• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳಂಕರಹಿತ ತುಕಾರಾಂ ಗೆಲ್ಲಿಸಿ: ಸಚಿವ ನಾಗೇಂದ್ರ

Apr 29 2024, 01:33 AM IST
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಈ.ತುಕಾರಾಂ ಯಾವುದೇ ಕಳಂಕವಿಲ್ಲದ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ.

ಕೋಮುವಾದಿ ಬಿಜೆಪಿ ಸೋಲಿಸಿ: ಸಚಿವ ಜಮೀರ್

Apr 29 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕು ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಭಾರೀ ಬದಲಾವಣೆ: ಸಚಿವ ಎಚ್.ಕೆ. ಪಾಟೀಲ

Apr 28 2024, 01:24 AM IST
ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಮತ್ತು ಅನ್ನ ಭಾಗ್ಯ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಶಕ್ತಿ ಬಂದಿದೆ. ಪ್ರತಿ ಕುಟುಂಬಕ್ಕೆ ಶಕ್ತಿ, ಯುವ ನಿಧಿ, ಅನ್ನಭಾಗ್ಯ, ೫ ಸಾವಿರ ಆದಾಯ ಹೆಚ್ಚಿಸಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಕಾಂಗ್ರೆಸ್‌ನ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ: ಸಚಿವ ಬೋಸರಾಜು

Apr 28 2024, 01:15 AM IST
7 ವರ್ಷಗಳ ಇತಿಹಾಸ ಹೊಂದಿದ ಮತ್ತು ಸತತ 60 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗೆಸ್‌ನಿಂದ ಬಡವರು, ದೀನ ದಲಿತರ ಏಳಿಗೆ ಸಾಧ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಕವಿತಾಳದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.

ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸುತ್ತೇವೆ: ಸಚಿವ ಸತೀಶ

Apr 27 2024, 01:23 AM IST

 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ವಿಧಾನಸಭೆ ಚುನಾವಣೆಯಲ್ಲಿ ಭರವಸೆ ನೀಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರ ಸಂಕಷ್ಟಕ್ಕೆ ನೆರವಾಗಿದ್ದೇವೆ.  

ವಕೀಲ ವೃತ್ತಿ ಬಗ್ಗೆ ಅಗಾಧ ಗೌರವವಿದೆ: ಸಚಿವ ಮಧು ಬಂಗಾರಪ್ಪ

Apr 27 2024, 01:22 AM IST
ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಗೀತಾ ಶಿಪರ ಮತಯಾಚನೆ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಾತನಾಡಿದರು.

ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿರುವ ಮೋದಿ -ಮಾಜಿ ಸಚಿವ ಬಿಸಿಪಾ

Apr 27 2024, 01:22 AM IST
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶಾಶ್ವತ ಗ್ಯಾರಂಟಿಗಳನ್ನು ನೀಡಿದ್ದಾರೆ. ಕೋವಿಡ್ ಸಮಯದಲ್ಲಿ ದೇಶದ ಜನತೆಗೆ ವ್ಯಾಕ್ಸಿನ್ ನೀಡಿ ಜನರ ಆರೋಗ್ಯ ಕಾಪಾಡಿದ್ದಾರೆ. ಕಿಸಾನ್ ಸಮ್ಮಾನ್, ರಕ್ಷಣಾ ಕ್ಷೇತ್ರದಲ್ಲಿ ಪ್ರಗತಿ, ಆಯುಷ್ಮಾನ್ ಭಾರತ್ ಅಂತಹ ಯೋಜನೆಗಳನ್ನು ನೀಡಿ ದೇಶದ ಜನತೆಗೆ ಶಾಶ್ವತ ಗ್ಯಾರಂಟಿ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಬಿಜೆಪಿಯನ್ನು ಕಿತ್ತು ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಒಂದಾಗಿ: ಸಚಿವ ಬಿ. ನಾಗೇಂದ್ರ

Apr 27 2024, 01:20 AM IST
ಕಾಂಗ್ರೆಸ್ ಕಾರ್ಯಕರ್ತರ ಧ್ವನಿ ಬಿಜೆಪಿಯವರಿಗೆ ಕೇಳಿಸಬೇಕು. ಈ ಚುನಾವಣೆಯಲ್ಲಿ ಬಿಜೆಪಿಗೆ ಬುದ್ಧಿ ಕಲಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿದರು.

ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಸಮಾನ ಅವಕಾಶ: ಸಚಿವ ಈಶ್ವರ ಖಂಡ್ರೆ

Apr 27 2024, 01:20 AM IST
ಕಾಂಗ್ರೆಸ್‌ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ಹಾಗೂ 5 ಗ್ಯಾರಂಟಿಗಳ ಮೂಲಕ ಇದನ್ನು ಸಾಕಾರಗೊಳಿಸುತ್ತಿದೆ ಎಂದು ಭಾಲ್ಕಿಯಲ್ಲಿ ನಡೆದ ವೀರಶೈವ, ಲಿಂಗಾಯತ ಮುಖಂಡರ ಸಭೆಯಲ್ಲಿ ಉಸ್ತುವಾರಿ ಸಚಿವರು ಹೇಳಿದರು.

ಗ್ಯಾರಂಟಿ, ಮಹಿಳೆಯರ ಬಗ್ಗೆ ಎಚ್‌ಡಿಕೆ ಲಘು ಮಾತು: ಸಚಿವ ಚಲುವರಾಯಸ್ವಾಮಿ

Apr 27 2024, 01:19 AM IST
ಕಾಂಗ್ರೆಸ್ ಗ್ಯಾರಂಟಿ ಮೇಲೆ ಜನರಿಗೆ ವಿಶ್ವಾಸ ಇದೆ. ಕುಮಾರಸ್ವಾಮಿ ಅವರು ಗ್ಯಾರಂಟಿ ನಿಲ್ಲಿಸುವ ಬಗ್ಗೆ ಹೇಳಿದ್ದಾರೆ. ಗ್ಯಾರಂಟಿ ಕೊಡುವುದು ತಪ್ಪು, ಮಹಿಳೆಯರು ದಾರಿ ತಪ್ಪಿದ್ದಾರೆ ಎಂದೆಲ್ಲಾ ಲಘುವಾಗಿ ಮಾತನಾಡಿದ್ದಾರೆ. ಅಂತಹವರನ್ನು ಜಿಲ್ಲೆಯ ಜನರು ಹೇಗೆ ಒಪ್ಪಿಕೊಳ್ಳುತ್ತಾರೆ..?
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 311
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved