• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಳು, ಆರೋಪಗಳೇ ಬಿಜೆಪಿಗರ ಜಾಯಮಾನ: ಸಚಿವ ಕೆ.ಜೆ.ಜಾರ್ಜ್

Apr 24 2025, 12:00 AM IST
ಶೃಂಗೇರಿ, ಬಿಜೆಪಿಯವರಿಗೆ ನಮ್ಮ ಸರ್ಕಾರದ ಸಾಧನೆಗಳು ಮತ್ತು ರಾಜ್ಯದ ಅಭಿವೃದ್ಧಿ ಕಂಡು ಸಹಿಸಲಾಗದೆ ಇಲ್ಲಸಲ್ಲದ ಆರೋಪ ಗಳನ್ನು ಮಾಡುತ್ತಿದ್ದಾರೆ. ಸುಳ್ಳುಗಳ ಸರಮಾಲೆ, ಆರೋಪಗಳೇ ಬಿಜೆಪಿಯವರ ಜಾಯಮಾನವಾಗಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಗುಡುಗಿದರು.

ಎಆರ್‌ಕೆಗೆ ಸಚಿವ ಸ್ಥಾನ ನೀಡಿ: ಆರ್.ಮಹದೇವ

Apr 24 2025, 12:00 AM IST
ಚಾಮರಾಜನಗರದಲ್ಲಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಆರ್.ಮಹದೇವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪ್ರಸಕ್ತ ಸಾಲಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ: ಸಚಿವ ಮಧು ಬಂಗಾರಪ್ಪ

Apr 23 2025, 02:02 AM IST
ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಚಿವ ಸಂಪುಟ ಸಭೇಲಿ ಜಿಲ್ಲೆಗೆ ವಿಶೇಷ ಕೊಡುಗೆ ನೀಡಿ: ಬಿಜೆಪಿ

Apr 23 2025, 12:35 AM IST
ಚಾಮರಾಜನಗರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಜಿಲ್ಲಾಧ್ಯಕ್ಷ ಎಸ್.ನಿರಂಜನಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸರ್ವರಿಗೂ ಸಾಮಾಜಿಕ ನ್ಯಾಯಕ್ಕಾಗಿ ಜಾತಿಗಣತಿ: ಸಚಿವ ಸತೀಶ ಜಾರಕಿಹೊಳಿ

Apr 23 2025, 12:35 AM IST
ಸರ್ವ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯ ನೀಡುವ ಉದ್ದೇಶದಿಂದ ಸರ್ಕಾರ ಜಾತಿಗಣತಿ, ಜನಗಣತಿ ಮಾಡಲಾಗುತ್ತಿದೆ. ಇದರ ಆಧಾರದ ಮೇಲೆ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಸಂಜೆ ನಂತರವಷ್ಟೇ ಖಾಸಗಿ ಪ್ರ್ಯಾಕ್ಟಿಸ್‌: ಡಾ. ಸಚಿವ ಶರಣಪ್ರಕಾಶ ಪಾಟೀಲ

Apr 23 2025, 12:33 AM IST
ಆಸ್ಪತ್ರೆಯಲ್ಲಿ ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಔಷಧ ಖರೀದಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಇದಕ್ಕೆ ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯ ಇಲ್ಲ. ಔಷಧ ಖರೀದಿಗೆ ರೋಗಿಗಳನ್ನು ಖಾಸಗಿ ಔಷಧ ಅಂಗಡಿಗಳಿಗೆ ಕಳುಹಿಸಬಾರದು.

ಎಲ್ಲ ಸ್ಮಾರಕಗಳಿಗೆ ರಕ್ಷಣೆ, ಮೂವರ ವಿರುದ್ಧ ಎಫ್‌ಐಆರ್‌ - ಸಚಿವ ಎಚ್.ಕೆ. ಪಾಟೀಲ

Apr 23 2025, 12:32 AM IST
ಶ್ರೀಕೃಷ್ಣದೇವರಾಯ ಸಮಾಧಿಯ 64 ಕಂಬಗಳ ಮಂಟಪ ಸೇರಿದಂತೆ ಇಲ್ಲಿರುವ ಎಲ್ಲ ಸ್ಮಾರಕಗಳಿಗೆ ರಕ್ಷಣೆ ನೀಡಲಾಗುವುದು. ಆನೆಗೊಂದಿ ಮತ್ತು ಹಂಪಿ ವಿಜಯನಗರ ಸಾಮ್ರಾಜ್ಯದ ಪ್ರದೇಶವಾಗಿದ್ದು ಇಲ್ಲಿ ಬಹಳಷ್ಟು ಸ್ಮಾರಕಗಳಿವೆ. ಇವುಗಳ ರಕ್ಷಣೆ ಇಲಾಖೆ ಮತ್ತು ಸಾರ್ವಜನಿಕರದ್ದು.

ಎರಡು ದಿನಗಳಿಂದ ಅಧಿಕಾರಿಗಳಿಗೆ ಸಚಿವ ಲಾಡ್‌ ಆಡಳಿತದ ಪಾಠ!

Apr 23 2025, 12:32 AM IST
ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಹೊರತುಪಡಿಸಿ ಯಾವ ಇಲಾಖೆಯಲ್ಲೂ ನೌಕರರ ಸಂಖ್ಯೆ ಕಡಿಮೆ ಇಲ್ಲ. ನಾನಾ ಹುದ್ದೆಗಳ ಹೆಸರಿನಲ್ಲಿ ಹೆಚ್ಚುವರಿ ಸಿಬ್ಬಂದಿ ಇದೆ. ಆದರೆ, ಅವರ‍್ಯಾರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ನಿಮಗೆ ಕೊಡುವ ಸಂಬಳ ಕಡಿಮೆ ಇಲ್ಲ ಎಂದ ಲಾಡ್, ಶೇ. 100ರಷ್ಟು ಹುದ್ದೆ ತುಂಬಿದರೆ ಸರ್ಕಾರದ ಶೇ. 50ರಷ್ಟು ಹಣ ಖಾಲಿ ಆಗಲಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ನೆರವು

Apr 22 2025, 08:37 AM IST

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ಅವರು ಧನ ಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಜನರ ಜೇಬಿಗೆ ಕನ್ನ: ಮಾಜಿ ಸಚಿವ ಬಿ.ಸಿ. ಪಾಟೀಲ

Apr 22 2025, 01:55 AM IST
ಗೃಹಲಕ್ಷ್ಮಿ ಯೋಜನೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. 24 ತಿಂಗಳಲ್ಲಿ 10 ತಿಂಗಳು ಸಹ ಹಣ ಕೊಟ್ಟಿಲ್ಲ. ಎಲ್ಲೆಲ್ಲಿ ಉಪಚುನಾವಣೆ ಬರುತ್ತೋ ಆಗ ಮಾತ್ರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 327
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved