• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಮನೆಗೆ ಆಯನೂರುರಂತಹ ಪ್ರಬಲ ನಾಯಕರು ಅವಶ್ಯ: ಸಚಿವ ಮಧು

May 12 2024, 01:20 AM IST

 ಮೇಲ್ಮನೆಯಲ್ಲಿ ಅತ್ಯಂತ ಪ್ರಬಲ ನಾಯಕರ ಅವಶ್ಯಕತೆ ಇದೆ. ಆದ್ದರಿಂದ, ಆಯನೂರು ಮಂಜುನಾಥರ ಬೆಂಬಲಿಸಬೇಕಿದೆ.

2036ರ ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಭಾರತ ಸಿದ್ಧ: ಕೇಂದ್ರ ಕ್ರೀಡಾ ಸಚಿವ ಅನುರಾಗ್‌

May 12 2024, 01:17 AM IST
2028ರಲ್ಲಿ ಲಾಸ್‌ ಏಂಜಲೀಸ್‌, 2032ರಲ್ಲಿ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ಆತಿಥ್ಯ ವಹಿಸಲಿದೆ. 2036ರ ಒಲಿಂಪಿಕ್ಸ್‌ಗೆ 2026 ಅಥವಾ 2027ರಲ್ಲಿ ಆತಿಥ್ಯ ರಾಷ್ಟ್ರ ಆಯ್ಕೆಯಾಗಲಿದೆ.

ಸರ್ಕಾರಿ ಶಾಲೆಗಳ ಸಮಸ್ಯೆ ನಿವಾರಣೆಯೇ ಆದ್ಯತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

May 12 2024, 01:17 AM IST
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದನ್ನು ಸವಾಲಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ. ನಾವು ಬರುವುದಕ್ಕಿಂತ ಮುನ್ನ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇತ್ತು. ಈಗ ಬಹುತೇಕ ಶಾಲೆಗಳಿಗೆ ಶಿಕ್ಷಕರ ನೇಮಿಸಿಕೊಳ್ಳಲಾಗಿದೆ. ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ.

ಬಸವಣ್ಣನವರ ವಚನ ಸಾರ್ವಕಾಲಿಕ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

May 11 2024, 01:34 AM IST
ಸಮಾನತೆ ಹಾಗೂ ಕಾಯಕದ ಬಗ್ಗೆ ಸಂದೇಶ ಸಾರಿದ ಬಸವಣ್ಣನವರ ವಚನಗಳು ಸಾರ್ವಕಾಲಿಕ ಸತ್ಯವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಅಂಕಿತಾ ಕೊಣ್ಣೂರಗೆ ಸಚಿವ ತಿಮ್ಮಾಪೂರ ಅಭಿನಂದನೆ

May 10 2024, 01:39 AM IST
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರು ಸಾಧನೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿ ಟೀಕೆಯಂಥ ಘಟನೆ ಇನ್ನು ಆಗಲ್ಲ: ಭಾರತಕ್ಕೆ ಮಾಲ್ಡೀವ್ಸ್‌ ಸಚಿವ ಭರವಸೆ

May 10 2024, 01:33 AM IST
ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಲ್ಡೀವ್ಸ್‌ನ ಸಚಿವರು ನೀಡಿದ್ದ ಕೀಳು ಹೇಳಿಕೆಯಂಥ ಘಟನೆಗಳು ಇನ್ನು ಮುಂದೆ ಆಗುವುದಿಲ್ಲ ಎಂದು ಮಾಲ್ಡೀವ್ಸ್‌ನ ವಿದೇಶಾಂಗ ಸಚಿವ ಮೂಸಾ ಜಮೀರ್‌ ಹೇಳಿದ್ದಾರೆ.

ಪ್ರಜ್ವಲ್‌ ಕೇಸು ಸಿಬಿಐಗಿಲ್ಲ: ಸಚಿವ ಪರಮೇಶ್ವರ್

May 09 2024, 08:55 AM IST

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಹಣ್ಣು ಹಂಪಲು ವಿತರಸಿ ಮಾಜಿ ಸಚಿವ ಕೋಟೆ ಶಿವಣ್ಣ ಹುಟ್ಟುಹಬ್ಬ ಆಚರಣೆ

May 09 2024, 01:10 AM IST
ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ತಾಲೂಕಿನ ಉತ್ತುವಳ್ಳಿಯ ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್‌ ನ ವೃದ್ಧ ಮತ್ತು ಅನಾಥಶ್ರಮದ ವೃದ್ದರಿಗೆ ಹಣ್ಣು -ಹಂಪಲು ವಿತರಿಸಲಾಯಿತು. ಅಭಿಮಾನಿ ಬಳಗದ ಮುಖಂಡ, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ ಅವರ ನೇತೃತ್ವದಲ್ಲಿ ಹಣ್ಣು- ಹಂಪಲು ವಿತರಿಸಲಾಯಿತು.

ಸಚಿವ ಸಂಪುಟದಿಂದ ಡಿ.ಕೆ.ಶಿವಕುಮಾರ್‌ ವಜಾಗೆ ಜೆಡಿಎಸ್‌ ಆಗ್ರಹ

May 09 2024, 12:45 AM IST
ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತು.

ಬಿಜೆಪಿ ಬಣ್ಣದ ಮಾತಿಗೆ ಮತದಾರರಿಂದ ತಕ್ಕ ಪಾಠ: ಸಚಿವ ತಿಮ್ಮಾಪುರ

May 08 2024, 01:08 AM IST
ಸುಳ್ಳು ಭರವಸೆ ನೀಡಿ ಮತದಾರರಿಗೆ ಮೋಸ ಮಾಡುವ ಕಾಲ ಈಗ ಅಂತ್ಯವಾಯಿತು. ಮತದಾರರು ತಮ್ಮ ಮತದಾನದ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಬಿಗ್ ಶಾಕ್ ಕೊಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 311
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved