಾಳ: ಸಚಿವ ಬೈರತಿ ಸುರೇಶ್

May 25 2024, 12:54 AM IST
ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್‌ ಶಾಸಕರು ಹಾಗೂ ಕಾರ್ಯಕರ್ತರು ಹೆಚ್ಚು ದುಡಿದಿದ್ದಾರೆ ಅವರ ಶ್ರಮದಿಂದ ಕಾಂಗ್ರೆಸ್ ಗೆಲ್ಲಲಿದೆ, ಪೊಲೀಸ್ ವರದಿ ಕೂಡ ಅದನ್ನೇ ಹೇಳಿದೆ, ಕಾಂಗ್ರೆಸ್‌ ಈ ಚುನಾವಣೆಯನ್ನು ಸಹ ಅದೇ ರೀತಿ ಎದುರಿಸಲಿದೆ.

ಹಾಸ್ಟೆಲ್ ವಾರ್ಡನ್ ಮೇಲೆ ಸಚಿವ ಜಮೀರ್ ಫುಲ್‌ ಗರಂ

May 25 2024, 12:52 AM IST
ಸಚಿವ ಜಮೀರ್ ಅಹಮದ್ ಖಾನ್ ಚಿತ್ರದುರ್ಗದ ಅಲ್ಪಸಂಖ್ಯಾತರ ಬಾಲಕಿಯರ ಹಾಸ್ಟೆಲ್ ಗೆ ಭೇಟಿ ನೀಡಿ ಅಹವಾಲು ಆಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ

May 25 2024, 12:49 AM IST
ಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕವಾಗಿ ದುರ್ಬಲವಾಗಿದೆ. 45 ಸಾವಿರ ತರಗತಿ ಕೋಣೆಗಳು ಸೋರುತ್ತಿವೆ.

ಬೆಂಗಳೂರಿಗೆ ಅಪಕೀರ್ತಿ ತರಬೇಡಿ: ಗೃಹ ಸಚಿವ ಪರಂ

May 25 2024, 12:48 AM IST
ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ‌ ಕ್ರಮ ತೆಗೆದುಕೊಂಡಿದೆ. ಹೀಗಿದ್ದರೂ ಉಡ್ತಾ ಬೆಂಗಳೂರು ಎಂದೆಲ್ಲಾ ಹೇಳಿ ಬೆಂಗಳೂರಿಗೆ ಅಪಕೀರ್ತಿ ತರಬೇಡಿ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕಾಂಗ್ರೆಸ್ಸಿಗೆ ರಾಜ್ಯ ಸರ್ಕಾರವೇ ಎಟಿಎಂ: ಕೇಂದ್ರ ಸಚಿವ ಜೋಶಿ

May 25 2024, 12:46 AM IST
ಬಸ್‌ಗಳಿಗೆ ಡೀಸೆಲ್ ಹಾಕಿಸಲು ಸರ್ಕಾರದಲ್ಲಿ ಹಣವಿಲ್ಲ. ಕಳೆದ ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ.

ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಎಚ್ಚರಿಕೆ

May 25 2024, 12:46 AM IST
ಯಾರೇ ಕೋಮು ಗಲಭೆ ಮಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಎಂದು ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಎಚ್.ಆಂಜನೇಯಗೆ ವಿಧಾನ ಪರಿಷತ್ತು ಟಿಕೆಟ್ ನೀಡಿ ಗೆಲ್ಲಿಸಿ

May 24 2024, 12:48 AM IST
ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ತು ಟಿಕೆಟ್ ನೀಡಿ ಗೆಲ್ಲಿಸಬೇಕು ಎಂದು ಪಟ್ಟಣದ ಆದಿಜಾಂಬವ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಜಗಳೂರು ತಾಲೂಕು ಮಾದಿಗ ಸಮಾಜ ಒತ್ತಾಯಿಸಿದೆ.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved