ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಭಾರೀ ಬದಲಾವಣೆ: ಸಚಿವ ಎಚ್.ಕೆ. ಪಾಟೀಲ
Apr 28 2024, 01:24 AM ISTಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಮತ್ತು ಅನ್ನ ಭಾಗ್ಯ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಶಕ್ತಿ ಬಂದಿದೆ. ಪ್ರತಿ ಕುಟುಂಬಕ್ಕೆ ಶಕ್ತಿ, ಯುವ ನಿಧಿ, ಅನ್ನಭಾಗ್ಯ, ೫ ಸಾವಿರ ಆದಾಯ ಹೆಚ್ಚಿಸಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.