• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತಕ್ಷೇತ್ರ ಮರೆತವರನ್ನು ತಿರಸ್ಕರಿಸಿ: ಸಚಿವ ಈಶ್ವರ್‌ ಖಂಡ್ರೆ ಮನವಿ

Apr 24 2024, 02:21 AM IST
ಬಸವಕಲ್ಯಾಣ ತಾಲೂಕಿನ ಐತಿಹಾಸಿಕ ಗೋರ್ಟಾ (ಬಿ) ಗ್ರಾಮದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.

ಕೇಂದ್ರದಿಂದ ಉದ್ದೇಶಪೂರಕವಾಗಿಯೇ ರಾಜ್ಯಕ್ಕೆ ಅನ್ಯಾಯ: ಸಚಿವ ಎನ್.ಎಸ್.ಬೋಸರಾಜು

Apr 24 2024, 02:18 AM IST
ಚುನಾವಣೆ ಆಯೋಗ ಕೂಡ ಬರಪರಿಹಾರ ಬಿಡುಗಡೆ ಮಾಡುವುದಕ್ಕೆ ಅನುಮತಿ ನೀಡಿದ್ದರು, ಇನ್ನು ರಾಜ್ಯಕ್ಕೆ ಬರಪರಿಹಾರ ನೀಡಿಲ್ಲ ಎಂದು ಆರೋಪಿಸಿದ ಸಚಿವರು.

ಕೇಂದ್ರ ಕ್ಷೇತ್ರ: ಮೋಹನ್‌ ಪರ ಪುದುಚೇರಿ ಸಚಿವ, ಶಾಸಕರಿಂದ ಅಬ್ಬರದ ಪ್ರಚಾರ

Apr 24 2024, 02:18 AM IST
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಪರ ಪುದುಚೇರಿ ಸಚಿವರು ಹಾಗೂ ಶಾಸಕರು ಕ್ಷೇತ್ರದಲ್ಲಿ ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಗಾಂಧಿನಗರದ ಚಿಕ್ಕಪೇಟೆ ವಾರ್ಡ್‌ ಮತ್ತು ಚಾಮರಾಜಪೇಟೆಯಲ್ಲಿ ಮಂಗಳವಾರ ಬೃಹತ್‌ ರೋಡ್‌ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದರು.

ಬರ ಪರಿಹಾರ: ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಚಿವ ಈಶ್ವರ ಖಂಡ್ರೆ

Apr 24 2024, 02:17 AM IST
ನಮ್ಮ ತೆರಿಗೆ ನಮ್ಮ ಹಕ್ಕು ವಿಚಾರದಲ್ಲೂ ರಾಜ್ಯಕ್ಕೆ ಶೀಘ್ರ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ -ಮಾಜಿ ಸಚಿವ ಬಿಸಿಪಾ

Apr 23 2024, 12:49 AM IST
ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಅದರಿಂದ ಬಿಜೆಪಿಗೆ ಮತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಭಾವನಾತ್ಮಕ ಮಾತುಗಳಿಂದ ಹೊಟ್ಟೆ ತುಂಬಲ್ಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Apr 23 2024, 12:49 AM IST
ರೈತರ ಜಮೀನುಗಳಿಗೆ ನಾಲೆಯಲ್ಲಿ ನೀರು ಹರಿಸಿ ಎಂದು ಕೇಳಿದರೆ ಕನ್ನಂಬಾಡಿ ಬೀಗದ ಕೀ ನನ್ನ ಕೈಯಲ್ಲಿಲ್ಲ. ದೆಹಲಿಗೆ ಹೋಗಿ ಕೇಳಿ ಎಂದು ಹೇಳಿದವರು ಇಂದು ಕಾವೇರಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದುಕೊಂಡು ಜಿಲ್ಲೆಗೆ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ತಿಳಿಸಲಿ.

ನೇಹಾ ಹತ್ಯೆ ಪ್ರಕರಣ ಬಿಜೆಪಿಗೆ ಹಬ್ಬವಾಗಿದೆ: ಸಚಿವ ಲಾಡ್‌

Apr 23 2024, 12:48 AM IST
ಬಿಜೆಪಿ ನಾಯಕರು ಹಿಂದೂಗಳ ಸಾವಿನ ಮೇಲೆ ಹಬ್ಬ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅದೆಷ್ಟೋ ಹಿಂದೂ ಮಹಿಳೆಯರ ಹತ್ಯೆ ಮತ್ತು ದೌರ್ಜನ್ಯಗಳಾಗಿದ್ದರೂ ಬಿಜೆಪಿಯವರು ಎಷ್ಟು ಪ್ರತಿಭಟನೆ ಮಾಡಿದ್ದಾರೆ.

ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ: ಸಚಿವ ಮಲ್ಲಿಕಾರ್ಜುನ

Apr 23 2024, 12:47 AM IST
ದಾವಣಗೆರೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್‌ಕುಮಾರ ಸ್ಪರ್ಧೆಯಿಂದ ಪಕ್ಷಕ್ಕೆ ಯಾವುದೇ ತೊಂದರೆ ಆಗುವುದಿಲ್ಲ.

ಕಾಂಗ್ರೆಸ್ ಅನ್ನ ತಿಂದು ಬೇರೆಯವರಿಗೆ ಮತ ಹಾಕುವುದು ಧರ್ಮವಲ್ಲ: ಸಚಿವ ಮಧು ಬಂಗಾರಪ್ಪ

Apr 23 2024, 12:46 AM IST
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಶ್ರೀಮತಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು.

ಗೃಹ ಸಚಿವ ಪರಮೇಶ್ವರ ಹೇಳಿಕೆಗೆ ಖಂಡನೆ

Apr 23 2024, 12:46 AM IST
ಇಂತಹ ಪ್ರಕರಣ ರಾಜ್ಯದಲ್ಲಿ ಮರುಕಳಿಸುತ್ತಿವೆ. ಸರ್ಕಾರವು ಶಾಲಾ ಕಾಲೇಜಿನಲ್ಲಿ ಭದ್ರತೆ ಕಲ್ಪಿಸಬೇಕು. ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅಗ್ರಹಿಸಿದರು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved