• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಕಾರಾಂ ಹೆಸರು ಘೋಷಣೆಯಿಂದ ಶ್ರೀರಾಮುಲುಗೆ ನಡುಕ: ಸಚಿವ ನಾಗೇಂದ್ರ

Apr 02 2024, 01:00 AM IST
ಚುನಾವಣೆಯಲ್ಲಿ ರಾಜಕೀಯ ತಂತ್ರ ಮಾಡುವುದು ಸಹಜ. ನಾವು ತಂತ್ರಗಾರಿಕೆ ಮಾಡುತ್ತಿದ್ದೇವೆಯೇ ವಿನಃ ಶ್ರೀರಾಮುಲು ಹೇಳಿದಂತೆ ಯಾವುದೇ ಷಡ್ಯಂತ್ರ ರೂಪಿಸುತ್ತಿಲ್ಲ.

ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್‌ ಮಾಡಿಸಿದ್ದು ಸಚಿವ ಪಾಟೀಲ

Apr 01 2024, 12:49 AM IST
ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿರುವ ಜ್ಞಾನಯೋಗಿ ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್‌ ಮಾಡಿಸಿದ ಪುಣ್ಯಾತ್ಮ ಯಾರಾದರೂ ಇದ್ದರೆ ಅದು ಸಚಿವ ಶಿವಾನಂದ ಪಾಟೀಲ. ಅಂತಹ ಪುಣ್ಯಾತ್ಮನನ್ನು ಹುಲಿ...ಹುಲಿ ಎಂದು ಕೊಂಡಾಡುತ್ತಿರಿ. ಆಳಂದ ತಾಲೂಕಿನಲ್ಲಿ ಆರಂಭಿಸಿದ ಆ ಕಾರ್ಖಾನೆಯೂ ಬಂದ್‌ ಮಾಡಿಸಲು ಹೊರಟಿದ್ದಾರೆ. ನನ್ನ ಮೇಲೂ ಕೇಸ್‌ ಹಾಕಿಸಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಚಿವ ಶಿವಾನಂದ ಪಾಟೀಲ ಮೇಲೆ ಹರಿಹಾಯ್ದರು.

ದೇಶದ ರಕ್ಷಣೆಗೆ ಮೋದಿ ಗೆಲ್ಲಿಸಲು ಶ್ರಮಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Apr 01 2024, 12:48 AM IST
ಮೋದಿ ಸರ್ಕಾರ, ಭಾರತದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ

Apr 01 2024, 12:48 AM IST
ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು. ನಗರದಲ್ಲಿ

ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ

Apr 01 2024, 12:47 AM IST
ನನ್ನ ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು.

ಕೇಂದ್ರದ ರೈತ ವಿರೋಧಿ ನೀತಿ ವಿರುದ್ಧ ಸಚಿವ ರಾಜಣ್ಣ ಕಿಡಿ

Apr 01 2024, 12:45 AM IST
ನರೇಂದ್ರ ಮೋದಿ ಸರ್ಕಾರದಿಂದ ದೊಡ್ಡ ದೊಡ್ಡ ಕಾರ್ಪೋರೇಟ್‌ ಸಂಸ್ಥೆಗಳ ಸಾಲ ಮನ್ನಾ ಮಾಡಿದ್ದಾರೆ. ಈಗ ದೇಶ ದಿವಾಳಿಯಾಗಿಲ್ಲವೇ.? ಹಾಗಾಗಿ ಇವರದು ಉದ್ಯಮಿಗಳ ಪರ ಸರ್ಕಾರವಾಗಿದ್ದು, ಇವರಿಗೆ ಯಾವುದೇ ಕಾರಣಕ್ಕೂ ಮತ ಚಲಾಯಿಸಬೇಡಿ.

ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗರ ಸೊಸೆ ಬಿಜೆಪಿಗೆ

Mar 31 2024, 02:13 AM IST
ಕಾಂಗ್ರೆಸ್‌ ನಾಯಕ ಶಿವರಾಜ್‌ ಪಾಟೀಲ್‌ ಸೊಸೆ ಅರ್ಚನಾ ಬಿಜೆಪಿ ಸೇರಿದ್ದಾರೆ.

ದಿಲ್ಲಿ ಅಬಕಾರಿ ಹಗರಣ: ಆಪ್‌ ಸಚಿವ ಕೈಲಾಶ್‌ ಗೆಹ್ಲೋಟ್‌ ಇ.ಡಿ. ಬಿಸಿ

Mar 31 2024, 02:09 AM IST
ಕರಡು ಸಮಿತಿಯಲ್ಲಿದ್ದಕ್ಕೆ ಸಮನ್ಸ್‌ ನೀಡಿ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ

ಅಣದೂರ ಗ್ರಾಮಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ

Mar 31 2024, 02:08 AM IST
ಬೀದರ್‌ ದಕ್ಷಿಣ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಶುಕ್ರವಾರ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿ, ಗ್ರಾಮಸ್ಥರು ಅದೇ ನೀರು ಕುಡಿಯಲು ಬಳಸಿದ ಘಟನೆ ನಡೆದಿದ್ದು, ಸದರಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿದರು.

ಸಚಿವ ಖರ್ಗೆಗೆ ಜೀವ ಬೆದರಿಕೆ ಪತ್ರ: ಆರೋಪಿಗಳ ಸೆರೆಗೆ ಸಾಗರ್‌ ಆಗ್ರಹ

Mar 31 2024, 02:03 AM IST
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಮಾಡಿದ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಾ. ಡಿ.ಜಿ. ಸಾಗರ್ ಅವರು ಒತ್ತಾಯಿಸಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved