• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ಎಚ್‌ಪಿ ವರೆಗಿನ ಅಕ್ರಮ ಪಂಪ್‌ಸೆಟ್‌ಗೆ ವಿದ್ಯುತ್ ಕಡಿತ ಇಲ್ಲ: ಸಚಿವ ಜಾರ್ಜ್‌

Jul 12 2024, 01:46 AM IST
ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್‌ಸೆಟ್‍ಗಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ.

ದಾವಣಗೆರೆ ಜಿಲ್ಲಾಸ್ಪತ್ರೆಗೆ ಒಟ್ಟು ₹23 ಕೋಟಿ ಮಂಜೂರು: ಸಚಿವ ದಿನೇಶ ಗುಂಡೂರಾವ್‌

Jul 12 2024, 01:42 AM IST
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸ ಬ್ಲಾಕ್ ನಿರ್ಮಾಣಕ್ಕೆ ₹17 ಕೋಟಿ, ಇತರೆ ಕಾಮಗಾರಿಗೆ ₹6 ಕೋಟಿ ಸೇರಿ ಒಟ್ಟು ₹23 ಕೋಟಿ ಮಂಜೂರಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.

ವಾಲ್ಮೀಕಿ ನಿಗಮ ಅಕ್ರಮ - ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಸಚಿವ ಜಾರ್ಜ್

Jul 12 2024, 01:41 AM IST
ಹಗರಣದಲ್ಲಿ ಭಾಗಿಯಾದವರು ಯಾರು ಎಂಬುದನ್ನು ಪತ್ತೆ ಹಚ್ಚಲೆಂದೇ ಎಸ್‌ಐಟಿ ರಚನೆ ಮಾಡಿದ್ದೇವೆ.

ವಿದ್ಯುತ್ ಸಮಸ್ಯೆಯ ದೂರು ಬಂದಲ್ಲಿ ತ್ವರಿತ ಸ್ಪಂದಿಸಿ; ಸಚಿವ ಜಾರ್ಜ್ ತಾಕೀತು

Jul 12 2024, 01:40 AM IST
ಮಳೆಗಾಲ, ಗಾಳಿ ಇತ್ಯಾದಿ ಸಂದರ್ಭಗಳಲ್ಲಿ ವಿದ್ಯುತ್ ಲೈನ್ ಹರಿದು ಬಿದ್ದಲ್ಲಿ, ಲೈನ್‍ಗಳ ನಿರ್ವಹಣೆ, ದುರಸ್ತಿ ಕಾರ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು

ಜಗಳೂರು ಆಸ್ಪತ್ರೆ ಶಿಥಿಲಾವಸ್ಥೆ; ತೆರವಿಗೆ ಸೂಚನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 12 2024, 01:39 AM IST
ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಂಜೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಕಟ್ಟಡ, ಹಾಗೂ ರೋಗಿಗಳ ಯೋಗಕ್ಷೇಮ ವಿಚಾರಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದರು.

ಗರ್ಭ ನಿರೋಧಕ ಬಳಕೆ ಯೋಜನೆ ಕರ್ನಾಟಕ ಪ್ರಥಮ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

Jul 12 2024, 01:38 AM IST
ದಾವಣಗೆರೆ ಎಸ್ಸೆಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಗುರುವಾರ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನ ಉದ್ಘಾಟಿಸಿದ ಸಚಿವರಾದ ದಿನೇಶ ಗುಂಡೂರಾವ್‌, ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

ಸೆಪ್ಟೆಂಬರ್‌ನಲ್ಲಿ ಕಲಬುರಗಿ ಜಯದೇವ ಜನಾರ್ಪಣೆ: ಸಚಿವ ಡಾ.ಶರಣಪ್ರಕಾಶ ಪಾಟೀಲ

Jul 12 2024, 01:34 AM IST
ಕಲಬುರಗಿಯಲ್ಲಿ ಸುಮಾರ 183 ಕೋಟಿ ವೆಚ್ಚದ ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಳಿದುಳಿದದ್ದನ್ನೆಲ್ಲ ಜುಲೈ ಅಂತ್ಯದೊಳಗೆ ಪೂರ್ಣಗಳಿಸಿ ಬರುವ ಸೆಪ್ಟೆಂಬರ್‌ನಲ್ಲಿ ಆಸ್ಪತ್ರೆ ಜನಾಪ್ರಣೆ ಮಾಡಲಾಗುವುದು.

ಬೆಂಗಳೂರಿನಲ್ಲಿ ರೆಡ್ಡಿ ವಿಶ್ವವಿದ್ಯಾಲಯ ಸ್ಥಾಪನೆ ಚಿಂತನೆ: ಸಚಿವ ರಾಮಲಿಂಗಾರೆಡ್ಡಿ

Jul 12 2024, 01:32 AM IST
ರೆಡ್ಡಿ ಜನಸಂಘ ಸ್ಥಾಪನೆಗೊಂಡು 100 ವರ್ಷಗಳಾಗಿವೆ. ವೈದ್ಯಕೀಯ, ದಂತ ವೈದ್ಯಕೀಯ ಹೊರತುಪಡಿಸಿ ಉಳಿದೆಲ್ಲ ವಿಭಾಗದ ಶಿಕ್ಷಣವನ್ನು ರೆಡ್ಡಿ ಜನಸಂಘದಿಂದ ನೀಡಲಾಗುತ್ತಿದೆ.

ಮೀನು ಸಂತತಿ ಉಳಿವಿಗೆ ಕಾಯ್ದೆ ತರಲು ಸಿದ್ಧ: ಸಚಿವ ಮಂಕಾಳು ವೈದ್ಯ

Jul 11 2024, 01:38 AM IST
ಮೀನುಗಾರಿಕೆ ಇಲಾಖೆಯನ್ನು ಮೀನುಗಾರ ಸ್ನೇಹಿಯನ್ನಾಗಿ ಮಾಡಲಾಗಿದೆ. ಮೀನುಗಾರಿಕಾ ಇಲಾಖೆಯಲ್ಲಿ ಮೀನುಗಾರರ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಕೂಡ್ಲಿಗಿಯಲ್ಲಿ ಹೈಟೆಕ್ ಬಸ್ ನಿಲ್ದಾಣ: ಸಚಿವ ರಾಮಲಿಂಗಾರೆಡ್ಡಿ

Jul 11 2024, 01:38 AM IST
ತೀರಾ ಹಳೆಯದಾದ ಬಸ್ ನಿಲ್ದಾಣದ ಸ್ಥಿತಿಗತಿಯನ್ನು ಶಾಸಕರು ತಮ್ಮ ಗಮನಕ್ಕೆ ತಂದಿದ್ದಾರೆ.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 347
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved