• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿನೋದ ಅಸೂಟಿ ಪರ ಸಚಿವ ಬೈರೇಗೌಡ, ಜಾರಕಿಹೊಳಿ ರೋಡ್‌ ಶೋ

May 01 2024, 01:19 AM IST
ಧಾರವಾಡ ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿ ಪರ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಸಂಜೆ ಶಿಗ್ಗಾವಿ ಪಟ್ಟಣದಲ್ಲಿ ಬೃಹತ್ ರೋಡ್ ಶೋ ಮೂಲಕ ಕೇಂದ್ರ ಸರಕಾರದ ವಿರುದ್ಧ ಖಾಲಿ ಚೊಂಬು ಪ್ರದರ್ಶಿಸಿದರು.

ದೇಶದ ಕಂಡ ಮಹಾನ್ ಸುಳ್ಳುಗಾರ ಮೋದಿ: ಸಚಿವ ಸಂತೋಷ್ ಲಾಡ್‌ ಕಿಡಿ

Apr 30 2024, 02:05 AM IST
ಶಿವಮೊಗ್ಗ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿದರು.

ಹೆಲಿಪ್ಯಾಡ್‌ಗೆ ಬೈಕಿನಲ್ಲಿ ಬಂದ ಸಚಿವ ಜಮೀರ್ ಅಹ್ಮದ್ ಖಾನ್

Apr 30 2024, 02:05 AM IST
ಬಿಜೆಪಿ ಕ್ಯಾನ್ಸರ್ ಇದ್ದಂತೆ. ಮೊದಲ ಹಂತದಲ್ಲೇ ಕಿತ್ತೊಗೆಯಬೇಕು. ಇಲ್ಲದಿದ್ದರೆ ಎರಡನೇ ಹಂತದಲ್ಲಿ ಕಿತ್ತೊಗೆಯಬೇಕು, ಮೂರನೇ ಹಂತಕ್ಕೆ ಬಿಟ್ಟುಕೊಂಡರೆ ಆ ಕಾಯಿಲೆ ವಾಸಿಯಾಗುವುದಿಲ್ಲ.

ಸಂಸದ ಪ್ರಜ್ವಲ್‌ ರೇವಣ್ಣ ಅವರದು ರೇಪ್‌ಗೆ ಸಮನಾದ ಪ್ರಕರಣ-ಸಚಿವ ಬೈರೇಗೌಡ

Apr 30 2024, 02:05 AM IST
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ ಇದು. ಇದು ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಮಾಜಿ ಸಚಿವ, ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ

Apr 30 2024, 02:03 AM IST
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮಂಗಳವಾರ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಬಳ್ಳಾರಿಗಾಗಿ ಸಂಸತ್‌ನಲ್ಲಿ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಚಿವ ನಾಗೇಂದ್ರ

Apr 30 2024, 02:03 AM IST
ಬಿಜೆಪಿ ಬಡವರ ಪರವಾಗಿಲ್ಲ. ಕಾಂಗ್ರೆಸ್ ಎಲ್ಲ ಸಮಾಜದ ಕಲ್ಯಾಣಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ.

ಬಿಜೆಪಿಯಿಂದ ಸಂವಿಧಾನ ಬದಲಿಸುವ ಹುನ್ನಾರ-ಸಚಿವ ಕೃಷ್ಣ ಬೈರೇಗೌಡ

Apr 30 2024, 02:01 AM IST
ಬಿಜೆಪಿಯವರು ಸಂವಿಧಾನ ಬದಲಿಸುವ ಹುನ್ನಾರ ನಡೆದಿದ್ದು, ಅದಕ್ಕಾಗಿಯೇ ನರೇಂದ್ರ ಮೋದಿ ಅವರು ೪೦೦ ಸೀಟು ಕೇಳುತ್ತಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ಬಡವರಿಗೆ, ಮಹಿಳೆಯರಿಗೆ ಇರುವ ಸಾಮಾನ್ಯ ಹಕ್ಕು ತೆಗೆದು ಹಾಕುವುದೇ ಅವರ ಗುರಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕಿನಲ್ಲಿ ಬದಲಾವಣೆ-ಸಚಿವ ಎಚ್ಕೆ

Apr 30 2024, 02:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಶೇ.೯೯ಕ್ಕಿಂತ ಅಧಿಕ ಮನೆಗಳಿಗೆ ತಲುಪಿದ್ದು, ಬಡವರ ಬದುಕಿನಲ್ಲಿ ಬದಲಾವಣೆ ತರುವ ದಿಟ್ಟ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮೋದಿ ಸರ್ಕಾರ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದೆ: ಸಚಿವ ತಂಗಡಗಿ

Apr 30 2024, 02:00 AM IST
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಕೇವಲ ಖಾಲಿ ಚೊಂಬು ಕೊಟ್ಟಿದೆ.

ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಖಂಡನೆ

Apr 29 2024, 01:41 AM IST
ವಾಸ್ತವದಲ್ಲಿ 2020 ರಲ್ಲಿಯೇ ಕೇಂದ್ರ ಸರ್ಕಾರದ ರಾಷ್ಟೀಯ ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆ ಯು ಕೃಷ್ಣಾ - ಆಲಮಟ್ಟಿ - ಪೆನ್ನಾರ್ ಜೋಡಣೆಯ ಕೊಂಡಿ ಯೋಜನೆಯಡಿ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನೀರು ಹರಿಸಬೇಕು
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 311
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved