• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಸರ್ಕಾರ ನಮ್ಮ ಗ್ಯಾರಂಟಿ ಕಾಪಿ ಮಾಡ್ತಿದೆ: ಮಾಜಿ ಸಚಿವ ಎಚ್‌.ಆಂಜನೇಯ

May 03 2024, 01:10 AM IST
ಸುಳ್ಳು ಹೇಳುವುದರಲ್ಲಿ ಆಸ್ಕರ್‌ ನೀಡಬೇಕಾದರೆ ಅದು ಬಿಜೆಪಿ ಸರ್ಕಾರಕ್ಕೆ ನೀಡಬೇಕು. ಸುಳ್ಳು ಎಂದರೆ ಬಿಜೆಪಿ, ಬಿಜೆಪಿ ಎಂದರೆ ಸುಳ್ಳು. ಇದೊಂದು ಭ್ರಷ್ಟ ಸರ್ಕಾರ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿಗೆ ಬದ್ಧ: ಸಚಿವ

May 03 2024, 01:09 AM IST
ಅಶೋಕ ಚಿತ್ರ ಮಂದಿರ, ಡಿಸಿಎಂ ಟೌನ್ ಶಿಪ್ ಎದುರು, ಶಿರಮಗೊಂಡನಹಳ್ಳಿ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಕೆಳಗಿನ ಸೇತುವೆಗಳು ಅವೈಜ್ಞಾನಿಕವಾಗಿವೆ. ವಾಹನ ಚಾಲಕರು, ಸವಾರರು ಸಂಚರಿಸಲು ಭಯಪಡುವಂತಾಗಿದೆ. ಖಾಸಗಿ ಬಸ್‌ ನಿಲ್ದಾಣವೂ ಅವ್ಯವಸ್ಥೆಗಳ ಆಗರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭಾರತ ಈಗ ಭಯೋತ್ಪಾದನೆ ಮುಕ್ತ ದೇಶ- ಮಾಜಿ ಸಚಿವ ಬಿ.ಸಿ. ಪಾಟೀಲ

May 03 2024, 01:05 AM IST
ಭಾರತದಲ್ಲಿ ಆಸಾಧ್ಯವನ್ನು ಸಾಧ್ಯ ಮಾಡಿದವರು ಪ್ರಧಾನಿ ನರೇಂದ್ರ ಮೋದಿ. ಭಯೋತ್ಪಾದನಾ ಮುಕ್ತ ದೇಶ ಮಾಡಿ, ಭಯೋತ್ಪಾದಕರಿಗೆ ಭಯ ಹುಟ್ಟುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಮನೆಗೆ ನುಗ್ಗಿ ಹಲ್ಲೆ ಘಟನೆ ಸಿಐಡಿ ತನಿಖೆ: ಗೃಹ ಸಚಿವ

May 03 2024, 01:04 AM IST
ಕೋಟನೂರ್ ಡಿ ಗ್ರಾಮದಲ್ಲಿ ಕಳೆದ ಜ.23ರಂದು ನಡೆದಂತಹ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಿಂದ ಹಿಡಿದು ಮೊನ್ನೆ ಅದೇ ಗ್ರಾಮದಲ್ಲಿ ಸಂಭವಿಸಿರುವ ಲಿಂಗಾಯಿತ ಸಮುದಾಯದವರ ಮನೆ ಹೊಕ್ಕು ನಡೆಸಲಾದಂತಹ ಹಲ್ಲೆ ಘಟನೆಯವರೆಗಿನ ಎಲ್ಲಾ ಬೆಳವಣಿಗೆಗಳು, ಘಟನಾವಳಿಗಳ ಬಗ್ಗೆ ಸಮಗ್ರ ತನಿಖೆಗೆ ಇಡೀ ಪ್ರಕರಣ‍ನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.

ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ: ಸಚಿವ ತಂಗಡಗಿ

May 03 2024, 01:04 AM IST
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಶೇ.೮೯ರಷ್ಟು ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ.

ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಯತ್ನ

May 03 2024, 01:02 AM IST
ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಮುಂದಿನ ಸಂಪುಟ ವಿಸ್ತರಣೆಯಲ್ಲಿ ಪ್ರಾಮಾಣಿಕವಾಗಿ ಒತ್ತಾಯ ಮಾಡುತ್ತೇನೆ. ಉಳಿದ ಸ್ಥಾನಮಾನಗಳಿಗೂ ಆದ್ಯತೆ ನೀಡಲಾಗುವುದು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.

5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಸಚಿವ ಜಮೀರ್‌ ಅಹ್ಮದ್ ಖಾನ್

May 03 2024, 01:01 AM IST
ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.

ತುತ್ತು ಅನ್ನಕ್ಕೂ ಅಕ್ಕಿ ನೀಡದ ಮೋದಿ ಸರ್ಕಾರ: ಸಚಿವ ಮುನಿಯಪ್ಪ

May 02 2024, 12:22 AM IST
ಬೀದರ್‌ನ ಪತ್ರಿಕಾ ಭವನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಗರಕ್ಕೆ ಖರ್ಗೆ, ರಾಗಾ, ಸಿಎಂ,ಡಿಸಿಎಂ ಆಗಮನ: ಸಚಿವ ಎನ್‌.ಎಸ್‌.ಬೋಸರಾಜು

May 02 2024, 12:21 AM IST
ಕಾಂಗ್ರೆಸ್‌ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೇತಾರ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಗುರುವಾರ ನಗರಕ್ಕೆ ಆಗಮಿಸುತ್ತಿದ್ದಾರೆ

ಗ್ಯಾರಂಟಿ ಯೋಜನೆಗೆ ಜನತೆ ಮೋಸ ಹೋಗಬೇಡಿ: ಮಾಜಿ ಸಚಿವ ಕಾರಜೋಳ

May 01 2024, 02:05 AM IST
ಕಾಂಗ್ರೆಸ್ ಕೊಡುವ ಗ್ಯಾರಂಟಿ ಯೋಜನೆಗೆ ಜನರು ಮೋಸ ಹೋಗಬೇಡಿ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved