• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶು ಔಷಧ ಮನುಷ್ಯರ ಬಳಕೆಗೆ ನೀಡಿಲ್ಲ: ಸಚಿವ ದಿನೇಶ್‌ ಸ್ಪಷ್ಣನೆ

Jul 16 2024, 12:36 AM IST
ಪಶುಗಳ ಔಷಧವನ್ನು ಮನುಷ್ಯರ ಬಳಕೆಗೆ ಯಾವುದೇ ಸರ್ಕಾರಿ ಆಸ್ಪತ್ರೆಗೆ ಪೂರೈಕೆ ಮಾಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯದ ಜನತೆಗೆ ಸಮಾಧಾನ ತಂದಿಲ್ಲ: ಸಚಿವ ಚಲುವರಾಯಸ್ವಾಮಿ

Jul 16 2024, 12:35 AM IST
ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಬುದ್ಧಿವಂತರು ಅಲ್ಲದೇ, ದೊಡ್ಡ ಉದ್ಯಮಿ. ಹುಟ್ಟಿದಾಗಲೇ ಮೈಸೂರು ಕಂಡವರು. ನಾವು 30 ವರ್ಷಗಳ ನಂತರ ನೋಡಿದ್ದೇವೆ. ಅವರು ಚುನಾವಣೆಯಲ್ಲಿ ಜನರಿಗೆ ಕೊಟ್ಟ ಆಶ್ವಾಸನೆಯಂತೆ ನಡೆದುಕೊಳ್ಳಲಿ. ನಮ್ಮ ಜವಾಬ್ದಾರಿ ಅರಿತು ನಾವು ಕೆಲಸ ಮಾಡುತ್ತೇವೆ. ಅವರ ಜವಾಬ್ದಾರಿ ಅರಿತು ಅವರು ಕೆಲಸ ಮಾಡಲಿ.

ಒಗ್ಗಟ್ಟು ಪ್ರದರ್ಶಿಸದೆ ಕೇಂದ್ರ ಸಚಿವ ಎಚ್‌ಡಿಕೆಯಿಂದ ಕ್ಷುಲ್ಲಕ ರಾಜಕಾರಣ: ಶಿವನಂಜು ಆರೋಪ

Jul 16 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಥವಾ ವೈಯಕ್ತಿಕ ಹಿತಾಸಕ್ತಿಗಾಗಿ ಸಭೆ ಕರೆದಿರಲಿಲ್ಲ. ನಮ್ಮ ಪಾಲಿನ ಕಾವೇರಿ ನೀರನ್ನು ಉಳಿಸುವ ಸಲುವಾಗಿ ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಕರೆದಿದ್ದ ಸಭೆ ಅದಾಗಿತ್ತು. ಆದರೂ ಸಭೆಯನ್ನು ಎಚ್‌ಡಿಕೆ ಬಹಿಷ್ಕರಿಸಿದ್ದನ್ನು ರಾಜ್ಯದ ಜನರು ಒಪ್ಪುವುದಿಲ್ಲ. ಇದು ಮಂಡ್ಯ ಜಿಲ್ಲೆಗೆ ಅನ್ಯಾಯ ಮಾಡಿದಂತೆ.

ಪಾಂಡವಪುರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

Jul 15 2024, 01:59 AM IST
ಪಾಂಡವಪುರ ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬೃಹತ್ ಸೇಬಿನ ಹಾರಹಾಕಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆಯಲ್ಲಿ ಅವರನ್ನು ಜಾನಪದ ಕಲಾ ತಂಡಗಳು, ಪೂಜಾ ಕುಣಿತದೊಂದಿಗೆ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಅಭಿಮಾನಿಗಳು ಘೋಷಣೆ ಮೊಳಗಿಸಿದರು.

ಜಿ.ಟಿ.ಸಮೂಹ ನಿರುದ್ಯೋಗಿಗಳ ಪಾಲಿನ ಆಶಾಕಿರಣ: ಸಚಿವ ಸತೀಶ ಜಾರಕಿಹೊಳಿ

Jul 15 2024, 01:54 AM IST
ಬೋರಗಾಂವ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನೂತನ ಜಿ.ಟಿ. ಟೆಕ್ಸ್‌ಟೈಲ್ಸ್ (ಜವಳಿ) ಉತ್ಪಾದನಾ ಘಟಕವನ್ನು ಸಚಿವ ಸತೀಶ ಜಾರಕಿಹೊಳಿ ಅವರು ಭಾನುವಾರ ಉದ್ಘಾಟಿಸಿದರು.

ಹವಾಮಾನ ಬದಲಾವಣೆಯಿಂದ ಉತ್ಪಾದನೆ ಕುಂಠಿತ: ಕೃಷಿ ಸಚಿವ ಸಿಆರ್‌ಎಸ್

Jul 15 2024, 01:54 AM IST
ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘವು ರೈತರ ಬವಣೆಗಳನ್ನು ತಗ್ಗಿಸಲು ಅನೇಕ ರೀತಿಯಲ್ಲಿ ಪ್ರಯತ್ನ ಪಡುತ್ತಿದೆ. ಜಾಗತಿಕವಾಗಿ ಪ್ರಚಲಿತವಾಗಿರುವ ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದರೆ ನಾಡಿನ ಸಮಸ್ತ ರೈತರಿಗೂ ಪ್ರಯೋಜನ ದೊರೆತಂತಾಗುತ್ತದೆ. ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ಮಂಡ್ಯ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸುತ್ತಿರುವುದು ಸಂತಸದ ವಿಚಾರವಾಗಿದೆ.

ಹತ್ತು ದಿನ ಕಾದು ಬೆಳೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ

Jul 15 2024, 01:49 AM IST
ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸುವಂತೆ ನೀರು ನಿರ್ವಹಣಾ ಸಮಿತಿ ಶಿಫಾರಸು ಮಾಡಿರುವುದು ನಮಗೆ ಶಾಕ್ ನೀಡಿದೆ. ಈ ಮೊದಲು ತಮಿಳುನಾಡು ನೀರಿಗೆ ಬೇಡಿಕೆ ಇಟ್ಟ ಸಮಯದಲ್ಲಿ ರಾಜ್ಯದ ನೀರಾವರಿ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿದ್ದರಿಂದ ನೀರು ಹರಿಸುವುದಕ್ಕೆ ಅನುಮತಿ ನೀಡಿರಲಿಲ್ಲ.

ನಾನು ರಾಮನಗರವನ್ನು ಮರೆಯಲ್ಲ, ರಾಜ್ಯವನ್ನೂ ಮರೆಯೋಲ್ಲ: ಕೇಂದ್ರ ಸಚಿವ ಎಚ್‌ಡಿಕೆ

Jul 15 2024, 01:49 AM IST

ರಾಜಕೀಯವಾಗಿ ನನಗೆ ಎರಡನೇ ಬದುಕು ಕೊಟ್ಟಿದ್ದು ಮಂಡ್ಯ ಜನರು. ಅವರಿಗೆ ಗೌರವ ತರುವ ಕೆಲಸ ಮಾಡುವುದು ನನ್ನ ಕರ್ತವ್ಯ. ವಾರದಲ್ಲಿ ಒಂದು ದಿನವಾದರೂ ಮಂಡ್ಯದಲ್ಲಿ ಇರುತ್ತೇನೆ.  

ಕೇಂದ್ರದಲ್ಲಿ 5 ವರ್ಷ ಬಿಜೆಪಿಯದ್ದೇ ಅಧಿಕಾರ: ಕೇಂದ್ರ ಸಚಿವ ಅಠಾವಳೆ

Jul 15 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕಡಿಮೆಯಾಗಿಲ್ಲ. ಕಾಂಗ್ರೆಸ್ ಮಾಡದ ಅಭಿವೃದ್ದಿ ಕೆಲಸಗಳನ್ನು ಮೋದಿ ಮಾಡಿರುವುದರಿಂದ ನಮಗೆ ಕರ್ನಾಟಕ ಸೇರಿ ಎಲ್ಲೆಡೆ ಉತ್ತಮ ಬೆಂಬಲ ದೊರೆತಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 6 ದಿನ ಮೊಟ್ಟೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jul 15 2024, 01:47 AM IST
ಪೋಲಿಸ್ ಇಲಾಖೆಯ ವತಿಯಿಂದ ಪಟ್ಟಣದ ರಥಬೀದಿಯಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 347
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved