• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಕುಲಕ್ಕೆ ಸೇವೆಗೈದವರನ್ನು ಸಮಾಜ ಮರೆಯದು-ಸಚಿವ ಎಚ್‌.ಕೆ.ಪಾಟೀಲ

Apr 16 2025, 12:32 AM IST
ಮನುಕುಲಕ್ಕೆ ಸೇವೆ ಮಾಡಿದವರನ್ನು ಸಮಾಜ ಎಂದೂ ಮರೆಯದು. ನರ್ಸಿಂಗ್ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಜನಸಮುದಾಯದ ಆರೋಗ್ಯವನ್ನು ಸುಧಾರಿಸುವಲ್ಲಿ ಕಂಕಣಬದ್ಧರಾಗಿ ಸೇವೆ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಸಂವಿಧಾನ-ಸಚಿವ ಎಚ್ಕೆ

Apr 15 2025, 01:05 AM IST
ಸರ್ವ ಜನಾಂಗವನ್ನು ಸಮದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿ ಕೊಟ್ಟರು. ಜೊತೆಗೆ ನಮ್ಮ ಕರ್ತವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ. ಅದೇ ರೀತಿ ಬಾಬು ಜಗಜೀವನರಾಮ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ದಮನಿತರಿಗೆ ಧ್ವನಿ ನೀಡಿದ ಧೀಮಂತ ನಾಯಕ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Apr 15 2025, 01:01 AM IST
ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಿಗಬೇಕು ಎನ್ನುವುದು ಡಾ. ಬಿ.ಆರ್. ಅಂಬೇಡ್ಕರ ಅವರ ಆಶಯವಾಗಿತ್ತು.

ಅಂಬೇಡ್ಕರ್ ಆಶಯಗಳು ನವ ಭಾರತಕ್ಕೆ ಮುನ್ನುಡಿ: ಸಚಿವ ಡಿ.ಸುಧಾಕರ್

Apr 15 2025, 12:58 AM IST
ಅಂಬೇಡ್ಕರ್ ಆಶಯದಂತೆ ಶಿಕ್ಷಣದಿಂದ ಜ್ಞಾನ, ಹೋರಾಟದಿಂದ ಹಕ್ಕುಗಳು, ಸಂಘಟನೆಯಿಂದ ಶಕ್ತಿ ಪಡೆದುಕೊಳ್ಳುವ ಮಾರ್ಗದಲ್ಲಿ ನಡೆಯುವುದು ನವ ಭಾರತ ನಿರ್ಮಾಣದ ಪ್ರಥಮ ಹೆಜ್ಜೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ವಿಪಕ್ಷಗಳಿಗೆ ಕನಿಷ್ಟ ಮಾನ ಮರ್ಯಾದೆ ಇಲ್ಲ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್

Apr 15 2025, 12:51 AM IST
ಜಾತಿ ಗಣತಿ ಸಮೀಕ್ಷೆಯಲ್ಲಿ ನಿರೀಕ್ಷೆಯಂತೆ ಲಿಂಗಾಯತರು ಪ್ರಥಮ, ಅಲ್ಪಸಂಖ್ಯಾತರು ದ್ವಿತೀಯ ಹಾಗೂ ಒಕ್ಕಲಿಗರು ತೃತೀಯ, ಕುರುಬ ಸಮುದಾಯದವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಸಮೀಕ್ಷೆಯ ವರದಿ ಎಲ್ಲಾ ಜಾತಿಯ ಮುಖಂಡರು ಸಮ್ಮತಿಸಿದ್ದಾರೆ.

ಸಾಮಾನ್ಯರೂ ಉನ್ನತ ಸ್ಥಾನಕ್ಕೇರಲು ಸಂವಿಧಾನ ಕಾರಣ-ಸಚಿವ ಜೋಶಿ

Apr 15 2025, 12:47 AM IST
ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬರಲು ಡಾ. ಬಿ.ಆರ್. ಅಂಬೆಂಡ್ಕರ್ ಅವರ ಸಂವಿಧಾನವೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಜಾತಿ ಗಣತಿ ವರದಿ ವಿರೋಧ ಪಕ್ಷಗಳು ರಾಜಕೀಯವಾಗಿ ಬಳಕೆ : ಕೃಷಿ ಸಚಿವ ಚಲುವರಾಯಸ್ವಾಮಿ

Apr 15 2025, 12:46 AM IST

ಜಾತಿ ಗಣತಿ ವರದಿಯನ್ನು ವಿರೋಧ ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಎನ್‌ಕೌಂಟರ್‌ ಮಾಡಿದ ಪಿಎಸ್‌ಐ ಅನ್ನಪೂರ್ಣಾಗೆ ಸಚಿವ ಲಾಡ್‌ ಸೆಲ್ಯೂಟ್‌!

Apr 15 2025, 12:46 AM IST
ಅಶೋಕನಗರ ಠಾಣೆಯ ಪಿಎಸ್‌ಐ ಅನ್ನಪೂರ್ಣಾ ಮುಕ್ಕಣ್ಣವರ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ಸೆಲ್ಯೂಟ್‌ ಹೊಡೆದು ಗೌರವ ಸಲ್ಲಿಸಿದರು.

ಹಿಂದೂ ಧರ್ಮ ವಿರೋಧಿಸುವವರು ಬೇರೆ ಧರ್ಮ ವಿರೋಧಿಸುವುದಿಲ್ಲ ಏಕೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Apr 14 2025, 02:04 AM IST
ಅಗ್ನಿಹೋತ್ರ ಸೇರಿದಂತೆ ಸನಾತನ, ಹಿಂದೂ ಪರಂಪರೆ ಪದ್ಧತಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಎಡ ಪಂಥೀಯರು ಬೇರೆ ಧರ್ಮದ ಬಗ್ಗೆ ಏತಕ್ಕೆ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ಬಿಜೆಪಿಯವರು ಮನೆ ನೀಡಿದ್ದರೆ ನಾನು ರಾಜಕೀಯದಿಂದ ನಿವೃತ್ತಿಯಾಗುವೆ : ಸಚಿವ ಜಮೀರ್ ಅಹ್ಮದ್

Apr 14 2025, 02:03 AM IST
ಬಿಜೆಪಿ ಅಧಿಕಾರ, ರಾಜಕೀಯ ನಿವೃತ್ತಿ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಅಭಿವೃದ್ಧಿ ಕಾರ್ಯ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 327
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved