• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಿಮ್ಸ್‌: ಶೀಘ್ರದಲ್ಲಿ ತಜ್ಞ ವೈದ್ಯರು, ಸಿಬ್ಬಂದಿ ನೇಮಕ: ಸಚಿವ ಡಾ.ಶರಣಪ್ರಕಾಶ ಪಾಟೀಲ್

Jul 03 2024, 12:17 AM IST
ಯಾದಗಿರಿ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಯಿಮ್ಸ್‌) ಮಂಗಳವಾರ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಕೆಲಸ ಮಾಡದ ಪಿಡಿಒಗಳನ್ನು ಅಮಾನತು ಮಾಡಿ-ಸಚಿವ ಶಿವಾನಂದ ಪಾಟೀಲ

Jul 03 2024, 12:16 AM IST
ಕೆಲಸ ಮಾಡದವರು, ಕುಡಿದು ಬರುವ ಪಿಡಿಒಗಳನ್ನು ಶಾಸಕರು ಬೇರೆಡೆ ವರ್ಗಾವಣೆ ಮಾಡಿದರೆ ಅವರು ಕೆಎಟಿಯಿಂದ ತಡೆಯಾಜ್ಞೆ ತರುತ್ತಾರೆ ಎಂದರೆ ಉಪ ಕಾರ್ಯದರ್ಶಿಗೆ ಪಿಡಿಒಗಳ ಮೇಲೆ ಹಿಡಿತವಿಲ್ಲ ಎಂದರ್ಥ. ಯಾರ್ಯಾಪರು ತಡೆಯಾಜ್ಞೆ ತಂದಿದ್ದಾರೋ ಅವರ ಕಾರ್ಯಕ್ಷಮತೆ ಸರಿಯಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚನೆ ನೀಡಿದರು.

ಅರಣ್ಯ ಜಮೀನು ಒತ್ತುವರಿ ಮುಕ್ತ: ಸಚಿವ ಖಂಡ್ರೆ

Jul 03 2024, 12:16 AM IST
ಅಂತಾರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಏರ್ಪಡಿಸಿ, ವಿವಿಧ ದೇಶಗಳ ತಜ್ಞರ ಸಲಹೆಗಳನ್ನು ಪಡೆದು ಮಾನವ- ಪ್ರಾಣಿ ಸಂಘರ್ಷ ತಡೆಗೆ ಸ್ಪಷ್ಟ ನಿಲುವು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಕಾಮಗಾರಿ ಗುಣಮಟ್ಟದಲ್ಲಿರಲಿ: ಸಚಿವ ಪ್ರಿಯಾಂಕ್‌

Jul 02 2024, 01:34 AM IST
ಲೊಕಸಭೆ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾಮಗಾರಿಗಳು ನಿಧಾನ ಗತಿಯಲ್ಲಿ ನಡೆದಿದ್ದು ಈಗ ಚುನಾವಣೆಗಳು ಮುಗಿದಿದ್ದು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಕುಲಹಳ್ಳಿ-ಹುನ್ನೂರ ಏತ ನೀರಾವರಿಗೆ ಸಚಿವ ತಿಮ್ಮಾಪುರ ಚಾಲನೆ

Jul 02 2024, 01:33 AM IST
ಈ ಭಾಗದ ರೈತರ ಬಹುದಿನಗಳ ಕನಸಾಗಿದ್ದ ಕುಲಹಳ್ಳಿ-ಹುನ್ನೂರ ಏತ ನೀರಾವರಿಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಪ್ರಾಯೋಗಿಕವಾಗಿ ಚಾಲನೆ ನೀಡಿದರು.

ರೈಲ್ವೆ, ಕೈಗಾರಿಕಾ ಕಾರಿಡಾರ್, ಅಪ್ಪರ್ ಭದ್ರಾ ಯೋಜನೆ ಶೀಘ್ರ ಪೂರ್ಣ: ಸಚಿವ

Jul 02 2024, 01:32 AM IST

ಅಪ್ಪರ್ ಭದ್ರಾ, ರೈಲ್ವೆ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ವಿಳಂಬ ಮಾಡದೇ ಬಡವರಿಗೆ ಆಶ್ರಯ ಮನೆ ನೀಡಿ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

Jul 02 2024, 01:31 AM IST
ಶಿವಮೊಗ್ಗದಲ್ಲಿ ಬಡವರಿಗಾಗಿ ಸೂರು ನೀಡಲು ಆಶ್ರಯ ಮನೆ ಯೋಜನೆಯನ್ನು ಕಳೆದ 9 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿತ್ತು. ಸ್ವಂತ ಮನೆಯ ಕನಸು ಕಾಣುತ್ತಿರುವ ಬಡವರಿಗೆ ಸರ್ಕಾರ ವಿಳಂಬ ಮಾಡದೇ ಸೂರು ನೀಡಬೇಕು ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದರು.

ಹಿಂದುಳಿದ ಜನಾಂಗದವರ ಶೈಕ್ಷಣಿಕ ಪ್ರಗತಿಗೆ ಬದ್ಧ: ಕೃಷಿ ಸಚಿವ ಸಿಆರ್‌ಎಸ್ ಭರವಸೆ

Jul 02 2024, 01:30 AM IST
ಸಣ್ಣ ಸಮಾಜಗಳಲ್ಲಿ ಶಿಕ್ಷಣದ ಜಾಗೃತಿ ಮೂಡುತ್ತಿರುವುದು ಉತ್ತಮ ಬೆಳವಣಿಗೆ ಆಗಿದೆ. ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳ ಮೂಲಕ ಇನ್ನಷ್ಟು ಅಭಿವೃದ್ಧಿ ಹೊಂದಲು ಸಹಕಾರಿ ಆಗಲಿದೆ. ಕುಂಬಾರ ಮತ್ತಿತರೆ ಸಮಾಜಗಳ ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಸ್ಥಾನ ಅಲಂಕರಿಸಬೇಕು.

ಪತ್ರಕರ್ತರು ಕ್ರಿಯಾಶೀಲರಾಗಿದ್ದರೆ ಸಮಾಜ ಸುಧಾರಣೆ ಸಾಧ್ಯ-ಸಚಿವ ಪಾಟೀಲ

Jul 01 2024, 01:55 AM IST
ಪತ್ರಕರ್ತರು ಕ್ರಿಯಾಶೀಲರಾಗಿದ್ದರೆ ಸಮಾಜ ಸುಧಾರಿಸುತ್ತದೆ. ಒಂದರ್ಥದಲ್ಲಿ ಪತ್ರಕರ್ತರಿಲ್ಲದೇ ಸಮಾಜವನ್ನು ಮುನ್ನಡೆಸುವುದು ಕಷ್ಟ. ಪತ್ರಕರ್ತರು ನಿಖರವಾದ ಸುದ್ದಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಮೊಬೈಲ್ ಗೀಳಿಗೆ ಬೀಳದೆ ಅಧ್ಯಯನ ಮಾಡಿ: ಸಚಿವ ಸುಧಾಕರ್

Jul 01 2024, 01:53 AM IST

ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣಗಳoತಹ ಗೀಳಿಗೆ ಬೀಳದೆ ಅಧ್ಯಯನದಲ್ಲಿ ನಿರತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.

  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 347
  • next >

More Trending News

Top Stories
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved