ತುಮಕೂರು : ಸಚಿವ ವೆಂಕಟರಮಣಪ್ಪ ನೇತೃತ್ವದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ
Apr 25 2024, 01:11 AM ISTಹಿರಿಯ ಮುಖಂಡ ನಂಜುಂಡಸ್ವಾಮಿ ಮಾತನಾಡಿ, ನಾನು ಕಾಂಗ್ರೆಸ್ ನ ಸಕ್ರಿಯ ಮುಖಂಡನಾಗಿದ್ದು, ಕಾರಣಾಂತರಗಳಿಂದ ಪಕ್ಷದಿಂದ ದೂರ ಸರಿದಿದ್ದೆ. ಇನ್ನೂ ಮುಂದೆ ಮಾಜಿ ಸಚಿವ ವೆಂಕಟರಮಣಪ್ಪನವರ ನಾಯಕತ್ವದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಹೇಳಿದರು.