• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ

Jun 15 2024, 01:00 AM IST
ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಜನರಲ್ ವಾರ್ಡ್ಗೆ ಭೇಟಿ ನೀಡಿ ರೋಗಿಗಳಿಗೆ ಶೀಘ್ರ ಗುಣ ಹೊಂದುತ್ತೀರಿ. ಯಾವುದೇ ಆತಂಕ ಬೇಡವೆಂದು ಧೈರ್ಯ ತುಂಬಿ, ಯಾವುದೇ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶೀಘ್ರದಲ್ಲೇ ಮುಧೋಳ ಗ್ರಾಮೀಣ ಪೊಲೀಸ್ ಠಾಣೆ ಆರಂಭ: ಸಚಿವ ತಿಮ್ಮಾಪುರ

Jun 12 2024, 12:39 AM IST
ಮುಧೋಳ ಪೊಲೀಸ್ ಇಲಾಖೆಗೆ ಶಾಸಕ ಆರ್.ಬಿ. ತಿಮ್ಮಾಪುರ ಅವರು ತಮ್ಮ ಶಾಸಕರ ನಿಧಿಯಿಂದ ಒಂದು ಬುಲೆರೋ ಜೀಪ್, ಮೂರು ಚಿತಾ ಬೈಕ್ ನೀಡಿ ಸೇವೆಗೆ ಚಾಲನೆ ನೀಡಿದರು.

ಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆ ನಿರ್ಮಾಣ ಮಾಡಿದೆ -- ಮಾಜಿ ಸಚಿವ ಸಿ.ಟಿ. ರವಿಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿಗೆ ಬರೋದು ಪಿಕ್‌ನಿಕ್‌ಗೆ ಅಂದುಕೊಂಡಿದ್ದಾರೆ, ನೂತನ ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಅಭಿನಂದನೆ

Jun 12 2024, 12:38 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನಪರಿಷತ್‌ ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ. ರವಿ ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

3 ಡಿಸಿಎಂ ಬೇಕು: ಮತ್ತೆ ಕೂಗೆಬ್ಬಿಸಿದ ಸಚಿವ ರಾಜಣ್ಣ!

Jun 12 2024, 12:36 AM IST
ಲೋಕಸಭೆ ಎಲೆಕ್ಷನ್‌ ಮುಗೀತಿದ್ದಂತೆ ಬೇಡಿಕೆ ಮತ್ತೆ ಪ್ರಾರಂಭವಾಗಿದ್ದು, ರಾಜ್ಯಕ್ಕೆ 3 ಡಿಸಿಎಂ ಬೇಕು ಎಂಬುದಾಗಿ ಸಚಿವ ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸಿ: ಸಚಿವ ಲಾಡ್‌

Jun 12 2024, 12:35 AM IST
ಅಳ್ನಾವರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕನಿಷ್ಠ ಮೂವತ್ತು ಹಾಸಿಗೆಯ ಆಸ್ಪತ್ರೆಯನ್ನಾಗಿಸಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ಸಚಿವ ಸಂತೋಷ ಲಾಡ್‌ ನೀಡಿದರು.

ಕನಕಗಿರಿ ಜನತೆಯ ಋಣ ಎಂದಿಗೂ ತೀರಿಸಲಾಗದು: ಸಚಿವ ತಂಗಡಗಿ

Jun 11 2024, 01:34 AM IST
ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಬೆಳೆಯಲು ಕಾರಣರಾದ ಕನಕಗಿರಿ ಜನತೆಯ ಋಣ ಎಂದಿಗೂ ತೀರಿಸಲಾಗದು.

ಕೇಂದ್ರ ಸಂಪುಟದಲ್ಲಿ ಲಿಂಗಾಯತರು, ಅಹಿಂದಗೆ ಅನ್ಯಾಯ: ಮಾಜಿ ಸಚಿವ ಎಚ್.ಆಂಜನೇಯ

Jun 11 2024, 01:34 AM IST
ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ವೀರಶೈವ ಲಿಂಗಾಯತ ಸಮುದಾಯ ಜನಜಾಗೃತಿಗೆ ಮುಂದಾಗಬೇಕು. ಈ ಹೋರಾಟಕ್ಕೆ ಅಹಿಂದ ವರ್ಗ ಬೆಂಬಲವಾಗಿ ನಿಲ್ಲಬೇಕು ಎಂದು ಆಂಜನೇಯ ಆಗ್ರಹಿಸಿದ್ದಾರೆ

ತುಪ್ಪರಿ ಹಳ್ಳ, ಬೆಣ್ಣಿಹಳ್ಳ ಪ್ರವಾಹ ಹಾನಿ ಪರಿಶೀಲಿಸಿದ ಸಚಿವ ಸಂತೋಷ ಲಾಡ್‌

Jun 11 2024, 01:33 AM IST
2019ರಲ್ಲಿ ಸರ್ಕಾರ ಒದಗಿಸಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.

ಗೋವಿಂದ ಕಾರಜೋಳ, ರಮೇಶ್‌ ಜಿಗಜಿಣಗಿಗೆ ಸಚಿವ ಸ್ಥಾನಕ್ಕೆ ಮಾದಿಗ ಮಹಾಸಭಾ ಒತ್ತಾಯ

Jun 11 2024, 01:33 AM IST
ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿಜಯಪುರ ಸಂಸದ ರಮೇಶ್‌ ಜಿಗಜಿಣಗಿ ಅವರಲ್ಲಿ ಒಬ್ಬರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು.

ಕೇಂದ್ರ ಸಚಿವ ಸ್ಥಾನ: ಎಚ್‌.ಡಿ.ಕುಮಾರಸ್ವಾಮಿ ತವರಲ್ಲಿ ಸಂಭ್ರಮ ವಾತಾವರಣ

Jun 11 2024, 01:33 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊಳೆನರಸೀಪುರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸತತವಾಗಿ ಎರಡು ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿ, ಜೈಕಾರ ಕೂಗುತ್ತ, ಕುಣಿದು ಸಂಭ್ರಮಿಸಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 347
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved