• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದು ಸುಳ್ಳರು-ಸತ್ಯವಂತರ ಚುನಾವಣೆ: ಸಚಿವ ಶಿವರಾಜ ತಂಗಡಗಿ

Apr 25 2024, 01:08 AM IST
ಬಿಜೆಪಿಯವರು ೨೦೧೪ರ ಚುನಾವಣೆಯಲ್ಲಿ ಆಡಿದ ಭಾಷಣವನ್ನು ಮರು ಕೇಳಿದರೇ ಅವರೇ ತಮ್ಮ ಪಕ್ಷಕ್ಕೆ ಮತ ಹಾಕುವುದಿಲ್ಲ.

ನಟಿ ದಂಪತಿ ಮೇಲೆ ಹಲ್ಲೆ: ನ್ಯಾಯಕ್ಕಾಗಿ ಸಚಿವ ಜೋಶಿಗೆ ಮೊರೆ

Apr 25 2024, 01:05 AM IST
ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿ, ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಗಲಾಟೆ ಮಾಡಿದವರ ಮುಖಚಹರೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ.

ಗ್ಯಾರಂಟಿಗಳ ಭಾರದಲ್ಲಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ: ಮಾಜಿ ಸಚಿವ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್

Apr 25 2024, 01:03 AM IST
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಆರ್ಥಿಕ ಭಾರದಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ತಿಳಿಸಿದರು. ಅರಕಲಗೂಡಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

ನುಡಿದಂತೆ ನಡೆದ ಕಾಂಗ್ರೆಸ್‍ಗೆ ಆಶೀರ್ವದಿಸಿ: ಸಚಿವ ಬಿ.ನಾಗೇಂದ್ರ

Apr 25 2024, 01:01 AM IST
ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳನ್ನು ಮೆಚ್ಚಿಕೊಂಡಿರುವ ರಾಜ್ಯದ ಜನತೆ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಆಶೀರ್ವಾದ ಮಾಡಲಿದೆ.

ನುಡಿದಂತೆ ನಡೆದಿದ್ದೇವೆ ಕಾಂಗ್ರೆಸ್ ಗೆ ಮತ ನೀಡಿ: ಸಚಿವ ರಾಜಣ್ಣ

Apr 25 2024, 01:01 AM IST
ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ, ಗೆದ್ದ 100 ದಿನಗಳೊಳಗೆ ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು.ಹಣ ಹಾಕುತ್ತೇನೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದರು, ಮೋದಿ ಒಂದು ನೈಯಾಪೈಸೆಯನ್ನೂ ಕೊಡಲಿಲ್ಲ. ಸುಳ್ಳು ಹೇಳುವುದೇ ಇವರ ಕೆಲಸ, ಯಾವುದೇ ಕಾರಣಕ್ಕೂ ಇವರನ್ನು ನಂಬಬೇಡಿ, ಸೋಮಣ್ಣ ಸೋಲು ಖಚಿತ.

ಮೋದಿ ಸರ್ಕಾರ ಜನಪರ ಆಡಳಿತ ನೀಡಿಲ್ಲ: ಸಚಿವ ವೈದ್ಯ

Apr 25 2024, 01:01 AM IST
ಪ್ರಧಾನಿ ಮೋದಿ ಆಡಳಿತ ಸರ್ವಾಧಿಕಾರಿ ಧೋರಣೆ ಹೊಂದಿದ್ದು, ಸಂವಿಧಾನ ಬದಲಾಯಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂದು ಸಚಿವ ಮಂಕಾಳು ವೈದ್ಯ ಆರೋಪಿಸಿದರು.

ನಾಳೆ ರಾಹುಲ್‌ಗಾಂಧಿ ಬಳ್ಳಾರಿಗೆ: ಸಚಿವ ನಾಗೇಂದ್ರ

Apr 25 2024, 01:00 AM IST
ಬಳ್ಳಾರಿ ಹಾಗೂ ಕೊಪ್ಪಳ ಕ್ಷೇತ್ರಗಳ ಚುನಾವಣೆ ಪ್ರಚಾರಕ್ಕೆಂದು ರಾಹುಲ್‌ ಗಾಂಧಿ ಬಳ್ಳಾರಿಗೆ ಆಗಮಿಸಲಿದ್ದಾರೆ.

ಜೆಡಿಎಸ್-ಬಿಜೆಪಿಗೆ ಸೋಲಿನ ಹತಾಶೆ: ಕೃಷಿ ಸಚಿವ ಚಲುವರಾಯಸ್ವಾಮಿ

Apr 25 2024, 01:00 AM IST

 ಸಮೀಕ್ಷೆಯಿಂದ 15 ಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಸಮೀಕ್ಷಾ ವರದಿ ಹೊರಬಿದ್ದ ನಂತರ ಅವರಿಗೆ ಸೋಲಿನ ಹತಾಶೆ ಕಾಡಲಾರಂಭಿಸಿದೆ. ದಲಿತರು, ಹಿಂದುಳಿದವರು, ಕಾಂಗ್ರೆಸ್ ಪರವಾಗಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಹೋಗಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ.

ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪರ ಸಚಿವ ನಾಗೇಂದ್ರ ಭರ್ಜರಿ ಪ್ರಚಾರ

Apr 24 2024, 02:26 AM IST
ಪ್ರಚಾರದ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ಕಾಂಗ್ರೆಸ್ ಸರ್ಕಾರ ದೀನ-ದಲಿತರ ಹಾಗೂ ಶೋಷಿತರು, ಬಡವರ ಪರವಾಗಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಹೇಳಿದಂತೆ ಭಾಗ್ಯಗಳನ್ನು ನಾಡಿನ‌ ಜನತೆಗೆ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ ಎಂದರು.

ನಿತ್ಯಾನಂದನ ರೀತಿ ರಾಹುಲ್‌ ಕೈಲಾಸ ದೇಶ ಕಟ್ಟಿ, ಅಲ್ಲಿ ಆಸ್ತಿ ಹಂಚಿಕೆ ಮಾಡಲಿ: ಸಚಿವ ಆರ್‌ಸಿ

Apr 24 2024, 02:24 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಆರ್ಥಿಕ ಸಮೀಕ್ಷೆ ನಡೆಸಿ ಸಂಪತ್ತಿನ ಸಮಾನ ಹಂಚಿಕೆ ಮಾಡುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಟುವಾಗಿ ಟೀಕಿಸಿದ್ದಾರೆ.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved