• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮದಲ್ಲಿ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 30 2024, 12:51 AM IST
ಕಾಂಗ್ರೆಸ್‌ ಪಕ್ಷ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ, ತಪ್ಪಿಸ್ಥರ ವಿರುದ್ಧ ಕ್ರಮ ವಹಿಸಬೇಕು.

ಚಂದ್ರಶೇಖರನ್‌ ಸಾವಿಗೆ ನ್ಯಾಯ ಸಿಗಲಿದೆ: ಸಚಿವ ಮಧು

May 30 2024, 12:51 AM IST
ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನ ಜವಾಬ್ದಾರಿ. ಮೃತರ ಕುಟುಂಬ ಸದಸ್ಯರ ಮುಖ್ಯಮಂತ್ರಿ ಸಿದ್ದರಾಮಯ್ಯರ ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ: ಮುರುಗೇಶ ನಿರಾಣಿ

May 30 2024, 12:50 AM IST
ಆತ್ಮಹತ್ಯೆ ಪ್ರಕರಣ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ನಿರಾಣಿ ಆಗ್ರಹಿಸಿದರು.

ಸಚಿವ ನಾಗೇಂದ್ರ ರಾಜೀನಾಮೆ ನೀಡಲು ದೊಡ್ಡನಗೌಡ ಆಗ್ರಹ

May 30 2024, 12:48 AM IST
ಅಧಿಕಾರಿ ಆತ್ಮಹತ್ಯೆಯಿಂದ ಕೈ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 30 2024, 12:46 AM IST
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಗೋಕರ್ಣ ಆತ್ಮಲಿಂಗಕ್ಕೆ ಸಚಿವ ಜೋಶಿ ಪೂಜೆ

May 30 2024, 12:45 AM IST
ಮಂದಿರದ ಪ್ರಧಾನ ಅರ್ಚಕ ವೇ. ಅಮೃತೇಶ ಹಿರೇ, ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯ ವೇ. ಮಹಾಬಲ ಉಪಾಧ್ಯಾ ಪೂಜಾ ಕೈಂಕರ್ಯ ನೆರವೇರಿಸಿದರು.

ಸಚಿವ ಸಂಪುಟದಿಂದ ಬಿ.ನಾಗೇಂದ್ರ ವಜಾಗೊಳಿಸಿ: ಕೆ.ಬಿ.ಪ್ರಸನ್ನಕುಮಾರ್ ಒತ್ತಾಯ

May 29 2024, 12:57 AM IST
ಬೆಂಗಳೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಇಲಾಖೆಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ನಲ್ಲಿ ಸಚಿವರ ಹೆಸರು ಪ್ರಸ್ತಾಪಿಸಿರುವುದರಿಂದ ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಕುಟುಂಬ ರಾಜಕಾರಣದಿಂದ ಬಿಜೆಪಿ ಶುದ್ಧೀಕರಣಗೊಳಿಸಿ: ಮಾಜಿ ಸಚಿವ ಈಶ್ವರಪ್ಪ

May 29 2024, 12:52 AM IST
ಕೇಂದ್ರ ನಾಯಕರೂ ಕೂಡ ಬಿಎಸ್‌ವೈ ಬಿಟ್ಟರೆ ಬೇರೆ ಯಾರೂ ಕರ್ನಾಟಕದಲ್ಲಿ ಇಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಇದನ್ನು ಸರಿಪಡಿಸಬೇಕಾದರೆ, ಬಿಜೆಪಿಗಾಗಿ ಜೀವನ ಸವೆಸಿದ ರಘುಪತಿ ಭಟ್‌ ಅಂತಹವರನ್ನು ಪರಿಷತ್‌ ಚುನಾವಣೆಯಲ್ಲಿ ಆರಿಸಬೇಕು. ಆಗ ಮಾತ್ರ ರಾಜ್ಯ ಬಿಜೆಪಿಯನ್ನು ಪೂರ್ತಿಯಾಗಿ ಶುದ್ಧೀಕರಣ ಮಾಡಲು ಸಾಧ್ಯವಿದೆ ಎಂದು ಈಶ್ವರಪ್ಪ ಪ್ರತಿಪಾದಿಸಿದರು.

ಸಚಿವ ನಾಗೇಂದ್ರ ರಾಜಿನಾಮೆ ನೀಡದಿದ್ರೆ ರಾಜ್ಯಾದ್ಯಂತ ಹೋರಾಟ: ಕೋಟ

May 29 2024, 12:48 AM IST
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಈ ಪ್ರಕರಣ ನಿದರ್ಶನ. ಬಡವರ ಮಕ್ಕಳಿಗೆ ಮೀಸಲಿಟ್ಟ ನಿಗಮದಲ್ಲಿ 80 ಕೋಟಿ ರು.ಗಳನ್ನು ಸಚಿವರ ಸೂಚನೆ ಮೇರೆಗೆ ದುರುಪಯೋಗ ಮಾಡಲಾಗಿದೆ ಎಂದು ಸಿಬ್ಬಂದಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋಟ ಆರೋಪಿಸಿದರು.

ಸಚಿವ ಮಧು ಬಂಗಾರಪ್ಪ ಹೇರ್‌ ಕಟಿಂಗ್‌ ಖರ್ಚನ್ನ ಯುವ ಮೋರ್ಚಾದಿಂದ ಕೊಡಿಸುತ್ತೇವೆ: ಬಿವೈ ವಿಜಯೇಂದ್ರ

May 29 2024, 12:46 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡುವಿನ ಹೇರ್‌ ಕಟಿಂಗ್‌ ಹೇಳಿಕೆ ಸಮರ ಮುಂದುವರಿದಿದೆ.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved