• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ತಂಗಡಗಿಗೆ ಬುದ್ಧಿಭ್ರಮಣೆಯಾಗಿದೆ: ದೊಡ್ಡನಗೌಡ ಪಾಟೀಲ್

Apr 27 2024, 01:16 AM IST
ಸಚಿವರು ನಮ್ಮ ಕನಕಗಿರಿ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಕಡೆ ಗಮನ ಕೊಡುತ್ತಿಲ್ಲ. ಸೋಲು ಹತಾಶೆಯಲ್ಲಿ ಏನೇನೋ ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.

ಮಾಜಿ ಸಿಎಂ ಎಚ್ಡಿಕೆ ಗೆಲುವು ತಡೆಯಲು ಸಾಧ್ಯವಿಲ್ಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Apr 27 2024, 01:16 AM IST
ಚುನಾವಣೆಯಲ್ಲಿ ಜಿಲ್ಲೆಯಿಂದ 2 ಲಕ್ಷಕ್ಕೂ ಅಧಿಕ ಮತಗಳಿಂದ ಎಚ್ .ಡಿ.ಕುಮಾರಸ್ವಾಮಿ ಜಯಭೇರಿ ಬಾರಿಸಲ್ಲಿದ್ದಾರೆ. ಮದ್ದೂರು ಕ್ಷೇತ್ರದಲ್ಲಿ ಎದುರಾಳಿಗಿಂತ 50 ಸಾವಿರಕ್ಕೂ ಹೆಚ್ಚು ಮತಗಳು ಬರಲಿವೆ. ಹಣ ಬಲವೋ ಅಥವಾ ಜನಬಲವೋ ಎಂಬುವುದು ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷಕ್ಕೆ ತಿಳಿಯಲಿದೆ. ಮತದಾರರೇ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಉತ್ತರ ನೀಡಿದ್ದಾರೆ.

ಕೊಪ್ಪಳದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ: ಸಚಿವ ತಂಗಡಗಿ

Apr 26 2024, 12:53 AM IST
ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಒಂದುವರೆ ಲಕ್ಷ ಮತಗಳಿಂದ ಗೆಲುವು ಸಾಧಿಸಲಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹತಾಶ-ಸಚಿವ ಎಚ್ಕೆ

Apr 26 2024, 12:52 AM IST
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಹತಾಶರಾಗಿ ರಾಜ್ಯ ಸರ್ಕಾರವನ್ನು ಟೀಕಿಸುವಲ್ಲಿ ನಿರತವಾಗಿದೆ ಎಂದು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ಸರ್ವ ಜನಾಂಗದವರ ಹಿತ ಕಾಯುವ ಕಾಂಗ್ರೆಸ್‌ ಗೆಲ್ಲಿಸಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ

Apr 26 2024, 12:51 AM IST
ಹರಪನಹಳ್ಳಿ ಕ್ಷೇತ್ರ ಯಾವಾಗಲೂ ಕಾಂಗ್ರೆಸ್‌ಗೆ ಬೆನ್ನೆಲುಬಾಗಿರುವ ತಾಲೂಕು. ಇಲ್ಲಿಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಮೂಡಿದೆ.

ರಾಜ್ಯಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸದ ಸಚಿವ ಜೋಶಿ ಸೋಲಿಸಿ-ಸಿಎಂ ಸಿದ್ದರಾಮಯ್ಯ

Apr 26 2024, 12:50 AM IST
ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ‌ ಸಚಿವ ಪ್ರಹ್ಲಾದ ಜೋಶಿ ಯಾವತ್ತೂ ಪ್ರಶ್ನಿಸಲಿಲ್ಲ. ೨೫ ಸಂಸದರಲ್ಲಿ ಒಬ್ಬರೂ ಕನ್ನಡಿಗರ ಹಿತ ಕಾಪಾಡುವ ಕೆಲಸ‌ ಮಾಡಿಲ್ಲ. ಒಮ್ಮೆಯೂ ಕನ್ನಡಿಗರ ಪರವಾಗಿ ಮಾತನಾಡದ ಇವರನ್ನು ಚುನಾವಣೆಯಲ್ಲಿ ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮೇಲೆ ಬಿಜೆಪಿ ಹೊಟ್ಟೆಕಿಚ್ಚು: ಸಚಿವ

Apr 26 2024, 12:49 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಬಿಜೆಪಿ ಹೊಟ್ಟೆ ಕಿಚ್ಚು ಪಡುತ್ತಿದೆ.

ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಸೋಮಣ್ಣರನ್ನು ಬೆಂಬಲಿಸಿ : ಮಾಜಿ ಸಚಿವ ಗೋಪಾಲಯ್ಯ

Apr 25 2024, 01:15 AM IST

ರಾಜ್ಯದಲ್ಲಿ ಕೇವಲ ಏಳೆಂಟು ತಿಂಗಳಿನಲ್ಲೇ ಜನರಿಂದ ತಿರಸ್ಕಾರ ಮನೋಭಾವಕ್ಕೆ ಈಡಾಗಿರುವ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ 28 ಸ್ಥಾನಗಳೂ ಸಹ ಎನ್ ಡಿಎ ಪಾಲಾಗಲಿವೆ ಎಂದು ಗೋಪಾಲಯ್ಯ ಭವಿಷ್ಯ ನುಡಿದರು.

ತುಮಕೂರು : ಸಚಿವ ವೆಂಕಟರಮಣಪ್ಪ ನೇತೃತ್ವದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ

Apr 25 2024, 01:11 AM IST
ಹಿರಿಯ ಮುಖಂಡ ನಂಜುಂಡಸ್ವಾಮಿ ಮಾತನಾಡಿ, ನಾನು ಕಾಂಗ್ರೆಸ್‌ ನ ಸಕ್ರಿಯ ಮುಖಂಡನಾಗಿದ್ದು, ಕಾರಣಾಂತರಗಳಿಂದ ಪಕ್ಷದಿಂದ ದೂರ ಸರಿದಿದ್ದೆ. ಇನ್ನೂ ಮುಂದೆ ಮಾಜಿ ಸಚಿವ ವೆಂಕಟರಮಣಪ್ಪನವರ ನಾಯಕತ್ವದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಹೇಳಿದರು.

ಬಳ್ಳಾರಿಯಲ್ಲಿ ಬಿಜೆಪಿಗೆ ನಿರಾಯಾಸ ಗೆಲುವು: ಮಾಜಿ ಸಚಿವ ಶ್ರೀರಾಮುಲು

Apr 25 2024, 01:09 AM IST
ಜಿಲ್ಲೆಯ ಜನತೆ ಬಿಜೆಪಿ ಮತ್ತು ಶ್ರೀರಾಮುಲು ಬಗೆಗಿನ ಅತಿಯಾದ ವಿಶ್ವಾಸ ಮತ್ತು ಪ್ರೇಮವನ್ನು ಹೊಂದಿದ್ದಾರೆ.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved