• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ, ಡಿಸಿಎಂಗಳ ಬದಲಾವಣೆ ಹೈಕಮಾಡ್‌ ತೀರ್ಮಾನ: ಸಚಿವ ಮಧು

Jun 30 2024, 12:46 AM IST
ಬೆಲೆ ಏರಿಕೆ ಕುರಿತು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕತೆಯಿಲ್ಲ ಎಂದು ಸಚಿವ ಮಧು ಬಿಜೆಪಿ ವಿರುದ್ಧ ಹರಿಹಾಯ್ದರು.

ಜನಸ್ಪಂದನಾ ಸಭೆಯಿಂದ ಬಡವರಿಗೆ ಸಹಾಯ: ಸಚಿವ ಮಂಕಾಳ ವೈದ್ಯ

Jun 30 2024, 12:45 AM IST
ಭಟ್ಕಳ ತಾಲೂಕಿನ ಬೆಳಕೆಯ ಬೊಮ್ಮನಕೇರಿ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಶನಿವಾರ ತಾಲೂಕು ಮಟ್ಟದ ಜನಸ್ಪಂದನಾ ಸಭೆ ನಡೆಯಿತು.

ನೆನಗುದಿಗೆ ಬಿದ್ದಿರುವ ಯೋಜನೆಗಳಿಗೆ ಮರುಜೀವ ಕೊಡಬೇಕು: ಮಾಜಿ ಸಚಿವ ಬಿ.ಶಿವರಾಂ

Jun 30 2024, 12:45 AM IST
ಪಕ್ಷ ಸಂಘಟನೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಹೆಚ್ಚಿನ ಗಮನ ನೀಡಬೇಕು ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದರು. ಬೇಲೂರಲ್ಲಿ ಆಯೋಜಿಸಿದ ಲೋಕಸಭಾ ಸದಸ್ಯ ಶ್ರೇಯಸ್‌ ಎಂ. ಪಟೇಲ್ ಅವರಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಜಿಲ್ಲೆಗೆ ಎರಡು ತಾಯಿ-ಮಗು ಆಸ್ಪತ್ರೆ ಮಂಜೂರು: ಸಚಿವ ತಿಮ್ಮಾಪುರ

Jun 29 2024, 12:41 AM IST
ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಹುನಗುಂದ ತಾಲೂಕಿಗೆ ಸರ್ಕಾರಿ ತಾಯಿ-ಮಗುವಿನ ಆಸ್ಪತ್ರೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

ವೆಂಕಟೇಶ್ವರ ಏತ ನೀರಾವರಿ ಉದ್ಘಾಟಿಸಿದ ಸಚಿವ ತಿಮ್ಮಾಪುರ

Jun 29 2024, 12:36 AM IST
ವೆಂಕಟೇಶ್ವರ ಏತ ನೀರಾವರಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸಮೀಪದ ಕುಲಹಳ್ಳಿಯಲ್ಲಿರುವ ಏತ ನೀರಾವರಿ ಕೇಂದ್ರದಲ್ಲಿ ನೀರು ಪೂರೈಕೆಯ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.

ಶಾಲಾ ಮಕ್ಕಳ ಅಹವಾಲು ಕೇಳಿ, ಅಧಿಕಾರಿಗಳಿಗೆ ಸಚಿವ ಮಧು ಚಾಟಿ

Jun 29 2024, 12:36 AM IST
ಶಿವಮೊಗ್ಗದ ಕುವೆಂಪು ರಂಗಮಂದಿರಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆಲಿಸಿದರು.

ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಿಗಮ ಪ್ರಗತಿ: ಸಚಿವ ಶರಣಗೌಡ ದರ್ಶನಾಪುರ

Jun 29 2024, 12:34 AM IST
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರನ್ನು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಎಂಎಸ್‌ಎಂಇ ದಿನಾಚರಣೆಯಲ್ಲಿ ಸನ್ಮಾನಿಸಿದರು.

ಪಶು ಇಲಾಖೆಗೆ ಸಿಬ್ಬಂದಿ ನೇಮಕಕ್ಕೆ ಕ್ರಮ: ಸಚಿವ ಕೆ.ವೆಂಕಟೇಶ

Jun 29 2024, 12:32 AM IST
ಹೊರಗುತ್ತಿಗೆ ಆಧಾರದ ಮೇಲೆ ಪಶು ವೈದ್ಯರು, ಸಿಬ್ಬಂದಿ ವರ್ಗದವರ ನೇಮಕ. ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಶು ಸಂಗೋಪನಾ, ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ ಹೇಳಿದರು.

ಕೆಂಪೇಗೌಡರ ತತ್ವ, ಸಿದ್ಧಾಂತ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಸಚಿವ ಎಂ.ಸಿ.ಸುಧಾಕರ್

Jun 29 2024, 12:31 AM IST
ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತ ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡಣೆ ಮಾಡಲಿಲ್ಲ. ಎಲ್ಲ ಜನಾಂಗ, ಜಾತಿಯವರನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದ್ದರು. ಅವರ ಆಡಳಿತ ಕಾಲದಲ್ಲೇ ಅವರು ಕೈಗೊಂಡ ಅಭಿವೃದ್ಧಿಯನ್ನು ನೋಡಿದರೆ ಅವರೊಬ್ಬ ಜಾತ್ಯಾತೀತ ವ್ಯಕ್ತಿಯಾಗಿದ್ದರು.

ನೀರಾವರಿ ಪರಿಕರ ಪಡೆಯುವ ಕಾಲಮಿತಿ 7ರಿಂದ 5 ವರ್ಷಕ್ಕೆ ಇಳಿಕೆ: ಕೃಷಿ ಸಚಿವ

Jun 28 2024, 02:17 AM IST
ಈ ಮೊದಲು ಒಮ್ಮೆ ನೀರಾವರಿ ಪರಿಕರ ಸವಲತ್ತು ಪಡೆದರೆ ಮತ್ತೊಮ್ಮೆ ಇದೇ ಸೌಲಭ್ಯ ಪಡೆಯಲು ಏಳು ವರ್ಷ ಕಾಯಬೇಕಿತ್ತು. ಇನ್ಮುಂದೆ ಅದನ್ನು ಐದು ವರ್ಷಗಳಿಗೆ ಇಳಿಕೆ ಮಾಡಲಾಗುತ್ತಿದೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 347
  • next >

More Trending News

Top Stories
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved