• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶು ಚಿಕಿತ್ಸಾಲಯಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ

Jun 14 2025, 12:49 AM IST
ನಿರುದ್ಯೋಗಿ ಯುವಕರಿಗೆ ವಾಹನ ಚಾಲನಾ ತರಬೇತಿ ಕೊಡಿಸುವ ಮೂಲಕ ಉತ್ತಮ ಭವಿಷ್ಯ ಕಟ್ಟಿಕೊಡಬೇಕೆಂಬ ಉದ್ದೇಶದಿಂದ ತಾಲೂಕಿನ ಮಣ್ಣಹಳ್ಳಿ ಸಮೀಪ 6.98 ಕೋಟಿ ವೆಚ್ಚದಲ್ಲಿ ದೊಡ್ಡ ಪ್ರಮಾಣದ ವಾಹನ ಚಾಲನಾ ತರಬೇತಿ ಕೇಂದ್ರ ಮಂಜೂರು ಮಾಡಿಸಿದ್ದು, ಶೀಘ್ರದಲ್ಲಿಯೇ ಭೂಮಿ ಪೂಜೆ ನೆರವೇರಿಸಲಾಗುವುದು.

ರಾಜಕೀಯ ಲಾಭಕ್ಕಾಗಿ ಇಡಿ ದುರ್ಬಳಕೆ: ಸಚಿವ ಲಾಡ್‌

Jun 14 2025, 12:29 AM IST
ದೇಶದಲ್ಲಿ ೧೧ ವರ್ಷದ ಅವಧಿಯಲ್ಲಿ ೪,೫೦೦ ಇಡಿ ದಾಳಿಯಾಗಿದ್ದು, ಇದರಲ್ಲಿ ಯಶಸ್ಸಿನ ದರ ಶೇ.೧ರಷ್ಟೂ ಇಲ್ಲ. ಹೀಗಾಗಿ, ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಬಿಜೆಪಿಯೇತರ ಆಡಳಿತ ಮತ್ತು ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಶೇ. ೯೦ಕ್ಕಿಂತ ಹೆಚ್ಚು ದಾಳಿಗಳಾಗಿವೆ. ಯಾವುದೇ ರಾಜಕೀಯ ಪಕ್ಷಗಳು ಶಾಶ್ವತವಾಗಿ ಅಧಿಕಾರದಲ್ಲಿ ಇರಲ್ಲ. ಈ ಬಗ್ಗೆ ಬಿಜೆಪಿ ಗಮನ ಹರಿಸಲಿ.

ನವ ಮೈಸೂರು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ: ಉನ್ನತಮಟ್ಟದ ಸಭೆ ನಡೆಸಿದ ಸಚಿವ ಬೈರತಿ

Jun 13 2025, 06:54 AM IST
ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ನಗರವಿದ್ದು, ಇಲ್ಲಿ ಹೂಡಿಕೆಯಾಗುತ್ತಿರುವ ಬಂಡವಾಳದ ಮೊತ್ತ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಬಂಡವಾಳ ಹೂಡಿಕೆಗೆ ನೆಚ್ಚಿನ ತಾಣವಾಗಿದ್ದು, ಉದ್ಯಮಿಗಳನ್ನು ಆಕರ್ಷಿಸುವ ದಿಸೆಯಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷೆಗಿಂತ ಜಾಗೃತಿ ಮುಖ್ಯ: ಸಚಿವ ಲಾಡ್‌

Jun 13 2025, 03:04 AM IST
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ವಿಚಾರದಲ್ಲಿ ಶಿಕ್ಷೆ, ದಂಡ ವಿಧಿಸುವುದಕ್ಕಿಂತ ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅಭಿಪ್ರಾಯಪಟ್ಟರು.

ತುಳು ಅಧಿಕೃತ ಭಾಷೆಯನ್ನಾಗಿಸಲು ಸಚಿವ ಶಿವರಾಜ್ ತಂಗಡಿಗೆ ಶಾಸಕ ರೈ ಮನವಿ

Jun 13 2025, 03:00 AM IST
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ.

ಸಾವಿನ ಮನೆಯಲ್ಲಿ ರಾಜಕೀಯ ಯಾರಿಗೂ ಒಳ್ಳೆಯದು ಮಾಡಲ್ಲ: ಮಾಜಿ ಸಚಿವ ತನ್ವೀರ್ ಸೇಠ್

Jun 13 2025, 02:01 AM IST
ಆರ್ ಸಿಬಿ ಕರ್ನಾಟಕದ ತಂಡ. ಅದರಲ್ಲಿ ಕನ್ನಡಿಗರು ಇದ್ದರೋ ಇಲ್ವೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಕರ್ನಾಟಕದ ಆಟಗಾರರಿಗೂ ಪ್ರೇರಣೆ ಸಿಗುವಂತಾಗಬೇಕು. ವಿಜಯೋತ್ಸವ ಮಾಡಿದ್ದು ಸರಿಯೋ ತಪ್ಪೋ ಎಂಬ ವಿಶ್ಲೇಷಣೆ ಆಮೇಲೆ ಮಾಡೋಣ. ಈಗಾಗಲೇ ಸಿಐಡಿ, ನ್ಯಾಯಾಂಗ ತನಿಖೆಗೆ ಅವಕಾಶ ಮಾಡಿಕೊಟ್ಟಿದೆ. ಸತ್ಯಾಸತ್ಯತೆಗಳು ಹೊರ ಬರುತ್ತವೆ .

ಸಚಿವ ರಾಜಣ್ಣ ಜನ್ಮದಿನ: ಜಿಲ್ಲೆಯಿಂದ ಕಾರ್ಯಕ್ರಮಕ್ಕೆ 5 ಸಾವಿರ ಜನ- ವೀರಣ್ಣ

Jun 12 2025, 04:31 AM IST
ಮಹರ್ಷಿ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನ ಹಿನ್ನೆಲೆ ಜೂ.21ರಂದು ತುಮಕೂರಿನಲ್ಲಿ ಅಮೃತ ಮಹೋತ್ಸವ ಸಮಾರಂಭ- ಅಭಿನಂದನಾ ಗ್ರಂಥ ಬಿಡುಗಡೆ ನಡೆಯಲಿದೆ. ಜಿಲ್ಲೆಯಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದೇವೆ ಎಂದು ಜಿಲ್ಲಾ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಹಿರಿಯ ಬಿ.ವೀರಣ್ಣ ಹೇಳಿದ್ದಾರೆ.

ಜಾತಿ ಗಣತಿ ಮರು ಸಮೀಕ್ಷೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ: ಸಚಿವ

Jun 12 2025, 02:00 AM IST
ಬಾಳೆಹೊನ್ನೂರು, ರಾಜ್ಯದಲ್ಲಿ ಜಾತಿ ಗಣತಿಯನ್ನು ಮರು ಸಮೀಕ್ಷೆ ಮಾಡುವ ಕುರಿತು ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ಬಿಜೆಪಿ ವಿಪಕ್ಷವಾಗಿ ವಿರೋಧಿಸುತ್ತಿದೆ ಅಷ್ಟೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Jun 12 2025, 01:57 AM IST
ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ನಮಗೆಲ್ಲರಿಗೂ ನೋವಿದೆ. ನಾನು ಈ ವಿಚಾರವನ್ನು ಬೇರೆ ರಾಜ್ಯಗಳ ಘಟನೆಗೆ ಹೋಲಿಸುವುದಿಲ್ಲ. ಆದರೂ ಹೇಳುತ್ತೇನೆ, ಅಲ್ಲಿ ಘಟನೆಗಳು ಆದಾಗ ಯಾರಾದರೂ ರಾಜೀನಾಮೆ ಕೊಟ್ಟಿದ್ದರಾ? ತನಿಖೆ ಹಿನ್ನಲೆಯಲ್ಲಿ ನಾನು ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ.

ಅಗತ್ಯ ಅನುದಾನ ಬಿಡುಗಡೆಗೊಳಿಸಲು ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ

Jun 12 2025, 01:28 AM IST
ಚಿಕ್ಕಮಗಳೂರು ಹೊರವಲಯದ ಮೆಡಿಕಲ್ ಕಾಲೇಜು ಹಾಗೂ ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್‌ ಆಸ್ಪತ್ರೆ ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಿ ಜನರಿಗೆ ಅನುಕೂಲ ಒದಗಿಸಿ ಕೊಡಬೇಕೆಂದು ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved