• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Jul 21 2024, 01:18 AM IST
ಕನ್ನಡ ಸುಂದರ ಭಾಷೆ, ಸಿರಿವಂತ ಭಾಷೆ. ಕನ್ನಡ ಸುಮಾರು 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ಭಾಷೆ. ನಮ್ಮ ಮಾತೃ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯಪಟ್ಟರು. ತುಮಕೂರಿನಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸಚಿವ ಸೋಮಣ್ಣ ಹುಟ್ಟುಹಬ್ಬ ಆಚರಣೆ

Jul 21 2024, 01:17 AM IST
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಜನ್ಮ ದಿನ ಆಚರಣೆ

ವಾಲ್ಮೀಕಿ ಹಗರಣ ಸತ್ಯ, ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ : ಸಚಿವ ಎಂ.ಬಿ.ಪಾಟೀಲ್

Jul 21 2024, 01:17 AM IST
ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಆಗಿದೆ. ಆದರೆ, ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ. ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆ ಆಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಮದ್ಯದ ಆನ್‌ಲೈನ್‌ ಮಾರಾಟ ಇಲ್ಲ - ಮದ್ಯದ ದರ ಏರಿಕೆ ಆಗಿಲ್ಲ : ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪೂರ

Jul 21 2024, 01:17 AM IST

 ಮದ್ಯವನ್ನು ಆನ್‌ಲೈನ್‌ ಮೂಲಕ ಮಾರಾಟ ಯಾವತ್ತೂ ಮಾಡಿಲ್ಲ, ಅದರ ಸಾಧ್ಯತೆನೂ ಇಲ್ಲ. ಮುಂದೆಯೂ ಮಾಡುವುದಿಲ್ಲ, ನಮ್ಮ ಯೋಚನೆಯಲ್ಲಿ ಆನ್‌ಲೈನ್‌ ಮಾರಾಟವಿಲ್ಲ.

ಸಿಎಂ ಸಿದ್ದರಾಮಯ್ಯ 14 ಮುಡಾ ಸೈಟ್‌ ವಾಪಸ್ ಕೊಡಲಿ: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

Jul 20 2024, 01:50 AM IST
ಹಗರಣಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆಂದು ಕೆಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ವಸಂತನಗರದ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಸೆಂಟರ್‌ ಶುರು: ಆರೋಗ್ಯ ಸಚಿವ ದಿನೇಶ್‌

Jul 20 2024, 01:46 AM IST
ವಸಂತನಗರದ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತ್ವರಿತವಾಗಿ ಉಚಿತ ಡಯಾಲಿಸಿಸ್ ಸೆಂಟರ್‌ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೃತರ ಕುಟುಂಬಕ್ಕೆ ಸಚಿವ ಪಾಟೀಲ ರು. ೨ ಲಕ್ಷ ವೈಯಕ್ತಿಕ ನಗದು ಪರಿಹಾರ

Jul 20 2024, 12:51 AM IST
ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ವೈಯಕ್ತಿವಾಗಿ ರು. ೨ ಲಕ್ಷ ನಗದು ಪರಿಹಾರ ನೀಡಿದರು.

ಜುಲೈ 21 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ

Jul 20 2024, 12:49 AM IST
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ ನಂತರ ಇದೇ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸುತ್ತಿರುವ ಎಚ್ಡಿಕೆ ಅವರ ಸ್ವಾಗತಕ್ಕೆ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಕಲ ಸಿದ್ಧತೆ ನಡೆಸಿದ್ದಾರೆ.

ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ಸೂಚನೆ

Jul 20 2024, 12:49 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಏಮ್ಸ್‌ ಹೋರಾಟ ನಿಯೋಗದಿಂದ ಕೇಂದ್ರ ಸಚಿವ ಎಚ್‌ಡಿಕೆಗೆ ಮನವಿ

Jul 20 2024, 12:48 AM IST
ರಾಯಚೂರು ಜಿಲ್ಲಾ ಏಮ್ಸ್‌ ಹೋರಾಟ ಸಮಿತಿ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರ ಸ್ವಾಮಿರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 347
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved