ಬಿಜೆಪಿಗೆ ಸುಳ್ಳೇ ಬಂಡವಾಳ: ಸಚಿವ ಬೈರತಿ ಸುರೇಶ್
May 25 2024, 12:54 AM ISTಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಹೆಚ್ಚು ದುಡಿದಿದ್ದಾರೆ ಅವರ ಶ್ರಮದಿಂದ ಕಾಂಗ್ರೆಸ್ ಗೆಲ್ಲಲಿದೆ, ಪೊಲೀಸ್ ವರದಿ ಕೂಡ ಅದನ್ನೇ ಹೇಳಿದೆ, ಕಾಂಗ್ರೆಸ್ ಈ ಚುನಾವಣೆಯನ್ನು ಸಹ ಅದೇ ರೀತಿ ಎದುರಿಸಲಿದೆ.