ಬಿಜೆಪಿದು ಯೂಸ್ ಆಂಡ್ ಥ್ರೋ ಪಾಲಿಟಿಕ್ಸ್: ಸಚಿವ ಕೃಷ್ಣ ಬೈರೇಗೌಡ
May 05 2024, 02:01 AM ISTಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಬಿಜೆಪಿ ನಾಯಕರೇ ಸೂತ್ರದಾರರು ಎಂದು ರಾಯಚೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ವಿವಿಧ ರೈತರು, ಸಂಘಟನೆಗಳೊಂದಿಗೆ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗೋಷ್ಠಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದರು.